Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾಗರಿಕರ ಅನಾನುಕೂಲತೆಗಳ ನಿವಾರಣೆಗೆ...

ನಾಗರಿಕರ ಅನಾನುಕೂಲತೆಗಳ ನಿವಾರಣೆಗೆ 'ಉಳ್ಳಾಲ ನಾಗರಿಕ ಸಮಿತಿ' ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ14 Oct 2023 4:12 PM IST
share
ನಾಗರಿಕರ ಅನಾನುಕೂಲತೆಗಳ ನಿವಾರಣೆಗೆ ಉಳ್ಳಾಲ ನಾಗರಿಕ ಸಮಿತಿ ಅಸ್ತಿತ್ವಕ್ಕೆ
'Ullal Nagarika Samithi' to be formed to remove the inconveniences of citizens

ಉಳ್ಳಾಲ ಅ 13: ಉಳ್ಳಾಲದ ಅಭಿವೃದ್ಧಿ ಮತ್ತು ನಗರ ಸಭೆ ಹಾಗೂ ಸರ್ಕಾರದ ವಿವಿಧ ಇಲಾಖೆಯಲ್ಲಿ ನಾಗರಿಕರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ಪ್ರಾಮಾಣಿಕವಾಗಿ ನಿವಾರಿಸುವ ಸಲುವಾಗಿ ಭಾರತದ ಪ್ರಸಿದ್ಧ ಸ್ಥಳವಾದ ಉಳ್ಳಾಲದಲ್ಲಿ ತಲೆಯೆತ್ತಿರುವ ಕುಂದು ಕೊರತೆ ಗಳನ್ನು ಪ್ರಾಮಾಣಿಕವಾಗಿ ನಿವಾರಿಸುವ ಸಲುವಾಗಿ ನೂತನವಾಗಿ "ನನ್ನ ಉಳ್ಳಾಲ ನಮ್ಮ ಉಳ್ಳಾಲ" ಎಂಬ ಧ್ಯೇಯ ವಾಕ್ಯದೊಂದಿಗೆ 'ಉಳ್ಳಾಲ ನಾಗರಿಕ ಸಮಿತಿಯನ್ನು' ಅಸ್ತಿತ್ವಕ್ಕೆ ತರಲಾಗಿದೆ.

ಶುಕ್ರವಾರ ತೊಕ್ಕೋಟಿನ ಖಾಸಗಿ ಹೋಟೆಲ್ ನ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.

ಉಳ್ಳಾಲದ ಸಮಾನ ಮನಸ್ಕ ನಾಗರಿಕರು ವಿವಿಧ ಸಂಘ ಸಂಸ್ಥೆಯ ಮುಖಂಡರು ಮತ್ತು ರಾಜಕೀಯ ಧುರೀಣರ ನೇತೃತ್ವದಲ್ಲಿ ಪಕ್ಷಾತೀತ, ರಾಜಕೀಯ ರಹಿತವಾಗಿ ಉಳ್ಳಾಲ ನಾಗರಿಕ ಸಮಿತಿಯ ವೇದಿಕೆಯನ್ನು ರಚಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ.

ವೇದಿಕೆಯ ಸಂಚಾಲಕರಾಗಿ ಝಾಕೀರ್ ಇಖ್ಲಾಸ್ ಉಳ್ಳಾಲ್ ರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಹ ಸಂಚಾಲಕರಾಗಿ ನವೀನ್ ನಾಯಕ್ ಉಳ್ಳಾಲ ಮತ್ತು

ಸೋಶಿಯಲ್ ಫಾರೂಕ್, ಕಾರ್ಯದರ್ಶಿಯಾಗಿ ಪ್ರಶಾಂತ್ ಫೋಕಸ್ ಡ್ರೈವಿಂಗ್ ಸ್ಕೂಲ್, ಸಹಕಾರಿದರ್ಶಿಯಾಗಿ ಇಸ್ಮಾಯಿಲ್ ಉಳ್ಳಾಲ್ ಮುಸ್ಲಿಂ ಒಕ್ಕೂಟ ಆಯ್ಕೆಯಾದರು. ಸಭೆಯಲ್ಲಿ ಕೌನ್ಸಿಲರ್ ಜಬ್ಬಾರ್, ಕೌನ್ಸಿಲರ್ ಅಜ್ಗರ್ ಅಲಿ ಕೋಟೆಪುರ, ಆರ್ .ಕೆ .ಉದಯ್, ಸಾಮಾಜಿಕ ಕಾರ್ಯಕರ್ತ ಉಮರ್ ಕುಂಞ ಅಳೇಕಳಾ, ಪರಿಸರ ಪ್ರೇಮಿ ಸಾಮಾಜಿಕ ಕಾರ್ಯಕರ್ತ ಫಿರೋಜ್ ಕೋಟೆಪುರ, ಇಂತಿಯಾಜ್ ಪಿಯುಸಿಎಲ್ , ಸಮಾಜಸೇವಕ ಸಿ.ಎಚ್. ಸಲಾಂ, ಉದ್ಯಮಿಗಳಾದ ಶರೀಫ್ ಕೋಟು, ಖಾಲಿದ್ ಸಾಗರ್ ಕಲೆಕ್ಷನ್ಸ್ ಸಮಿತಿ ಸದಸ್ಯರಾಗಿ ಆಯ್ಕೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X