Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಕ್ಫ್ ತಿದ್ದುಪಡಿ ವಿರುದ್ಧ ಖಂಡನಾ...

ವಕ್ಫ್ ತಿದ್ದುಪಡಿ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸುವಂತೆ ಉಳ್ಳಾಲ ದರ್ಗಾ ಸಮಿತಿಯಿಂದ ಮುಖ್ಯಮಂತ್ರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ1 Sept 2024 5:25 PM IST
share
ವಕ್ಫ್ ತಿದ್ದುಪಡಿ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸುವಂತೆ ಉಳ್ಳಾಲ ದರ್ಗಾ ಸಮಿತಿಯಿಂದ ಮುಖ್ಯಮಂತ್ರಿಗೆ ಮನವಿ

ಉಳ್ಳಾಲ: ಕೇಂದ್ರ ವಕ್ಫ್(ತಿದ್ದುಪಡಿ) ವಿಧೇಯಕದ ವಿರುದ್ಧ ತೆಲಂಗಾಣ ರಾಜ್ಯ ಸರಕಾರದ ಮಾದರಿಯಲ್ಲಿ ಕರ್ನಾಟಕ ಸರಕಾರವು ವಿಧಾನಮಂಡಲದ ಉಭಯ ಸದನಗಳಲ್ಲಿ ಖಂಡನಾ ನಿರ್ಣಯ ಮಂಡಿಸಿ ಅಂಗೀಕರಿಸುವಂತೆ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ಜತೆ ಉಳ್ಳಾಲ ದರ್ಗಾ ಸಮಿತಿ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿತು.

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್ ಅವರೊಂದಿಗೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು, ಅವರ ಸರಕಾರಿ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ನಿಯೋಗವು ಮನವಿ ಸಲ್ಲಿಸಿತು.

ಯಾವುದೇ ಕಾರಣಕ್ಕೂ ವಿಧೇಯಕ ಅಂಗೀಕಾರವಾಗದಂತೆ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ವಿನಂತಿಸಿದರು.

ನಿಯೋಗದ ಮನವಿಯನ್ನು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್(ತಿದ್ದುಪಡಿ) ವಿಧೇಯಕದ ವಿರುದ್ಧ ಜಂಟಿ ಸಂಸದೀಯ ಸಮಿತಿಗೆ ಪತ್ರ ಬರೆಯಲಾಗುವುದು. ಅಲ್ಲದೇ, ಮಸೂದೆ ಅಂಗೀಕಾರವಾಗದಂತೆ ಸರ್ಕಾರ ಎಲ್ಲಾ ಪ್ರಯತ್ನಗಳು ಮಾಡಲಿದೆ ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಮುಹಮ್ಮದ್ ಫಝ್ಲರ್ರಹೀಮ್ ಮುಜದ್ದಿದಿ, ಕೇಂದ್ರದ ಮಾಜಿ ಸಚಿವ ಡಾ.ಕೆ.ರಹ್ಮಾನ್ ಖಾನ್, ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ವೇ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಮೌಲಾನಾ ಸೈಯದ್ ತನ್ವೀರ್ ಅಹ್ಮದ್ ಹಾಶ್ಮಿ, ಹಾಜಿ ಆಸಿಮ್ ಅಫ್ರೋಝ್ ಸೇಠ್, ಮೌಲಾನಾ ಸೈಯದ್ ಶಬ್ಬೀರ್ ಅಹ್ಮದ್ ನದ್ವಿ, ಮುಫ್ತಿ ಶಂಸುದ್ದೀನ್, ಬಜ್ಲಿ ಖಾಸ್ಮಿ, ಹಾಫಿಝ್ ಫಾರೂಕ್ ಅಹ್ಮದ್, ಹಾಫಿಝ್ ಸೈಯದ್ ಆಸಿಮ್ ಅಬ್ದುಲ್ಲಾ, ಡಾ.ಸಾದ್ ಬೆಳಗಾಮಿ, ಮೌಲಾನಾ ವಹೀದುದ್ದೀನ್ ಖಾನ್, ಮೌಲಾನಾ ಮಕ್ಸೂದ್ ಇಮ್ರಾನ್, ಮುಫ್ತಿ ಮುಹಮ್ಮದ್ ಅಸ್ಲಮ್ ರಶಾದಿ ಉಪಸ್ಥಿತರಿದ್ದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X