Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಪ್ಟೆಂಬರ್ 1 ರಂದು ಎಸ್ ವೈ ಎಸ್...

ಸಪ್ಟೆಂಬರ್ 1 ರಂದು ಎಸ್ ವೈ ಎಸ್ ಹುಬ್ಬುರ್ರಸೂಲ್ ಕಾನ್ಫರೆನ್ಸ್ :ಸ್ವಾಗತ ಸಮಿತಿ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ25 Aug 2025 2:44 PM IST
share
ಸಪ್ಟೆಂಬರ್ 1 ರಂದು ಎಸ್ ವೈ ಎಸ್ ಹುಬ್ಬುರ್ರಸೂಲ್ ಕಾನ್ಫರೆನ್ಸ್ :ಸ್ವಾಗತ ಸಮಿತಿ ಅಸ್ತಿತ್ವಕ್ಕೆ

ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ದ. ಕ ಜಿಲ್ಲಾ ವೆಸ್ಟ್ ಸಮಿತಿಯ ವತಿಯಿಂದ ಸೆ.1 ರಂದು ಸೋಮವಾರ ಮಂಗಳೂರಿನ ಪುರಭವನದಲ್ಲಿನಡೆಯಲಿರುವ ಹುಬ್ಬುರ್ರಸೂಲ್ ಕಾನ್ಫರೆನ್ಸ್ ನ ನಿರ್ವಹಣೆಗಾಗಿ ಸ್ವಾಗತ ಸಮಿತಿ ರಚಿಸಲಾಯಿತು. ಈ ಸಂಬಂಧ ಕರೆದು ಹುಬ್ಬುರ್ರಸೂಲ್ ಕಾನ್ಫರೆನ್ಸ್

ಬಾವುಟಗುಡ್ಡೆಯಲ್ಲಿರುವ ಎಸ್ ವೈ ಎಸ್ ರಾಜ್ಯ ಕಛೇರಿ ಸಭಾಂಗಣದಲ್ಲಿ ನಡೆದ ಸುನ್ನೀ ಸಂಘಟನೆ ಗಳ ನಾಯಕರ ಸಭೆಯಲ್ಲಿ ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಮೆಹಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆ ವಹಿಸಿದ್ದರು. ಕೆಸಿಎಫ್ ಐಎನ್ ಸಿ ಮಾಜಿ ಅಧ್ಯಕ್ಷ ಡಾ ಶೇಖ್ ಬಾವ ಸಭೆಯನ್ನು ಉದ್ಘಾಟಿಸಿದರು. ವಖ್ಫ್ ಬೋರ್ಡ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಅಬ್ದುನ್ನಾಸಿರ್ ಲಕ್ಕಿ ಸ್ಟಾರ್, ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ, ಮುಸ್ಲಿಂ ಜಮಾಅತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಂ ಸಅದಿ ಗಾಣೆಮಾರ್, ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ರವೂಫ್ ಹಿಮಮಿ, ಹಾಫಿಳ್ ಯಾಕೂಬ್ ಸಅದಿ ನಾವೂರು ಮುಂತಾದವರು ಮಾತನಾಡಿದರು.

