Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.18ರಂದು ಜಾಗತಿಕ ಬಿಲ್ಲವರ ಪ್ರಥಮ...

ಜ.18ರಂದು ಜಾಗತಿಕ ಬಿಲ್ಲವರ ಪ್ರಥಮ ಕ್ರೀಡೋತ್ಸವ

ವಾರ್ತಾಭಾರತಿವಾರ್ತಾಭಾರತಿ25 Oct 2025 1:59 PM IST
share

ಮಂಗಳೂರು, ಅ. 25: ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಜನವರಿ 18ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಜಾಗತಿಕ ಬಿಲ್ಲವರ ಪ್ರಥಮ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಯೂನಿಯನ್‌ನ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಈ ಬಗ್ಗೆ ಈಗಾಗಲೇ ಬಿಲ್ಲವ ಸಂಘಗಳ ಪ್ರತಿನಿಧಿಗಳ, ಸಮಾಜ ಮುಖಂಡರ ಸಭೆ ನಡೆದಿದೆ. ಕ್ರೀಡೋತ್ಸವದ ಲೋಗೋ ಬಿಡುಗಡೆಯನ್ನು ಈಗಾಗಲೇ ಖ್ಯಾತ ನಟ ಡಾ. ಶಿವರಾಜ್ ಕುಮಾರ್ ಬೆಂಗಳೂರಿನಲ್ಲಿ ನಡೆಸಿದ್ದಾರೆ.

ಕ್ರೀಡೋತ್ಸವದಲ್ಲಿ ಸಮಾಜದ ಪುರುಷರಿಗೆ ಕಬಡ್ಡಿ ಮತ್ತು ವಾಲಿಬಾಲ್, ಮಹಿಳೆಯರಿಗೆ ಕಬಡ್ಡಿ ಮತ್ತು ತ್ರೋಬಾಲ್ ಪಂದ್ಯಾಟ ನಡೆಯಲಿದೆ. ಭಾಗವಹಿಸುವ ತಂಡಗಳು ಹೆಸರನ್ನು ಅ.27ರಿಂದ ನವೆಂಬರ್ 30ರೊಳಗೆ ಆನ್‌ಲೈನ್‌ನಲ್ಲಿ ನಿಯಮ, ನಿಬಂಧನೆಗೆ ಅನುಸಾರವಾಗಿ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ 9242783800ನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.

ಪುರುಷಕರ ಕಬಡ್ಡಿಯಲ್ಲಿ ಮೊದಲು ನೋಂದಾಯಿಸಿದ 24, ವಾಲಿಬಾಲ್‌ನಲ್ಲಿ 16, ಮಹಿಳೆಯರ ಕಬಡ್ಡಿ ಹಾಗೂ ತ್ರೋಬಾಲ್‌ನಲ್ಲಿ ತಲಾ 16 ತಂಡಗಳಿಗೆ ಭಾಗವಹಿಸಲು ಅವಕಾಶವಿದೆ. ವಿಜೇತ ತಂಡಗಳಿಗೆ ಪುರುಷರ ಕಬಡ್ಡಿಯಲ್ಲಿ ಟ್ರೋಫಿಯೊಂದಿಗೆ ಪ್ರಥಮ 2 ಲಕ್ಷ ರೂ., ದ್ವಿತೀಯ 1 ಲಕ್ಷ ರೂ., ತೃತೀಯ 50 ಸಾವಿರ ರೂ., ಚತುರ್ಥ 25 ಸಾವಿರ ರೂ. ನಗದು ಬಹುಮಾನವಿರಲಿದೆ. ಮಹಿಳಾ ಕಬಡ್ಡಿ, ತ್ರೋಬಾಲ್ ಮತ್ತು ಪುರುಷರ ವಾಲಿಬಾಲ್‌ಗೆ ಪ್ರಥಮ ತಲಾ 1 ಲಕ್ಷ ರೂ., ದ್ವಿತೀಯ 50 ಸಾವಿರ ರೂ., ತೃತೀಯ 25 ಸಾವಿರ ರೂ., ಮತ್ತು ಚತುರ್ಥ 10 ಸಾವಿರ ರೂ. ನಗದು ಬಹುಮಾನವಿರಲಿದೆ. ವೈಯಕ್ತಿಕ ಸಾಧನೆಗಳಿಗೂ ಪ್ರತ್ಯೇಕ ಬಹುಮಾನವಿರುತ್ತದೆ. ಸಮಾಜದ ಸಂಘಟನೆಯ ದೃಷ್ಟಿಯಿಂದ ಈ ಕ್ರೀಡಾಕೂಟ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಅವರು ವಿವರ ನೀಡಿದರು.

ಗೋಷ್ಟಿ.ಯಲ್ಲಿ ಯೂನಿಯನ್ ಉಪಾಧ್ಯಕ್ಷರಾದ ಲೋಕನಾಥ್ ಅಮೀನ್, ಕೆ.ಟಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು, ಕ್ರೀಡಾ ಪ್ರಧಾನ ಸಂಚಾಲಕ ಸದಾನಂದ ಪೂಜಾರಿ, ಕ್ರೀಡಾ ಕೋಶಾಧಿಕಾರಿ ಜಯಪ್ರಕಾಶ್, ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X