Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರಿಬೈಲ್ ಅಬ್ರಾಡ್ ಫ್ರೆಂಡ್ಸ್...

ಸುರಿಬೈಲ್ ಅಬ್ರಾಡ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್: ಮಹಾಸಭೆ, ಸ್ನೇಹಕೂಟ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Oct 2025 6:39 PM IST
share
ಸುರಿಬೈಲ್ ಅಬ್ರಾಡ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್: ಮಹಾಸಭೆ, ಸ್ನೇಹಕೂಟ ಕಾರ್ಯಕ್ರಮ

ಕಲ್ಲಡ್ಕ: ಸುರಿಬೈಲ್ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿರುವ ಸುರಿಬೈಲ್ ಅಬ್ರಾಡ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಇದರ ಮಹಾಸಭೆ ಮತ್ತು ಸ್ನೇಹಕೂಟ ಕಾರ್ಯಕ್ರಮವು ಜುಬೈಲ್ ನಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷರಾದ ಶರೀಫ್ ಕುಡುಂಬಕೋಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಸುರಿಬೈಲ್ ಮಸೀದಿ ಖತೀಬ್ ಮುಹಮ್ಮದ್ ಸಖಾಫಿ ಝೂಮ್ ಮೂಲಕ ದುವಾಃ ನೆರವೇರಿಸಿ ಉದ್ಘಾಟಿಸಿದರು. ಜಾಬಿರ್ ಗಂಡಿ ಕಿರಾಅತ್ ಪಠಿಸಿದರು. ಸಂಘಟನಾ ಕಾರ್ಯದರ್ಶಿ ಆದಂ ಮಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಪ್ರ. ಕಾರ್ಯದರ್ಶಿ ಅಬ್ದುಲ್ ಅಝೀಝ್ ಸುರಿಬೈಲ್ ವಾರ್ಷಿಕ ವರದಿ ವಾಚಿಸಿದರು. ಹಣಕಾಸು ಕಾರ್ಯದರ್ಶಿ ಉಬೈದ್ ಕೋಡಿಬೈಲ್ ಲೆಕ್ಕಪತ್ರ ಮಂಡಿಸಿದರು. ಪರಿಶೀಲಿಸಿದ ಸಭೆಯು ವರದಿ ಮತ್ತು ಲೆಕ್ಕಪತ್ರ ಅಂಗೀಕರಿಸಲಾಯಿತು.

ಸಮಿತಿ ಅಧ್ಯಕ್ಷರಾದ ಶರೀಫ್ ಕುಡುಂಬಕೋಡಿ ಮಾತನಾಡಿ ಟ್ರಸ್ಟ್ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಜಮಾಅತ್ ಸಮಿತಿಯ ಶಿಕ್ಷಣ ಮತ್ತು ಸಾಂತ್ವನ ನಿಧಿಗೆ 1 ಲಕ್ಷ ರೂ. ಮಂಜೂರು ನೀಡಲಾಯಿತು.

