Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಳುನಾಡಿನ ಕಣ್ಣೀರಿನ ಕತೆಗಳು...

ತುಳುನಾಡಿನ ಕಣ್ಣೀರಿನ ಕತೆಗಳು ಮಾದರಿಯಾಗಬೇಕು: ಡಾ. ಸುಧಾರಾಣಿ

ಪಡುಬಿದ್ರಿಯಲ್ಲಿ ಆಟಿದ ಗಮ್ಮತ್ತ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 Aug 2023 9:24 PM IST
share
ತುಳುನಾಡಿನ ಕಣ್ಣೀರಿನ ಕತೆಗಳು ಮಾದರಿಯಾಗಬೇಕು: ಡಾ. ಸುಧಾರಾಣಿ

ಪಡುಬಿದ್ರಿ: ಆಟಿ ತಿಂಗಳಲ್ಲಿ ತುಳುನಾಡಿನ ಆಹಾರ ಪದ್ಧತಿ, ಕೆಲಸ ಕಾರ್ರ್ಯಗಳು, ಆ ದಿನದ ಬಡತನದ ಬದುಕಿನ ಕಣ್ಣೀರಿನ ಕತೆಗಳು ನಮಗೆ ಇಂದು ಮಾದರಿಯಾಗಬೇಕಾಗಿದೆ ಎಂದು ಮೂಡಬಿದ್ರಿಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಹೇಳಿದರು.

ಪಡುಬಿದ್ರಿಯ ಸುಜಾತಾ ಆಡಿಟೋರಿಯಂನಲ್ಲಿ ರೋಟರಿ ಕ್ಲಬ್, ಇನ್ನರ್‍ವೀಲ್ ಕ್ಲಬ್, ರೋಟರಿ ಸಮುದಾಯದಳ, ರೋಟರ್ಯಾಕ್ಟ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆಟಿ ಮತ್ತು ಮಾಯಿ ತಿಂಗಳು ತುಳುವರಿಗೆ ಕೃಷಿ ಬದುಕು ಕಟ್ಟಿಕೊಂಡುವ ತಿಂಗಳಾಗಿವೆ. ಒಂದೆಡೆ ಆಟಿ ತಿಂಗಳಲ್ಲಿ ಜೋರಾದ ಮಳೆ ಇಲ್ಲವೇ ಜೋರಾದ ಬಿಸಿಲು ಸಾಮಾನ್ಯವಾಗಿತ್ತು. ತುಳುವ ಜನರು ಹೆಣ್ಣು, ಹೊನ್ನು, ಮಣ್ಣು ಮಾಯೆ ಎನ್ನುವವರಲ್ಲ. ಹೆಣ್ಣು, ಮಣ್ಣು, ಸತ್ಯ ಎನ್ನುವವರು ಎಂದು ಅವರು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಉಪನ್ಯಾಸಕಿ ಡಾ. ಸುಧಾರಾಣಿ ಅವರನ್ನು ಸನ್ಮಾನಿಸಲಾಯಿತು. ಪಡುಬಿದ್ರಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನವೀನ್‍ಚಂದ್ರ ಜೆ. ಶೆಟ್ಟಿ, ರೋಟರಿ ಕ್ಲಬ್ ಸಹಾಯಕ ಗವರ್ನರ್ ಶೈಲೇಂದ್ರ ರಾವ್ ಮಾತನಾಡಿದರು.

ಅವರು ರೋಟರಿ ಕ್ಲಬ್ ಅಧ್ಯಕ್ಷ ಸಂತೋಷ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು. ಇನ್ನರ್‍ವೀಲ್ ಕ್ಲಬ್ ಅಧ್ಯಕ್ಷೆ ನಮೃತಾ ಮಹೇಶ್, ರೋಟರ್ಯಾಕ್ಟ್ ಕ್ಲಬ್‍ನ ಪ್ರತಿನಿಧಿ ಶೃತಿ ಶೆಣೈ, ರೋಟರಿ ಸಮುದಾಯ ದಳದ ಅಧ್ಯಕ್ಷ ರಚನ್ ಸಾಲ್ಯಾನ್, ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ತನಿಷಾ ಜಿ. ಕುಕ್ಯಾನ್ ರೋಟರಿ ಕ್ಲಬ್ ಕಾರ್ಯದರ್ಶಿ ಪವನ್ ಸಾಲ್ಯಾನ್, ಇನ್ನರ್‍ವೀಲ್ ಕ್ಲಬ್ ಕಾರ್ಯದರ್ಶಿ ಮನೋರಮ ಮೇಘನಾಥ್, ರೋಟರಿ ಸಮುದಾಯ ದಳದ ಕಾರ್ಯದರ್ಶಿ ಪ್ರತೀಕ್ ಶೆಟ್ಟಿ, ರೋಟರ್ಯಾಕ್ಟ್ ಕ್ಲಬ್ ಕಾರ್ಯದರ್ಶಿ ಪ್ರತೀಕ್ ಆಚಾರ್ಯ, ಕಾರ್ಯಕ್ರಮ ನಿರ್ದೇಶಕರಾದ ಪಿ.ಕೃಷ್ಣ ಬಂಗೇರ, ಶುಭ ದಿನೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಇನ್ನರ್‍ವೀಲ್ ಕ್ಲಬ್‍ನ ಸದಸ್ಯರಿಂದ ಹಾಗೂ ಮಕ್ಕಳಿಂದ ತುಳುನಾಡಿನ ಸಂಸ್ಕೃತಿ ಸಾರುವ ನೃತ್ಯ ಗಳು ನಡೆಯಿತು. ಮನೆಗಳಲ್ಲಿ ತಯಾರಿಸಿದ ವಿವಿಧ ಬಗೆಯ ಆಹಾರಗಳ ಪ್ರದರ್ಶನಗಳು ಗಮನಸೆಳೆಯಿತು.

ತುಳುನಾಡಿನ ಸಂಸ್ಕೃತಿಯ ಬಗೆ ಮತ್ತು ಇತಿಹಾಸದ ಬಗೆ ನಡೆದ ರಸ ಪ್ರಶ್ನೆಯಲ್ಲಿ ಪ್ರಥಮ ಸುನೀಲ್, ದ್ವಿತೀಯ ಅವಿತಾ, ತೃತೀಯ ದೀಪಾ ಶ್ರೀ ಕರ್ಕೇರಾ ಬಹುಮಾನ ಪಡೆದರು. ಬಿ.ಎಸ್. ಆಚಾರ್ಯ ರಸ ಪ್ರಶ್ನೆಯ ಕಾರ್ಯಕ್ರಮ ನಿರೂಪಿಸಿ ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಪವನ್ ಸಾಲ್ಯಾನ್ ವಂದಿಸಿದರು. ರಾಜೇಶ್ ಶೇರಿಗಾರ್, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X