Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅನಿರೀಕ್ಷಿತ ಮಳೆ: ಹೂವಿನ ