Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕದ್ರಿ ಮಾರುಕಟ್ಟೆಗೆ ವ್ಯಾಪಾರಸ್ಥರ...

ಕದ್ರಿ ಮಾರುಕಟ್ಟೆಗೆ ವ್ಯಾಪಾರಸ್ಥರ ಸ್ಥಳಾಂತರ: ಐವನ್ ಡಿಸೋಜಾ ಭೇಟಿ; ವ್ಯಾಪಾರಸ್ಥರ ಜತೆ ವಿಚಾರ ವಿನಿಮಯ

ವಾರ್ತಾಭಾರತಿವಾರ್ತಾಭಾರತಿ3 Jun 2025 2:00 PM IST
share
ಕದ್ರಿ ಮಾರುಕಟ್ಟೆಗೆ ವ್ಯಾಪಾರಸ್ಥರ ಸ್ಥಳಾಂತರ: ಐವನ್ ಡಿಸೋಜಾ ಭೇಟಿ; ವ್ಯಾಪಾರಸ್ಥರ ಜತೆ ವಿಚಾರ ವಿನಿಮಯ

ಮಂಗಳೂರು, ಜೂ.3: ಕದ್ರಿಯಲ್ಲಿ ಮಹಾನಗರ ಪಾಲಿಕೆಯಿಂದ ನಿರ್ಮಿಸಲಾಗಿರುವ ನೂತನ ಮಾರುಕಟ್ಟೆಗೆ ವ್ಯಾಪಾರಸ್ಥರು ಸ್ಥಳಾಂತರಗೊಂಡಿದ್ದು, ವಿಧಾನ ಪರಿಷ್ ಶಾಸಕ ಐವನ್ ಡಿಸೋಜಾ ಮಂಗಳವಾರ ಭೇಟಿ ನೀಡಿ ವ್ಯಾಪಾರಸ್ಥರ ಜತೆ ಮಾತುಕತೆ ನಡೆಸಿ ಅಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಹಾಗೂ ಈ ಬಗ್ಗೆ ಸಭೆ ನಡೆಸಲು ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳಿಗೆ ಸಲಹೆ ನೀಡಿದರು.

ಕದ್ರಿ ಮಾರುಕಟ್ಟೆಯು ಒಂದು ವಿಶೇಷ ಮಾರುಕಟ್ಟೆಯಾಗಿ ನಿರ್ವಹಣೆ ಮಾಡಬೇಕು ಹಾಗೂ ವಾಹನಗಳನ್ನು ಮಾರ್ಗದಲ್ಲಿ ನಿಲ್ಲಿಸದೇ ಪಾರ್ಕಿಂಗ್‌ಗೆ ಮೀಸಲಿಟ್ಟ ಜಾಗದಲ್ಲಿ ಪಾರ್ಕ್‌ಮಾಡುವಂತೆ ಬರುವಂತಹ ಗ್ರಾಹಕರಿಗೆ ತಿಳಿಹೇಳಿ ಅಲ್ಲಿ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರ ಪರವಾಗಿ ನಗರಪಾಲಿಕೆ ಅಯುಕ್ತರಿಗೆ ತಿಳಿಸಲಾಯಿತು. ನಗರಪಾಲಿಕೆಗೆ ಸಂಬಂಧಪಟ್ಟ ಇನ್ನೂ ಉಳಿದ ಮಾರುಕಟ್ಟೆಗಳಲ್ಲಿಯೂ ಕೂಡಲೇ ವ್ಯಾಪಾರವನ್ನು ಪ್ರಾರಂಭ ಮಾಡುವಂತೆಯೂ ಮತ್ತು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ನಗರಪಾಲಿಕೆ ಅಧಿಕಾರಿಗಳಿಗೆ ಐವನ್ ಡಿಸೋಜಾ ಸೂಚಿಸಿದರು. ಕದ್ರಿ ಪಾರ್ಕಿನ ಸಮೀಪ ಸ್ಮಾರ್ಟ್‌ಸಿಟಿಯಿಂದ ನಿರ್ಮಿಸಲಾದ ಅಂಗಡಿಗಳು ಇನ್ನೂ ಕಾರ್ಯನಿರ್ವಹಣೆ ಮಾಡದೇ ಅದು ನಿರುಪಯುಕ್ತವಾಗಿರುವ ಬಗ್ಗೆ ಕೂಡ ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಐವನ್ ಡಿಸೋಜಾ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಅಲ್ಸ್ಟೀನ್ ಡಿಕುನ್ಹಾ, ಅರುಣ್ ಕ್ರಾಸ್ತಾ, ಯೋಗಿಶ್ ನಾಯಕ್, ಇಮ್ರಾನ್ ಖಾನ್ ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಅನೇಕ ಮಾರುಕಟ್ಟೆಗಳು ರಚನೆಗೊಂಡಿದ್ದರೂ ವ್ಯಾಪರಸ್ಥರು ಮಾರುಕಟ್ಟೆಯ ಒಳಗಡೆ ವ್ಯಾಪಾರ ಸಿದ್ದರಿಲ್ಲದೇ ಅನೇಕ ಮಾರುಕಟ್ಟೆಗಳು ನಿರುಪಯುಕ್ತವಾಗಿದ್ದು, ಮಂಗಳೂರಿನಲ್ಲಿ ಇದೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಈ ಬಗ್ಗೆ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್‌ಗುಂಡೂರಾವ್‌ರವರು ನಗರ ಪಾಲಿಕೆ ಆಯುಕ್ತರಿಗೆ ಈ ಬಗ್ಗೆ ಕೂಡಲೇ ವಾಪಾರಸ್ಥರು ಮಾರುಕಟ್ಟೆ ಒಳಗಡೆ ವ್ಯಾಪಾರ ನಡೆಸಲು ಸೂಚಿಸಬೇಕೆಂದು ವಿಧಾನ ಪರಿಷತ್ ಶಾಸಕರಾದ ಐವನ್‌ಡಿಸೋಜಾರವರ ಸಲಹೆ ಮೇರೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

Tags

Kadri marketIvan D'Souza
share
ವಾರ್ತಾಭಾರತಿ
ವಾರ್ತಾಭಾರತಿ
Next Story
X