Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಚಾರ ನಿಯಮ ಉಲ್ಲಂಘನೆಯ ಸಂದೇಶ: ಎಪಿಕೆ...

ಸಂಚಾರ ನಿಯಮ ಉಲ್ಲಂಘನೆಯ ಸಂದೇಶ: ಎಪಿಕೆ ಲಿಂಕ್ ಮಾಡಿ ಹಣ ಕಳಕೊಂಡ ವಾಹನದ ಮಾಲಕರು

ವಾರ್ತಾಭಾರತಿವಾರ್ತಾಭಾರತಿ19 Dec 2025 10:18 PM IST
share
ಸಂಚಾರ ನಿಯಮ ಉಲ್ಲಂಘನೆಯ ಸಂದೇಶ: ಎಪಿಕೆ ಲಿಂಕ್ ಮಾಡಿ ಹಣ ಕಳಕೊಂಡ ವಾಹನದ ಮಾಲಕರು

ಮಂಗಳೂರು, ಡಿ.19: ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಪಾವತಿಸುವಂತೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ವಾಹನದ ಇಬ್ಬರು ಮಾಲಕರು ಹಣ ಕಳಕೊಂಡ ಘಟನೆಯ ವರದಿಯಾಗಿದೆ.

ಎರಡು ಪ್ರತ್ಯೇಕ ಪ್ರಕರಣದಲ್ಲಿ 1.43 ಲಕ್ಷ ಮತ್ತು 5.85 ಲಕ್ಷ ರೂ. ವಂಚನೆ ನಡೆದಿದ್ದು, ಈ ಬಗ್ಗೆ ಸುರತ್ಕಲ್ ಹಾಗೂ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾನು ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದೆ. ಡಿ.7ರಂದು ಸಂಜೆ ತನ್ನ ವಾಟ್ಸ್‌ಆ್ಯಪ್‌ಗೆ ಅಪರಿಚಿತ ಸಂಖ್ಯೆಯಿಂದ ಮೆಸೇಜ್ ಬಂದಿತ್ತು. ಅದರಲ್ಲಿ mpari.apk ,ಟ್ರಾಫಿಕ್ ವೆಹಿಕಲ್ ನೋಟಿಸ್ ಎಂದಿತ್ತು. ಎಂಪರಿ ವಾಹನ್ ಲೋಗೋ ಹಾಗೂ ಎಂ ಪರಿವಾಹನ್ ಎಂಬ ಹೆಸರು ಉಲ್ಲೇಖಿಸಲಾಗಿತ್ತು. ವಾಹನದ ಸಂಚಾರ ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ಚಲನ್ ಹಣವನ್ನು ಪಾವತಿಮಾಡಲು ಹಾಗೂ ರಸ್ತೆ ಸಂಚಾರ ನಿಯಮ ಉಲ್ಲಂಘನೆ ಪೋಟೋ ವಿಡಿಯೋ ನೋಡಲು mpari.apk ಮೆಸೇಜ್ ಡೌನಲೋಡ್ ಮಾಡಿ ತಿಳಿಸಲಾಗಿತ್ತು. ಅದನ್ನು ಡೌನ್‌ಲೋಡ್ ಮಾಡಿದಾಗ ತನ್ನ ಮೊಬೈಲ್‌ಗೆ ಹಲವು ಒಟಿಪಿಗಳು ಬಂದಿತ್ತು. ಈ ಎಲ್ಲ ಒಟಿಪಿಗಳು ಅಪರಿಚಿತ ನಂಬರ್‌ಗಳ ಹ್ಯಾಕಿಂಗ್ ಮೂಲಕ ಫಾರ್ವರ್ಡ್ ಆಗಿತ್ತು. ಈ ವೇಳೆ ತನ್ನ ವಿವಿಧ ಕ್ರೆಡಿಟ್ ಕಾರ್ಡ್‌ಗಳಿಂದ 5,85,084 ರೂ. ಹಣವನ್ನು ಶಾಪಿಂಗ್ ಹಾಗೂ ಇನ್ನಿತರ ವ್ಯವಹಾರಗಳಿಗೆ ದುರ್ಬಳಕೆ ಮಾಡಲಾಗಿದೆ. ಮಂಗಳೂರಿಗೆ ಬಂದ ಬಳಿಕ ತನ್ನ ಫೋನ್ ಹ್ಯಾಕ್ ಆಗಿರುವ ಬಗ್ಗೆ ತಿಳಿದು ಆ್ಯಪ್ ಡಿಲೀಟ್ ಮಾಡಿರುವೆ ಎಂದು ಹಣ ಕಳಕೊಂಡ ವ್ಯಕ್ತಿ ಪಾಂಡೇಶ್ವರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

*ಡಿ.4ರಂದು ತನಗೆ ಬಂದ ಸಂದೇಶದಂತೆ ಆರ್‌ಟಿಒ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ್ದೆ. ಬಳಿಕ ಅದೇ ದಿನ ಡಿಲೀಟ್ ಮಾಡಿದ್ದೆ. ಡಿ.16ರಂದು ತನ್ನ ಖಾತೆಯಿಂದ 99,000 ಹಾಗೂ 44,000 ರೂ. ಕಡಿತವಾಗಿದೆ. ಈ ಬಗ್ಗೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಅರವಿಂದ್ ಕೆ. ಮತ್ತು ಶ್ರೀರಾಮ್ ಎಂಬವರ ಯುಪಿಐ-ಐಡಿಗೆ ಹಣ ವರ್ಗಾವಣೆಯಾಗಿದೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ ಎಂದು ಹಣ ಕಳಕೊಂಡ ವ್ಯಕ್ತಿ ಸುರತ್ಕಲ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X