Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಹಳೆಕೋಟೆ ಸಯ್ಯದ್ ಮದನಿ ವಿದ್ಯಾ...

ಉಳ್ಳಾಲ: ಹಳೆಕೋಟೆ ಸಯ್ಯದ್ ಮದನಿ ವಿದ್ಯಾ ಸಂಸ್ಥೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 July 2023 10:09 AM IST
share
ಉಳ್ಳಾಲ: ಹಳೆಕೋಟೆ ಸಯ್ಯದ್ ಮದನಿ ವಿದ್ಯಾ ಸಂಸ್ಥೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಉಳ್ಳಾಲ: ಹಳೆಕೋಟೆ ಸಯ್ಯದ್ ಮದನಿ ವಿದ್ಯಾ ಸಂಸ್ಥೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಮತ್ತು ಉಳ್ಳಾಲ ನಗರಸಭೆ ಆಯುಕ್ತರಾದ ಶ್ರೀಮತಿ ವಾಣಿ ಆಳ್ವ ಗಿಡನಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್, ಗಿಡಮರಗಳನ್ನು ಬೆಳೆಸುವುದರಿಂದ ಸರಿಯಾದ ಸಮಯಕ್ಕೆ ಮಳೆ ಬರುತ್ತದೆ, ಗಿಡಗಳನ್ನು ನೆಟ್ಟು ಅದನ್ನು ಪೋಷಿಸಬೇಕು. ಈ ಭೂಮಿ ತನ್ನ ಸ್ಥಿರತೆಯನ್ನು ಕಾಪಾಡಲು ಮರಬೆಳೆಸಬೇಕು. ಇಲ್ಲದಿದ್ದರೆ ಉಷ್ಣಾಂಶ ಜಾಸ್ತಿಯಾಗಿ ಭೂಮಿ ಬರಡಾಗುತ್ತದೆ. ನಮ್ಮ ಸುತ್ತಮುತ್ತಲಿನ ಬೆಟ್ಟ ಗುಡ್ಡ, ಮಣ್ಣು, ಎಲ್ಲಾ ಕಡೆ ದೇವರಿರುತ್ತಾರೆ, ಆದ್ದರಿಂದ ನಾವು ಪ್ರಕೃತಿಯನ್ನು ಪ್ರೀತಿಸಬೇಕು ಎಂದರು.

ಉಳ್ಳಾಲ ನಗರ ಸಭೆ ಆಯುಕ್ತರಾದ ವಾಣಿ ಆಳ್ವ ಮಾತನಾಡಿ ಕಳೆದ ಬಾರಿ ಉಳ್ಳಾಲ ನಗರ ಸಭೆಯಿಂದ ಸೆಕೆಗಾಲದಲ್ಲಿ ಮನೆಮನೆಗೆ ನೀರು ಒದಗಿಸಲು 3 ಟ್ಯಾಂಕರ್ ಅನ್ನು ಉಪಯೋಗಿಸಿದ್ದೆವು, ಆದರೆ ಈ ಬಾರಿ 12 ಟ್ಯಾಂಕರನ್ನು ನೀರಿಗಾಗಿ ಉಪಯೋಗಿಸಿದ್ದೇವೆ. ಆದ್ದರಿಂದ ನಾವು ಹೆಚ್ಚು ಗಿಡಮರಗಳನ್ನು ನೆಟ್ಟು ಪೋಷಿಸಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್, ನಗರಸಭೆ ಆಯುಕ್ತ ವಾಣಿ ಆಳ್ವ, ಉಳ್ಳಾಲ ದರ್ಗಾ ಸಮಿತಿ ಸದಸ್ಯರಾದ ಫಾರೂಕ್ ಯು.ಎಚ್ ಅವರನ್ನು ಸನ್ಮಾನಿಸಲಾಯಿತು. ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಳ್ಳಾಲ ವತಿಯಿಂದ ಶಾಲಾ ಟೇರಸ್ ಮೇಲೆ ಪರಿಸರ ಕಾರ್ಯಕ್ರಮದಡಿ ಶಾಲಾ ಕೈತೋಟಕ್ಕೆ ಚಾಲನೆ ನೀಡಲಾಯಿತು.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಯು.ಎನ್ ಇಬ್ರಾಹಿಮ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಕಾರ್ಯದರ್ಶಿ ಅಲ್ತಾಪ್ ಯು.ಚ್, ಮಸ್ಜಿದುಲ್ ಕರೀಮ್ ಇದರ ನೂತನ ಉಪಾಧ್ಯಕ್ಷ ಝೈನುದ್ದೀನ್ ಎಮ್. ಸಂಚಾಲಕ ಇಬ್ರಾಹಿಮ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಳ್ಳಾಲ ವಲಯ ಮೇಲ್ವಿಚಾರಕಿ ಜಯಂತಿ, ಕೃಷಿ ಮೇಲ್ವಿಚಾರಕ ಮೋಹನ್, ಜನಜಾಗೃತಿ ಉಳ್ಳಾಲ ವಲಯ ಅಧ್ಯಕ್ಷ ಪರಮೇಶ್ವರ್,ಉಳ್ಳಾಲ ವಲಯ ಶೌರ್ಯ ವಿಫತ್ತು ನಿರ್ವಹಣಾ ಘಟಕದ ಸದಸ್ಯರಾದ ಶಂಕರ್ ಸಂಕೋಳಿಗೆ, ರಘುವೀರ ಸಂಕೋಳಿಗೆ, ಅಶೋಕ್ ಕ್ಲಿಕ್ ತೊಕ್ಕೋಟ್ಟು, ಸನ್ಮಾ, ಸುಶ್ಮಾ,ಆಶಾ ಉಪಸ್ಥಿತರಿದ್ದರು.

ಶಿಕ್ಷಕಿಯರಾದ ಶಶಿಕಲಾ ಕಾರ್ಯಕ್ರಮ ನಿರೂಪಣೆಮಾಡಿದರು. ಸಪ್ನಾ ವಂದಿಸಿದರು. ಶಾಲಾ ಮುಖ್ಯ ಶಿಕ್ಷಕ ಕೆ.ಎಮ್.ಕೆ ಮಂಜನಾಡಿ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X