ಸಭೆಯಲ್ಲಿ ಸಮಿತಿಯ ಉಪಾಧ್ಯಕ್ಷರಾದ ತೌಸೀರ್ ಅಹ್ಮದ್ ಎಸ್. ಟಿ ಮತ್ತು ಸಮಿತಿ ಸಲಹೆಗಾರರಾದ ಶಾಕಿರ್ ದೊಡ್ಡಮನೆ, ಅಝೀಝ್ ಕೆಪಿ ಬೈಲ್ ವೇದಿಕೆಯಲ್ಲಿದ್ದರು. ಹಳೆಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಹೊಸ ಸಮಿತಿಯನ್ನು ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಹಮೀದ್ ಹಾಜಿ ಕೋಸ್ಟಲ್, ಅಧ್ಯಕ್ಷರಾಗಿ ಶರೀಫ್ ಕುಡುಂಬಕೋಡಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮದೀನಾ, ಉಪಾಧ್ಯಕ್ಷರಾಗಿ ತೌಸೀರ್ ಅಹ್ಮದ್ ಎಸ್ ಟಿ ಇವರನ್ನು ಪುನರಾಯ್ಕೆ ಮಾಡಲಾಯಿತು. ಕೋಶಾಧಿಕಾರಿಯಾಗಿ ಉಬೈದ್ ಕೋಡಿಬೈಲ್, ಉಪಾಧ್ಯಕ್ಷರಾಗಿ ಎಸ್.ಟಿ ಉಮ್ಮರ್ ದುಬೈ, ಅಶ್ರಫ್ ಕಂಡಿಗ ದುಬೈ, ಹನೀಫ್ ಶೆಡ್ಡ್ ದುಬೈ, ಜೊತೆ ಕಾರ್ಯದರ್ಶಿಯಾಗಿ ಶರೀಫ್ ಕಟ್ಟದಬಳಿ, ಶಿಹಾಬ್ ಕೋಡಿಬೈಲ್ ರಿಯಾದ್, ಸಲೀಂ ಕಂಡಿಗ ದುಬೈ, ಸಂಘಟನಾ ಕಾರ್ಯದರ್ಶಿಯಾಗಿ ಆದಂ ಮಜಾಲ್ ಮತ್ತು ಇರ್ಶಾದ್ ಮೋಂತಿಮಾರ್ ದುಬೈ, ಸಂಚಾಲಕರಾಗಿ ಅಬ್ದುಲ್ ಅಝೀಝ್ ಪವಿತ್ರ ಕೆ ಎಸ್ ಎ, ಸಾಂತ್ವನ ಕಾರ್ಯದರ್ಶಿಯಾಗಿ ಬದ್ರುದ್ದೀನ್ ಕಾಡಂಗಡಿ ಬಹ್ರೈನ್, ಆಂಬ್ಯುಲೆನ್ಸ್ ಉಸ್ತುವಾರಿಯಾಗಿ ಶಾಕಿರ್ ದೊಡ್ಡಮನೆ, ಲೆಕ್ಕಪರಿಶೋದಕರಾಗಿ ಕೆರೀಂ ಮಿಲನ್ ಇವರನ್ನು ನೇಮಿಸಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆದಂ ಬಾಲಾಜಿಬೈಲ್ ಖತಾರ್, ಬಶೀರ್ ಬಳಪು ಜಿದ್ದಾ, ಪಹದ್ ಮಜಾಲ್ ಜುಬೈಲ್, ಸತ್ತಾರ್ ಸಾಗರ್ ಜುಬೈಲ್, ಉಮರುಲ್ ಫಾರೂಕ್ ಒಮಾನ್, ಕೆರೀಂ ಕಂಡಿಗ ಒಮಾನ್, ಪರ್ಹಾನ್ ಮಜಲ್, ಜಾಫರ್ ಪಿಜೆ ಅಬುದಾಬಿ, ಇವರನ್ನು ಆಯ್ಕೆ ಮಾಡಲಾಯಿತು.

ಸುರಿಬೈಲ್ ಜಮಾಅತ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಹಾಜಿ ದೊಡ್ಡಮನೆ, ಉಪಾಧ್ಯಕ್ಷ ಬಿಎಸ್ ಸುಲೈಮಾನ್, ಕಾರ್ಯದರ್ಶಿ ಹಾರೀಸ್ ಕೋಡಿಬೈಲ್, ಟ್ರಸ್ಟ್ ಕಾರ್ಯದರ್ಶಿ ಶೆರೀಫ್ ಕಟ್ಟದಬಳಿ, ಲೆಕ್ಕ ಪರಿಶೋದಕ ಕೆರೀಂ ಮಿಲನ್ ಮೊದಲಾದವರು ಝೂಮ್ ಮೂಲಕ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಟ್ರಸ್ಟ್ ನಾಯಕರನ್ನು ಜುಬೈಲ್ ಪ್ರೆಂಡ್ಸ್ ಸಮಿತಿ ಸದಸ್ಯರು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಆಶಿಕ್ ಮಿಲನ್ ಕಾರ್ಯಕ್ರಮ ನಿರೂಪಿಸಿದರು. ಪರ್ಹಾನ್ ಮಜಲ್ ಧನ್ಯವಾದವಿತ್ತರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X