Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಕರ್ನಾಟಕ ರಾಜ್ಯ ಟಿಪ್ಪು...

ಉಳ್ಳಾಲ: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ವತಿಯಿಂದ ಅಂಗನವಾಡಿಗೆ ಕುರ್ಚಿ ವಿತರಣೆ

ವಾರ್ತಾಭಾರತಿವಾರ್ತಾಭಾರತಿ28 Nov 2023 4:08 PM IST
share
ಉಳ್ಳಾಲ: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ವತಿಯಿಂದ ಅಂಗನವಾಡಿಗೆ ಕುರ್ಚಿ ವಿತರಣೆ

ಉಳ್ಳಾಲ: ಅಂಗನವಾಡಿ ಕೇಂದ್ರಗಳಿಗೆ ಕುರ್ಚಿ ಇನ್ನಿತರ ಸೌಕರ್ಯ ಗಳನ್ನು ವಿತರಿಸುವ ಕಾರ್ಯಕ್ರಮ ಇಲಾಖೆ ನಡೆಸಬೇಕಾಗಿತ್ತು. ಆದರೆ ಇದನ್ನು ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ಮಕ್ಕಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕುರ್ಚಿ ವಿತರಣೆ ಮಾಡುವ ಮೂಲಕ ಬಹಳಷ್ಟು ಉತ್ತಮ ಸೇವೆ ಮಾಡಿದೆ. ಇಲ್ಲಿ ನಿವೇಶನ ಸಮಸ್ಯೆ ಇದ್ದು, ಇದಕ್ಕೊಂದು ವ್ಯವಸ್ಥೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಹೇಳಿದರು.

ಅವರು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದ.ಕ.ಇದರ ಆಶ್ರಯದಲ್ಲಿ ಪೆರ್ಮನ್ನೂರು ಸಮೀಪದ ಮಂಚಿಲ ಮದ್ರಸ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಜರುಗಿದ ಅಂಗನವಾಡಿಗೆ ಕುರ್ಚಿ ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನರ್ಸರಿ ಶಾಲೆಗೆ ಅವಕಾಶ ‌ಕಡಿಮೆ‌ ಮಾಡಿ ಅಂಗನವಾಡಿಗೆ ಜಾಸ್ತಿ ಪ್ರಾಶಸ್ತ್ಯ ನೀಡುವ ಕೆಲಸ ಸರ್ಕಾರದಿಂದ ಆಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಮಂಚಿಲ ಅಂಗನವಾಡಿ ಕಾರ್ಯಕರ್ತೆ ಸ್ವರ್ಣ ಲತಾ ಮಂಚಿಲ ಅವರನ್ನು ಸನ್ಮಾನಿಸಲಾಯಿತು. ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಅಂಗನವಾಡಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ, ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯ ಉಪಾಧ್ಯಕ್ಷ ವಿಷ್ಣು ಮೂರ್ತಿ ಭಟ್, ಮ್ಯಾಕ್ಸಿಮ್ ಡಿ ಸೋಜ ಮುನ್ನೂರು, ಶರೀಫ್ ಬಜ್ಪೆ, ಸುಲೈಮಾನ್ ಬೈತಡ್ಕ, ಮಂಚಿಲ ಬಾಲವಿಕಾಸ ಸಮಿತಿ ಅಧ್ಯಕ್ಷ ಝುಬೈದಾ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಅಬ್ಬಾಸ್ ಪಡಿಕ್ಕಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X