ನಂತರ ಸ್ವಾಗತ ಸಮಿತಿಯನ್ನು ಈ ಕೆಳಗಿನಂತೆ ರಚಿಸಲಾಯಿತು. ಸಲಹಾ ಸಮಿತಿ ಸದಸ್ಯರುಗಳಾಗಿ

ಸಯ್ಯಿದ್ ಶರಪುದ್ದೀನ್ ತಂಙಳ್ ಫರೀದ್ ನಗರ

ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ

ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ

ಉಸ್ಮಾನ್ ಸಅದಿ ಪಟ್ಟೋರಿ

ಬಶೀರ್ ಸಅದಿ ಪೀಣ್ಯ

ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ

ಮನ್ಸೂರ್ ಅಲಿ ಕೋಟಗದ್ದೆ

ಚೆಯರ್ಮ್ಯಾನ್: ಡಾ ಶೇಖ್ ಬಾವಾ ಹಾಜಿ ಮಂಗಳೂರು

ಜನರಲ್ ಕನ್ವೀನರ್: ಹಾಫಿಳ್ ಯಾಕೂಬ್ ಸಅದಿ ನಾವೂರು

ಕೋಶಾಧಿಕಾರಿ: ನಾಸಿರ್ ಲಕ್ಕಿಸ್ಟಾರ್

ಕೋಆರ್ಡಿನೇಟರ್: ಮಹಮ್ಮದಲಿ ಸಖಾಫಿ ಅಶ್ಅರಿಯ್ಯ

ಮೀಡಿಯಾ ಚೀಫ್: ಶಾಕಿರ್ MSc ಮೂಡಬಿದ್ರೆ

ವೈಸ್ ಚಯರ್ಮಾನ್ ಗಳಾಗಿ ಅಶ್ರಫ್ ಕಿನಾರ ಮಂಗಳೂರು, ರಹೀಂ ಸಅದಿ ಗಾಣೆಮಾರ್,ರವೂಫ್ ಹಿಮಮಿ ಹಳೆಯಂಗಡಿ,ಹನೀಫ್ ಹಾಜಿ ಬಜ್ಪೆ, ಹನೀಫ್ ಹಾಜಿ ಉಳ್ಳಾಲ, ಬದ್ರುದ್ದೀನ್ ಅಝ್ಹರಿ ಕೈಕಂಬ, ಅಬ್ದುಲ್ ಸಲೀಂ ಅಡ್ಯಾರ್ ಪದವು, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್, BH ಇಸ್ಮಾಯಿಲ್ ಕೆ.ಸಿ ರೋಡ್, VA ಮುಹಮ್ಮದ್ ಸಖಾಫಿ ವಳವೂರು, ಸುಲೈಮಾನ್ ಮುಸ್ಲಿಯಾರ್ ಅರಫಾ,‌ ತೌಸೀಫ್ ಸಅದಿ ಹರೇಕಳ, ನವಾಝ್ ಸಖಾಫಿ ಅಡ್ಯಾರ್ ಪದವು, ಅಬ್ಬಾಸ್ ಬಿಜೈ, ಸಯ್ಯಿದ್ ಇಸ್ಹಾಕ್ ತಂಙಳ್ ಕಣ್ಣೂರು, ಸಯ್ಯಿದ್ ಸಾಬಿತ್ ತಂಙಳ್ ಪಾಟ್ರಕೋಡಿ, ಸಯ್ಯಿದ್ ಶಿಹಾಬ್ ತಂಙಳ್, ಖಲೀಲ್ ಮಾಲಿಕಿ ಬೋಳಂತೂರು, ಆಸಿಪ್ ಹಾಜಿ ಕೃಷ್ಣಾಪುರ, ಸಯ್ಯಿದ್ ಖುಬೈಬ್ ತಂಙಳ್ ಉಳ್ಳಾಲ, ಬಶೀರ್ ಹಾಜಿ ಬಿಸಿರೋಡ್, ರಶೀದ್ ಹಾಜಿ ಪಾಂಡೇಶ್ವರ

ಕನ್ವೀನರ್ ಗಳಾಗಿ ಮುತ್ತಲಿಬ್ ವೇಣೂರು,ನೌಸೀಫ್ ಕಾವೂರು, ಸಿದ್ದೀಕ್ ಸಿಸಿ,ಅಝ್ಮಲ್ ಕಾವೂರು, ಹಕೀಂ ಪೂಮಣ್ಣು,ಫಾರೂಕ್ ಶೇಡಿಗುರಿ, ಶರೀಫ್ ಮುಡಿಪು, ಅಲ್ತಾಫ್ ಕುಂಪಲ, ಹಮೀದ್ ಕಿನ್ಯ, ಉಸ್ಮಾನ್ ಝುಹ್ರಿ ಕಿನ್ಯ, ಇಬ್ರಾಹಿಂ ಸಖಾಫಿ ಸೆರ್ಕಳ, ಸತ್ತಾರ್ ಸಖಾಫಿ ಅಡ್ಯಾರ್ ಪದವು, ನೌಫಲ್ ಕಟ್ಟತ್ತಿಲ, ನೌಫಲ್ ಅಹ್ಸನಿ ನಾಟೆಕಲ್, ಸಿನಾನ್ ಸಖಾಫಿ ಅಜಿಲಮೊಗರು, ನೌಶಾದ್ ಮದನಿ ಎಚ್ ಕಲ್, ಖಲೀಲ್ ಅಬ್ಬೆಟ್ಟು, ಇಜಾಸ್ ಪಜೀರ್,ಮುಸ್ತಪಾ ಪಾವೂರು, ನಝೀರ್ ಲುಲು, ಹಸನ್ ಪಾಂಡೇಶ್ವರ, ಜಿ.ಎ ಇಬ್ರಹಿಂ ಅಜ್ಜಿನಡ್ಕ ಸೇರಿದಂತೆ ಆಯ್ಕೆ ಮಾಡಲಾಯಿತು.

ಎಸ್ ವೈ ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X