Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ನೂತನ...

ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ನೂತನ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ17 Feb 2025 3:03 PM IST
share
ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ನೂತನ ಸಮಿತಿ ರಚನೆ

ಮಂಗಳೂರು: ಎಸ್ಸೆಸ್ಸೆಫ್ ದ.ಕ. ಈಸ್ಟ್ ಜಿಲ್ಲಾ ವಾರ್ಷಿಕ ಮಹಾಸಭೆಯು ನೆಕ್ಕಿಲದಲ್ಲಿ ಸಮಿತಿ ಅಧ್ಯಕ್ಷರಾದ FH ಮುಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಯ್ಯಿದ್ ಸಾಬಿತ್ ಸಖಾಫಿ ತಂಙಳ್ ಪಾಟ್ರಕೋಡಿ ದುಆ ನೆರವೇರಿಸಿದರು. ನೆಕ್ಕಿಲ ಜುಮಾ ಮಸ್ಜಿದ್ ಮುದರ್ರಿಸ್ ಝಿಯಾದ್ ಸಖಾಫಿ ಬಾರೆಬೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಎಸ್ಸೆಸ್ಸೆಫ್ ರಾಜ್ಯ ಕ್ಯಾಬಿನೆಟ್ ಕಾರ್ಯದರ್ಶಿ ಅಲಿ ತುರ್ಕಳಿಕೆ ಸಂಘಟನಾ ತರಗತಿ ನಡೆಸಿಕೊಟ್ಟರು.

ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಉರುವಾಲುಪದವು ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ಹಕೀಂ ಕಳಂಜಿಬೈಲ್ ಮಂಡಿಸಿದರು.

ವೀಕ್ಷಕರಾಗಿ ಆಗಮಿಸಿದ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಉಬೈದುಲ್ಲಾರವರ ನೇತೃತ್ವದಲ್ಲಿ ನೂತನ ಸಮಿತಿ ರಚಿಸಲಾಯಿತು.

ನೂತನ ಪದಾಧಿಕಾರಿಗಳು:

ಅಧ್ಯಕ್ಷ: ಇಂಜಿನಿಯರ್ ಶಫೀಕ್ ಸಅದಿ ಈಶ್ವರಮಂಗಳ, ಉಪಾಧ್ಯಕ್ಷ: ಸಿದ್ದೀಕ್ ಹಿಮಮಿ ಸಖಾಫಿ ಸುಳ್ಯ, ಪ್ರಧಾನ ಕಾರ್ಯದರ್ಶಿ: ನಿಯಾಝ್ ಎಲಿಮಲೆ, ʼಫಿನಾನ್ಸ್ʼ ಕಾರ್ಯದರ್ಶಿ: ಇಂಜಿನಿಯರ್ ಜಂಶಾದ್ ಕಂಬಳಬೆಟ್ಟು, ಕಾರ್ಯದರ್ಶಿಗಳಾಗಿ ಶರೀಫ್ ಸಖಾಫಿ ಉಜಿರೆಬೆಟ್ಟು(ದಅವಾ), ಸ್ವಬಾಹ್ ಹಿಮಮಿ ಸಖಾಫಿ ಸುಳ್ಯ(ಸಿ. ಸಿ), ಕಾರ್ಯದರ್ಶಿ: ಶರೀಫ್ ಕಲ್ಲಾಜೆ(ರೈಂಬೋ), ಉಬೈದುಲ್ಲಾ ಬೋವು(ಮೀಡಿಯಾ), ಹಸೈನಾರ್ ನೆಕ್ಕಿಲ(ರೀಡ್ ಪ್ಲಸ್), ನವಾಝ್ ಮಾವಿನಕಟ್ಟೆ(ವಿಸ್ಡಂ), ಮುಬೀನ್ ಉಜಿರೆ(ಕ್ಯೂಡಿ), ಮುಹ್ಸಿನ್ ಕಟ್ಟತ್ತಾರು(ಐಟಿ), ಸ್ವಾದಿಕ್ ಕಲ್ಲುಗುಂಡಿ(ಕ್ಯಾಂಪಸ್) ಹಾಗೂ ಸದಸ್ಯರಾಗಿ ರಶೀದ್ ಮಡಂತ್ಯಾರು, ಅತಾವುಲ್ಲ ಹಿಮಮಿ ಕುಪ್ಪೆಟ್ಟಿ,ಇಬ್ರಾಹಿಂ ಕೋಡಪದವು, ಸಯ್ಯದ್ ಸಾಬಿತ್ ತಂಙಳ್ ಪಾಟ್ರಕೋಡಿ, ಅಬ್ದುಲ್ ಲತೀಫ್ ಅಹ್ಸನಿ ಮಲೆಬೆಟ್ಟು, ಆಬಿದ್ ಸಖಾಫಿ ಪೆರುವಾಯಿ, ಶಫೀಕ್ ಅಹ್ಸನಿ ಕಾಮಿಲ್ ಸಖಾಫಿ, ಸಾಬಿತ್ ಹಿಕಮಿ ಎಲಿಮಲೆ, ಅಬೂಬಕ್ಕರ್ ಸಿದ್ದೀಕ್ ಬೋವು, ನೌಫಲ್ ಮರ್ಝೂಖಿ ಸಖಾಫಿ ಶಿರ್ಲಾಲು, ಫಿರೋಝ್ ಮುಈನಿ ತುರ್ಕಳಿಕೆ ಇವರನ್ನು ಆಯ್ಕೆ ಮಾಡಲಾಯಿತು.

ರಶೀದ್ ಮಡಂತ್ಯಾರು ಸ್ವಾಗತಿಸಿ, ಸಿದ್ದೀಕ್ ಹಿಮಮಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X