Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಝಹ್ರಾ ಚಾರಿಟೇಬಲ್ ಎಜ್ಯುಕೇಶನಲ್ ಟ್ರಸ್ಟ್...

ಝಹ್ರಾ ಚಾರಿಟೇಬಲ್ ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ19 May 2025 2:27 PM IST
share
ಝಹ್ರಾ ಚಾರಿಟೇಬಲ್ ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

ಪುತ್ತೂರು: ಝಹ್ರಾ ಚಾರಿಟೇಬಲ್ ಎಜ್ಯುಕೇಶನಲ್ ಟ್ರಸ್ಟ್ ಹೆಣ್ಮಕ್ಕಳ ಧಾರ್ಮಿಕ ವಿದ್ಯಾ ಸಂಸ್ಥೆ ವತಿಯಿಂದ ಕುರ್‌ಆನ್ ಹಾಫಿಝ್ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಇತ್ತೀಚೆಗೆ ದರ್ಬೆ, ಕೂರ್ನಡ್ಕದಲ್ಲಿರುವ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಝಹ್ರಾ ಚಾರಿಟೇಬಲ್ ಎಜ್ಯುಕೇಶನಲ್ ಟ್ರಸ್ಟ್'ನ ಆಡಳಿತ ನಿರ್ದೇಶಕಿ ನಸೀಮಾರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಾ ಅಲಿ ಫೌಂಡೇಶನ್ ಆಡಳಿತ ನಿರ್ದೇಶಕಿ ಸಾರಾ ಅಬ್ಬಾಸ್ ಸೈದಾಲಿ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯೆ ಸಾರಾ ಅಲಿ ಪರ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಂಸ್ಥೆಗೆ ಶುಭ ಹಾರೈಸಿದರು.

ವಿದ್ಯಾರ್ಥಿನಿಗಳಾದ ಶಾಹಿದಾ ಮತ್ತು ರಿಷ್ಮಾ (ಕನ್ನಡ), ಇಶಾ (ಮಲಯಾಳಂ), ಮರಿಯಮ್ (ಅರೇಬಿಕ್) ನಿಶಾ (ಇಂಗ್ಲೀಷ್) ಭಾಷಣ ಮಾಡಿದರು. ನಶ್ವಾ ಹದೀಸ್, ರೂಹಿ ಮತ್ತು ಆಲಿಯಾ - ಕಿರಾಅತ್, ಹಿಬಾ ಇಸ್ಲಾಮಿಕ್ ಹಾಡು, ಶಝ್ಮಾ ಮತ್ತು ಅಲಿಶ್ಬಾ - ಕುರ್'ಆನ್ ಪಾರಾಯಣ ಮತ್ತು ಅರ್ಥ ವಿಶ್ಲೇಷಣೆ, ಶಿಝಾ - ಅರೇಬಿಕ್ ಹಾಡು, ಶಝಾ - ದುವಾ ಓದು, ನಿದಾ - ಇಸ್ಲಾಮ್ ತತ್ವಗಳು ಹೀಗೇ ಅನೇಕ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಪ್ರತಿಭೆಯನ್ನು ಅನಾವರಣಗೊಳಿಸಿದರು.

ವಿದ್ಯಾರ್ಥಿನಿ ಇನಾರ ಪ್ರಾರ್ಥನೆ ಮತ್ತು ಅಸ್ನಾ ರವರ ಕಿರಾಅತ್ ಪಠಣದೊಂದಿಗೆ ಚಾಲನೆ ಗೊಂಡ ಸಮಾರಂಭದಲ್ಲಿ ಯು.ಎಸ್. ಹಿಬಾ ಫಾತಿಮಾ, ಸಲ್ಹಾ ಫಾತಿಮಾ ‌ಹಾಗೂ ಖದೀಜಾ ಸಮ್ರಾ ಅಭಿಪ್ರಾಯಗಳನ್ನು ಮಂಡಿಸಿದರು.

ಸಂಸ್ಥೆಯ ಶಿಕ್ಷಕಿಯರಾದ ಅಲ್ ಹಾಫಿಝಾ ನಹೀಝಾ ಮತ್ತು ರಮೀನಾ ಮಾತನಾಡಿ, ಸಂಸ್ಥೆಯ ಕಾರ್ಯವೈಖರಿ ಹಾಗೂ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಭಾಗವಹಿಸಿದ ಅತಿಥಿಗಳು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಸ್ಮರಣಿಕೆಗಳನ್ನು ನೀಡಿ ಅಭಿನಂದಿಸಿದರು.

ಹಿಫ್ಝ್ ಪಾರಾಯಣ ಮತ್ತು ಕುರ್‌ಆನ್ ಕಂಠಪಾಠ ಮಾಡಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಪೋಷಕರು ಉಡುಗೊರೆಗಳನ್ನು ನೀಡಿ ಅಭಿನಂದಿಸಿದರು.

ಸಂಸ್ಥೆಯ ಹಿಫ್ಝ್ ವಿದ್ಯಾರ್ಥಿಗಳಾದ ಆಯಿಷಾ ಶಝ್ಮಾ, ನಸೀಬಾ, ಶಝ್ಮಾ ಫಾತಿಮಾ, ರುಶ್ದಾ ಫಾತಿಮಾ, ಫಾತಿಮತ್ ರಿಶಾ, ಝುಬೈದಾ ಸಹ್ಲಾ, ಆಯೇಷಾ ಅಶ್ಫಿಯಾ, ಆಯಿಷಾ ಹಯಾ, ಫಾತಿಮತ್ ಹಿನಾ, ರಿಹ್ನಾ, ಫಸೀಲಾ, ರಿಝಾ, ಶಿಝಾ, ಸ್ವಾಲಿಹಾ, ಹೈಝಾ, ರಿಂಷಾ, ಆಲಿಯಾ ಸಮಿನಾ, ಇಶಾ, ಇಫಾ, ಶಿಝಾ, ರಮೀನಾ, ನಿಹಾ, ಶುಹೈದಾ, ಸಾದಾ, ಸನಾ, ತಸ್ಮಿಯಾ, ಅಲೀಝಾ ಮತ್ತು ನೂರಾ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಶಝ್ಮಾ ಸ್ವಾಗತಿಸಿ, ಸಹ್ಲಾ ಕಾರ್ಯಕ್ರಮ ನಿರೂಪಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X