Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಮಟ್ಟದ ಡಾಡ್ಜ್‍ಬಾಲ್...

ರಾಜ್ಯ ಮಟ್ಟದ ಡಾಡ್ಜ್‍ಬಾಲ್ ಚಾಂಪಿಯನ್‍ಶಿಪ್: ಮಹಿಳಾ ವಿಭಾಗದಲ್ಲಿ ದ.ಕ. ಜಿಲ್ಲೆ ಚಾಂಪಿಯನ್

ಪುರುಷರ ವಿಭಾಗದಲ್ಲಿ ಮಂಡ್ಯ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ4 Sept 2023 10:12 PM IST
share
ರಾಜ್ಯ ಮಟ್ಟದ ಡಾಡ್ಜ್‍ಬಾಲ್ ಚಾಂಪಿಯನ್‍ಶಿಪ್: ಮಹಿಳಾ ವಿಭಾಗದಲ್ಲಿ ದ.ಕ. ಜಿಲ್ಲೆ ಚಾಂಪಿಯನ್

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಡಾಡ್ಜ್‍ಬಾಲ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಯಚೇನಹಳ್ಳಿಯ ಟ್ರಾನ್‍ ಸೆಂಡ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ಸ್‍ನ ಸಂಯುಕ್ತಾಶ್ರಯದಲ್ಲಿ ನಡೆದ 2ನೇ ರಾಜ್ಯ ಮಟ್ಟದ ಹಿರಿಯ ಪುರುಷ ಮತ್ತು ಮಹಿಳೆಯರ ಡಾಡ್ಜ್‍ಬಾಲ್ ಚಾಂಪಿಯನ್ ಶಿಪ್‍ನಲ್ಲಿ ದ.ಕ. ಜಿಲ್ಲಾ ಮಹಿಳಾ ತಂಡವು ಚಾಂಪಿಯನ್ ಶಿಪ್ ಅನ್ನು ತನ್ನ ದಾಗಿಸಿಕೊಂಡಿದೆ. ಪುರುಷರ ವಿಭಾಗದಲ್ಲಿ ಮಂಡ್ಯ ಜಿಲ್ಲಾ ತಂಡವು ಚಾಂಪಿಯನ್ ಶಿಪ್ ಅನ್ನು ತನ್ನದಾಗಿಸಿಕೊಂಡಿತು.

ಮಹಿಳೆಯರ ವಿಭಾಗದಲ್ಲಿ ದ.ಕ. ಜಿಲ್ಲಾ ತಂಡ ಹಾಗೂ ಮಂಡ್ಯ ಜಿಲ್ಲಾ ತಂಡದೊಂದಿಗೆ ಫೈನಲ್ ಪಂದ್ಯಾಟ ನಡೆದು, ದ.ಕ. ಜಿಲ್ಲಾ ತಂಡವು 3-2 ಸೆಟ್‍ಗಳಿಂದ ಗೆದ್ದು ಚಾಂಪಿಯನ್ ಶಿಪ್ ತನ್ನದಾಗಿಸಿಕೊಂಡಿತು. ಈ ಪಂದ್ಯಾವಳಿಯ ಆಟಗಾರ್ತಿಯಾಗಿ ಜಿಲ್ಲೆಯ ಪವಿತ್ರ ಹೊರಹೊಮ್ಮಿದರು. ಪುರುಷರ ವಿಭಾಗದಲ್ಲಿ ದ.ಕ. ಜಿಲ್ಲೆ ಹಾಗೂ ಹಾಸನ ಜಿಲ್ಲಾ ತಂಡಗಳ ನಡುವೆ ಪಂದ್ಯಾಟ ನಡೆದು, ಹಾಸನ ತಂಡವು 3-2 ಸೆಟ್‍ಗಳಿಂದ ಪಂದ್ಯಾಟ ಗೆದ್ದುಕೊಂಡಿತು. ಇದರಿಂದಾಗಿ ದ.ಕ. ಜಿಲ್ಲಾ ತಂಡವು ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಪಂದ್ಯಾಟದ ಉತ್ತಮ ಆಟಗಾರ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಅಭಿಶ್ರುತ್ ಭಾಜನರಾದರು. ದ.ಕ. ಜಿಲ್ಲಾ ತಂಡದ ಕೋಚ್ ಆಗಿ ವಿಜೇತ್ ಕುಮಾರ್ ಕಾರ್ಯನಿರ್ವಹಿಸಿದರು.

ಪುರುಷರ ವಿಭಾಗದಲ್ಲಿ ಮಂಡ್ಯ ಜಿಲ್ಲಾ ತಂಡ ಹಾಗೂ ಹಾಸನ ಜಿಲ್ಲಾ ತಂಡದೊಂದಿಗೆ ಫೈನಲ್ ಪಂದ್ಯಗಳು ನಡೆದವು. ಮಂಡ್ಯ 3-2 ಸೆಟ್‍ಗಳಿಂದ ಚಾಂಪಿಯನ್ ಶಿಪ್ ತನ್ನದಾಗಿಸಿಕೊಂಡಿತು. ಮಂಡ್ಯ ಜಿಲ್ಲಾ ತಂಡದ ಕೋಚ್ ಆಗಿ ಡಾ. ರವಿ ಮಂಡ್ಯ ಕಾರ್ಯನಿರ್ವಹಿಸಿದರು.

ಬೆಂಗಳೂರಿನ ಯಚೇನಹಳ್ಳಿಯಲ್ಲಿ ನಡೆದ ಈ ಪಂದ್ಯಾಟದಲ್ಲಿ 16 ಜಿಲ್ಲಾ ತಂಡಗಳು ಭಾಗವಹಿಸಿದವು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X