Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೌಡುಗೋಳಿ ಜಂಕ್ಷನ್ ನ ಅಂಗಡಿಯಿಂದ...

ತೌಡುಗೋಳಿ ಜಂಕ್ಷನ್ ನ ಅಂಗಡಿಯಿಂದ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ!

ವಾರ್ತಾಭಾರತಿವಾರ್ತಾಭಾರತಿ1 March 2025 1:00 PM IST
share
ತೌಡುಗೋಳಿ ಜಂಕ್ಷನ್ ನ ಅಂಗಡಿಯಿಂದ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ!

ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತೌಡುಗೋಳಿಯ ವಸಂತ ಎಂಬವರ ಮಾಲಕತ್ವದ ಅಂಗಡಿಗೆ ಸುಮಾರು ಎರಡೂವರೆ ಗಂಟೆ ರಾತ್ರಿ ರಾಡ್ ಸಮೇತ ನುಗ್ಗಿದ ದಢೂತಿ ದೇಹದ ಕಳ್ಳ ಹೊರಗಡೆಯ ಕಬ್ಬಿಣದ ಬಾಗಿಲಿಗೆ ಒಳಗೂ ಹೊರಗೂ ಹಾಕಿದ್ದ ಬೀಗವನ್ನು ಮುರಿದು ಒಳ ನುಗ್ಗಿದ್ದಾನೆ. ಅಲ್ಲಿಂದ ಕ್ಯಾಶ್ ಕೌಂಟರ್ ಇರುವ ಕೊಠಡಿಯ ಮರದ ಬಾಗಿಲಿನ ಬೀಗ ಮುರಿಯಲು ಸುಮಾರು ಅರ್ಧಗಂಟೆ ಒದ್ದಾಡಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಸುಮಾರು ಹತ್ತು ಸಾವಿರ ರೂ. ನಗದು ಹಾಗೂ 15 ಸಾವಿರ ರೂ. ಮೌಲ್ಯದ ಸಿಗರೇಟ್ ಬಂಡಲ್, ಗುಟ್ಕಾ ಪ್ಯಾಕೇಟ್ ಗಳು, ಟೀ ಪೌಡರ್, ಆಹಾರ ಸಾಮಗ್ರಿಗಳು ಸೇರಿದಂತೆ ಸುಮಾರು ನಲ್ವತ್ತು ಸಾವಿರ ರೂ. ಮೌಲ್ಯದ ಸಾಮಗ್ರಿಗಳನ್ನು ಚೀಲವೊಂದರಲ್ಲಿ ತುಂಬಿಸಿ ಕೊಂಡೊಯ್ದಿದ್ದಾನೆ.

ಕಳ್ಳ ಅಂಗಡಿಗೆ ನುಗ್ಗಿದ ಬಳಿಕ ಹಾಕಿದ್ದ ಟಿ ಶರ್ಟ್ ಅನ್ನು ಕಳಚಿದ್ದು ಕ್ಯಾಶ್ ಕೌಂಟರ್ ಬಳಿ ಬರುತ್ತಿದ್ದಂತೆಯೇ ಮುಖಕ್ಕೆ ಟೀ ಶರ್ಟ್ ಅನ್ನು ಕಟ್ಟಿಕೊಂಡಿದ್ದಾನೆ. ಪಕ್ಕದಲ್ಲಿದ್ದ ವೈಫೈ ಸಿಸ್ಟಮ್ ಕದ್ದೊಯ್ದಿದ್ದು, ಸಿಸಿಟಿಯ ಹಾರ್ಡ್ ಡಿಸ್ಕ್ ಎಂದು ಭಾವಿಸಿ ಕದ್ದಿರುವ ಶಂಕೆ ಇದೆ. ಒಟ್ಟಿನಲ್ಲಿ ಅಂದಾಜು ಸುಮಾರು 40 ಸಾವಿರ ರೂ. ಮೌಲ್ಯದ ಸಾಮಗ್ರಿಗಳನ್ನು ಕದ್ದೊಯ್ದಿದ್ದಾನೆ

ಸ್ಥಳೀಯರ ಮಾಹಿತಿ ಪ್ರಕಾರ ಆರೋಪಿ ಇದೇ ಅಂಗಡಿಯಿಂದ ತಿಂಗಳ ಹಿಂದೆ ಸಾಮಾನು ಖರೀದಿಸಿರುವ ಹಾಗೂ ಪಕ್ಕದ ಹೊಟೇಲ್ ನಲ್ಲಿ ಚಹಾ ಕುಡಿಯಲು ಬಂದಿರುವ ಮಾಹಿತಿ ಲಭ್ಯವಾಗಿದ್ದು ಆರೋಪಿ ಕಳ್ಳತನಕ್ಕೆ ಬರುವಾಗ ಅಂಗಡಿಯಿಂದ ಸುಮಾರು 50 ಮೀಟರ್ ದೂರದಲ್ಲಿ ಕಾರನ್ನು ನಿಲ್ಲಿಸಿದ್ದಾನೆ.

ಅಂಗಡಿಯ ಮಾಲಕರು ಕೆಲವೊಮ್ಮೆ ಅಂಗಡಿ ಕೋಣೆಯಲ್ಲೇ ಮಲಗುತ್ತಿದ್ದು ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದ ಕಾರಣ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದರು.

ಕೊಣಾಜೆ ಪೊಲೀಸರು ಪರಿಶೀಲಿಸಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲೆ ದಾಖಲಾಗಿದ್ದು ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X