Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರೋತ್ಸಾಹದಿಂದ ಮಾತ್ರ ವ್ಯಕ್ತಿತ್ವ...

ಪ್ರೋತ್ಸಾಹದಿಂದ ಮಾತ್ರ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ; ರಫೀಕ್ ಮಾಸ್ಟರ್

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ; ಪೋಷಕರಿಗೆ ತರಬೇತಿ

ವಾರ್ತಾಭಾರತಿವಾರ್ತಾಭಾರತಿ16 Nov 2023 11:55 AM IST
share
ಪ್ರೋತ್ಸಾಹದಿಂದ ಮಾತ್ರ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ; ರಫೀಕ್ ಮಾಸ್ಟರ್

ಬೆಳ್ತಂಗಡಿ: ವಿದ್ಯಾರ್ಥಿ ಎಂದಲ್ಲ ನಮ್ಮಲ್ಲಿ ಪ್ರತಿಯೊಬ್ಬರಲ್ಲೂ ಅಂತರ್ಮುಖವಾದ ವ್ಯಕ್ತಿತ್ವ ಮತ್ತು ಪ್ರತಿಭೆ ಇರುತ್ತದೆ. ಅದರ ವಿಕಾಸಕ್ಕೆ ಅವಕಾಶ ಮತ್ತು ಪ್ರೋತ್ಸಾಹ ಬಹಳ ಅಗತ್ಯ ಎಂದು ಖ್ಯಾತ ವ್ಯಕ್ತಿತ್ವ ತರಬೇತುದಾರ ರಫೀಕ್ ಮಾಸ್ಟರ್ ಹೇಳಿದರು.

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಇದರ ಅಧೀನದ ವಿದ್ಯಾ ಸಂಸ್ಥೆಗಳಾದ "ರಾಹ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಸ್ಕೂಲ್", ರಹ್ಮಾನಿಯಾ ಪ್ರೌಢಶಾಲೆ, ಪಿಯುಸಿ ಮತ್ತು ಶರೀಅತ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ವಿಶೇಷ ತರಬೇತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ನ.15 ರಂದು ಕಾಜೂರು ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಯು. ಇಬ್ರಾಹಿಂ ಅಧ್ಯಕ್ಷತೆಯಲ್ಲಿ ಹೈಸ್ಕೂಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಕೆ ಎಂ ಸಿದ್ದೀಕ್ ಮೋಂಟುಗೋಳಿ ಉದ್ಘಾಟಿಸಿದರು.

2022-23 ನೇ ಸಾಲಿನಲ್ಲಿ ಸಂಸ್ಥೆಯಲ್ಲಿ ಅತ್ಯಧಿಕ ಅಂಕ ಪಡೆದ ನಿಶಾ ಹಾಗೂ ಮುಹಮ್ಮದ್ ಸುಹೈಬ್, ಪಿಯುಸಿಯಲ್ಲಿ ಖತೀಜಾ ಬರೀರಾ ಹಾಗೂ ಫೌಝಿಯಾ ಅವರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ದರ್ಗಾ ಸಮಿತಿ ಉಪಾಧ್ಯಕ್ಷ ಬದ್ರುದ್ದೀನ್, ಶಿಕ್ಷಣ ಸಂಸ್ಥೆಯ ಚೇರ್ಮೆನ್, ದರ್ಗಾ ಪ್ರದಾನ ಕಾರ್ಯದರ್ಶಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್, ಶಿಕ್ಷಣ ಸಂಸ್ಥೆಯ ಪ್ರತಿನಿಧಿಗಳಾದ ಆಸಿಫ್ ಜೆ.ಹೆಚ್, ಶರೀಫ್ ಹೈಟೆಕ್, ಮುಸ್ತಫಾ ಡಿ ಎಚ್, ನವಾಝ್ ಎನ್.ಎಂ ಮತ್ತು ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಂಶಾದ್.ಎ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


ಮದ್ರಸ ಮುಖ್ಯೋಪಾಧ್ಯಾಯ ಜಮಾಲ್ ಲತೀಫಿ ಮದ್ದಡ್ಕ ದುಆ ನೆರವೇರಿಸಿದರು. ಸಂಸ್ಥೆಯ ಅಧ್ಯಾಪಕ ಸ್ವಾದಿಕ್ ಮಾಸ್ಟರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶರೀಅತ್ ಕಾಲೇಜು ಉಪ ಪ್ರಾಂಶುಪಾಲ ಅಬ್ದುರ್ರಹ್ಮಾನ್ ಸಅದಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X