Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರಿಬೈಲ್: ದಾರುಲ್ ಅಶ್ ಅರಿಯ ಸಿಲ್ವರ್...

ಸುರಿಬೈಲ್: ದಾರುಲ್ ಅಶ್ ಅರಿಯ ಸಿಲ್ವರ್ ಜ್ಯುಬಿಲಿ ಸಂಭ್ರಮ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ5 Aug 2023 12:46 PM IST
share
ಸುರಿಬೈಲ್: ದಾರುಲ್ ಅಶ್ ಅರಿಯ ಸಿಲ್ವರ್ ಜ್ಯುಬಿಲಿ ಸಂಭ್ರಮ ಉದ್ಘಾಟನೆ

ಬಂಟ್ವಾಳ: ಸುರಿಬೈಲ್ ದಾರುಲ್ ಅಶ್ ಅರಿಯ ಎಜುಕೇSನಲ್ ಸೆಂಟರ್ ಇದರ ಸಿಲ್ವರ್ ಜ್ಯುಬಿಲಿ ನ. 1, 2 ಮತ್ತು 3ರಂದು ನಡೆಯಲಿದೆ. ಈ ಸಂಭ್ರಮದ ಉದ್ಘಾಟನಾ ಸಮಾರಂಭವು ಬಿ.ಸಿ.ರೋಡಿನ ಲಯನ್ಸ್ ಭವನದಲ್ಲಿ ನಡೆಯಿತು.

ಶೈಖುನಾ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು. ಶೈಖುನಾ ವಾಲೆಮುಂಡೇವು ಉಸ್ತಾದ್ ಅಧ್ಯಕ್ಷತೆ ವಹಿಸಿದ್ದರು,

ಸೈಯದ್ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟಕಲ್ ದುಆಗೈದರು. ಸಂಸ್ಥೆಯ ಮ್ಯಾನೇಜರ್ ಸಿ.ಎಚ್.ಮುಹಮ್ಮದ್ ಅಲಿ ಸಖಾಫಿ ಪ್ರಸ್ತಾವನೆಗೈದರು.

ಡಾ.ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ 'ಸಮಾನ ನಾಗರಿಕ ಸಂಹಿತೆ' ಎಂಬ ವಿಷಯ ಮಂಡಿಸಿದರು.

ಶೈಖುನಾ ಅಬೂಬಕರ್ ಮುಸ್ಲಿಯಾರ್ ಬೊಳ್ಮಾರ್, ಅಬ್ದುಲ್ ಹಮೀದ್ ಲತೀಫಿ ಸೇರಾಜೆ, ಅಬೂ ಸ್ವಾಲಿಹ್ ಮದನಿ ಆಲಡ್ಕ, ಕೆ.ಕೆ.ಎಂಕಕಾಮಿಲ್ ಸಖಾಫಿ, ಸಿಂಗಾರಿ ಸುಲೈಮಾನ್ ಹಾಜಿ ನಾರ್ಶ, ಎಂ.ಎಸ್.ಮುಹಮ್ಮದ್, ಅಶ್ರಫ್ ಹಾಜಿ ಅಡ್ಯಾರ್, ಇಬ್ರಾಹೀಂ ಮದನಿ ದುಬೈ, ಅಬ್ದುರ್ರಝಾಕ್ ಹಾಜಿ ಅಬುಧಾಬಿ, ಮುಹಮ್ಮದ್ ಅಲಿ ಹಾಜಿ ಬಜ್ಪೆ, ಮುತ್ತಲಿಬ್ ಹಾಜಿ ನಾರ್ಶ, ಹಾರಿಸ್ ಸುರಿಬೈಲ್, ಅಶ್ರಫ್ ಸಅದಿ ಮಲ್ಲೂರು, ಖಾಸಿಂ ಮದನಿ ಕರಾಯ, ಇಸ್ಹಾಕ್ ಝುಹ್ರಿ, ಅಬೂಬಕರ್ ಸಿದ್ದೀಕ್ ಅಳಿಕೆ, ಅಬ್ದುಲ್ ಖಾದರ್ ಸಖಾಫಿ ಅಲ್ ಮದೀನಾ, ಇಬ್ರಾಹೀಂ ಬ್ರೈಟ್ ಅಬುಧಾಬಿ, ಅಬ್ದುಲ್ಲಾ ಮುಸ್ಲಿಯಾರ್ ದುಬೈ, ಹನೀಫ್ ಕುಲ್ಯಾರ್ ಬರ್ ದುಬೈ, ಅನ್ವರ್ ಹಾಜಿ ಗೂಡಿನಬಳಿ, ಮಹ್ಮೂದ್ ಸಅದಿ ಬಾರೆಬೆಟ್ಟು, ಅಶ್ರಫ್ ಸಖಾಫಿ ಆಲಡ್ಕ, ಇಬ್ರಾಹೀಂ ಸಖಾಫಿ ಸೆರ್ಕಳ, ಅಕ್ಬರ್ ಅಲಿ ಮದನಿ ಮಂಚಿಬೈಲು, ಅಬ್ದುಲ್ ಹಕೀಂ ಹನೀಫ್ ನಿಡಿಗಲ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಇದೇ ವೇಳೆ ದಾರುಲ್ ಅಶ್ಅರಿಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಇಬ್ರಾಹಿಂ ಖಲೀಲ್ ಮಾಲಿಕಿ ಸ್ವಾಗತಿಸಿದರು. ಅಶ್ರಫ್ ಇಮ್ದಾದಿ ಬಾಳೆಪುಣಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X