Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್...

ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಟ್ರಯಲ್ಸ್: ದ.ಕ ಜಿಲ್ಲೆಗೆ 17 ಚಿನ್ನ, 16 ಬೆಳ್ಳಿ, 25 ಕಂಚಿನ ಪದಕ

ವಾರ್ತಾಭಾರತಿವಾರ್ತಾಭಾರತಿ17 Nov 2023 11:21 PM IST
share
ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಟ್ರಯಲ್ಸ್: ದ.ಕ ಜಿಲ್ಲೆಗೆ 17 ಚಿನ್ನ, 16 ಬೆಳ್ಳಿ, 25 ಕಂಚಿನ ಪದಕ

ಮಂಗಳೂರು: ನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಇತ್ತೀಚೆಗೆ ನಡೆದ 39ನೇ ಕರ್ನಾಟಕ ಸ್ಪೀಡ್ ಸ್ಕೇಟಿಂಗ್ ಆಯ್ಕೆ ಟ್ರಯಲ್ಸ್‌ನಲ್ಲಿ ದ.ಕ. ಜಿಲ್ಲೆ 17 ಚಿನ್ನ, 16 ಬೆಳ್ಳಿ ಮತ್ತು 25 ಕಂಚಿನ ಪದಕಗಳನ್ನು ಗಳಿಸಿದೆ.

ಜಿಲ್ಲೆಯ ಸ್ಕೇಟರ್‌ಗಳಾದ ಮುಹಮ್ಮದ್ ಶಾಮಿಲ್ ಅರ್ಷದ್ 4 ಚಿನ್ನ, ಡ್ಯಾಶಿಯೆಲ್ ಅಮಂಡಾ ಕಾನ್ಸೆಸ್ಸಾವೊ 3 ಚಿನ್ನ, 1 ಬೆಳ್ಳಿ, ಡೇನಿಯಲ್ ಸಾಲ್ವಡಾರ್ 2 ಚಿನ್ನ, 2 ಕಂಚು, ಶ್ರೇಷ್ಠ ಪಿ ಶೆಣೈ 2 ಚಿನ್ನ, ಜೆಸ್ನಿಯಾ ಕೊರಿಯಾ 2 ಚಿನ್ನ, 1 ಬೆಳ್ಳಿ, ಹಿಮಾನಿ 1 ಚಿನ್ನ, 1 ಬೆಳ್ಳಿ, 1 ಕಂಚು, ವಿವೇಕ್ 1 ಚಿನ್ನ, 1 ಬೆಳ್ಳಿ, ಕೃತಿ 1 ಚಿನ್ನ, 1 ಬೆಳ್ಳಿ, ಮುಹಮ್ಮದ್ ಅಯಾನ್ 1 ಚಿನ್ನ, 2 ಕಂಚು, ತನ್ಮಯ್ ಎಂ. ಕೊಟ್ಟಾರಿ 2 ಬೆಳ್ಳಿ, 1 ಕಂಚು, ಅನಘಾ ರಾಜೇಶ್ 2 ಬೆಳ್ಳಿ, 1 ಕಂಚು ಗೆದ್ದುಕೊಂಡಿದ್ದಾರೆ.

ಹನ್ನಾ ರೋಸ್ ಫೆರ್ನಾಂಡಿಸ್ 2 ಬೆಳ್ಳಿ, 1 ಕಂಚು, ಶಿವಂ ವೈಎನ್ 1 ಬೆಳ್ಳಿ, 1 ಕಂಚು, ಜೆನಿಶಾ 1 ಬೆಳ್ಳಿ, 1 ಕಂಚು, ಅರ್ನಾ ರಾಜೇಶ್ 1 ಬೆಳ್ಳಿ, ತಸ್ಮಯಿ ಎಂ. ಶೆಟ್ಟಿ 1 ಬೆಳ್ಳಿ, ಐಶಾನಿ ಸಂತೋಷ್ 1 ಬೆಳ್ಳಿ, ಶುಭ್ರಾ ಜೋತ್ಸ್ನಾ ಎಸ್. ಅಡ್ಡೂರ್ 3 ಕಂಚು, ಶಲೋಮ್ ಕ್ರಿಸ್ಟನ್ 2 ಕಂಚು, ಲಕ್ಷ್ 2 ಕಂಚು, ಕೇಟ್ ಅರ್ವಿ ವಾಜ್ 1 ಕಂಚು, ಡೇವಿಡ್ ಆಚಾರ್ಯ 1 ಕಂಚು, ನಿರ್ಮಯ್ ವೈ. ಎನ್ 1 ಕಂಚು, ದೀಕ್ಷಾ ಉಡುಪ 1 ಕಂಚು, ಅರ್ಜುನ್ ಆರ್. ಕೋಟ್ಯಾನ್ 1 ಕಂಚು, ಯುವರಾಜ್ ಡಿ. ಕುಂದರ್ 1 ಕಂಚು, ಧೃತಿ ಅಮೀನ್ 1 ಕಂಚು, ಅಮೋರಾ ಎಲೆನಾ ಟೌರೊ 1 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಇವರು ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್, ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್, ದೇವ ಹಂಸ ರೋಲರ್ ಸ್ಕೇಟಿಂಗ್ ಕ್ಲಬ್ ಮತ್ತು ಕುಡ್ಲ ಸ್ಕೇಟಿಂಗ್ ಕ್ಲಬ್‌ಗೆ ಸೇರಿದ ಸ್ಕೇಟರ್ಸ್‌ಗಳಾಗಿದ್ದಾರೆ.

ಈ ಟ್ರಯಲ್ಸ್ ಮೂಲಕ 61ನೇ ರಾಷ್ಟ್ರೀಯ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಲು ದ.ಕ. ಜಿಲ್ಲೆಯ 11 ಸ್ಕೇಟರ್ಸ್‌ಗಳಾದ ಶಾಮೀಲ್, ಡ್ಯಾಶಿಲ್, ಡೇನಿಯಲ್, ಹಿಮಾನಿ, ವಿವೇಕ್, ಶಿವಮ್, ಶ್ರೇಷ್ಠ, ಜೆಸ್ನಿಯಾ, ಕೃತಿ, ಹನ್ನಾ ಮತ್ತು ಅಯಾನ್ ಆಯ್ಕೆಯಾಗಿದ್ದಾರೆ ಎಂದು ಡಿಕೆಆರ್‌ಎಸ್‌ಎ ಅಧ್ಯಕ್ಷ ಫ್ರಾನ್ಸಿಸ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X