Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಸಹಾಯಕರ ಆಸರೆ ಖಿದ್ಮತ್ ಫೌಂಡೇಶನ್ ವಿಟ್ಲ...

ಅಸಹಾಯಕರ ಆಸರೆ ಖಿದ್ಮತ್ ಫೌಂಡೇಶನ್ ವಿಟ್ಲ ಇದರ ಐದನೇ ವಾರ್ಷಿಕ ಸಂಗಮ

ವಾರ್ತಾಭಾರತಿವಾರ್ತಾಭಾರತಿ13 Oct 2025 9:42 PM IST
share
ಅಸಹಾಯಕರ ಆಸರೆ ಖಿದ್ಮತ್ ಫೌಂಡೇಶನ್ ವಿಟ್ಲ ಇದರ ಐದನೇ ವಾರ್ಷಿಕ ಸಂಗಮ

ವಿಟ್ಲ : ಜನರಿಗೆ ನಿಷ್ಕಳಂಕ ಕಾರುಣ್ಯ ಸೇವೆಗಳು ಮಾಡುವವರು ಭಾಗ್ಯವಂತರು. ಅವರು ಸರ್ವಶಕ್ತನಾದ ಸೃಷ್ಟಿಕರ್ತನ ಪ್ರೀತಿಗೆ ಪಾತ್ರರು, ಅವರಿಂದ ಮಾತ್ರ ಇಂತಹ ಸೇವೆಗಳನ್ನು ನಿರೀಕ್ಷಿಸಲು ಸಾಧ್ಯ ಎಂದು ಖ್ಯಾತ ಆಧ್ಯಾತ್ಮಿಕ ಗುರು ಮಹಮೂದುಲ್ ಫೈಝಿ ವಾಲೆ ಮುಂಡೋವು ಉಸ್ತಾದ್ ನುಡಿದರು

ಅವರು ವಿಟ್ಲದಲ್ಲಿ ನಡೆದ ಅಸಹಾಯಕರ ಆಸರೆ ಖಿದ್ಮತ್ ಫೌಂಡೇಶನ್ ವಿಟ್ಲ ಇದರ ಐದನೇ ವಾರ್ಷಿಕ ಸಂಗಮದಲ್ಲಿ ದುವಾ ಆಶೀರ್ವಚನ ನೀಡಿ ಮಾತನಾಡಿದರು.

ದ.ಕ ಜಿಲ್ಲಾಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ಎಸ್ ಮುಹಮ್ಮದ್ ಮಾತನಾಡಿದರು. ಚಾರಿಟಿಯ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ಕೊಡಂಗಾಯಿ ಅಧ್ಯಕ್ಷತೆ ವಹಿಸಿದ್ದರು. ಪೆರುವಾಯಿ ಜುಮಾ ಮಸೀದಿಯ ಖತೀಬ್ ಮುಹಮ್ಮದ್ ಷರೀಫ್ ಮದನಿ ಕಾರ್ಯಕ್ರಮ ಉದ್ಘಾಟಿಸಿದರು. ಚಾರಿಟಿ ಉಪಾಧ್ಯಕ್ಷ ಕಾಸಿಂ ಸಖಾಫಿ ಅಳಕೆ ಮಜಲು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಅಬ್ದುಲ್ ರಶೀದ್ ಮೈ ರ ಹಮೀದ್ ಹಾಜಿ ಸೇರಾಜೆ, ಮಜೀದ್ ಕನ್ಯಾನ ಎನ್ ಕೆ ಮೂಸ ಒಕ್ಕೆತ್ತೋರು ರಝಾಕ್ ಫುರ್ಕಾನಿ , ಅಬ್ಬಾಸ್ ಮದನಿ ಹಸೈನಾರ್ ನೆಲ್ಲಿಗುಡ್ಡೆ, ಪತ್ರಕರ್ತ ಮುಹಮ್ಮದ್ ಅಲಿ ವಿಟ್ಲ, ಮಜೀದ್ ಕನ್ಯಾನ ಯು ಟಿ ಅಲಿ ಪರಿಯಲ್ತಡ್ಕ ಸಿದ್ದಿಕ್ ಪೆರುವಾಯಿ ಅಬ್ಬಾಸ್ ದಾಸರಬೆಟ್ಟು ಶರೀಫ್ ಫಿಶ್ ಹಾಜಿ ಇಸ್ಮಾಯಿಲ್ ಶಾಫಿ ವಿಟ್ಲ ಡಿ ಕೆ ಅಬ್ದುಲ್ ಖಾದರ್ ಶಾಕಿರ್ ಅಳಕೆ ಮಜಲು ಹಮೀದ್ ಹಾಜಿ ಕಾನತಡ್ಕ ರಹೀಂ ಹಾಜಿ ಬೈರಿಕಟ್ಟೆ ಹಮೀದ್ ಚಂದಳಿಕೆ ಮೊದಲಾದವರು ಅತಿಥಿಯಾಗಿ ಭಾಗವಹಿಸಿದರು.

ಪ್ರಧಾನ ಕಾರ್ಯದರ್ಶಿ ಸಲೀಂ ಹಾಜಿ ಸ್ವಾಗತಿಸಿ ಇಬ್ರಾಹಿಂ ಪುರ್ಕಾನಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X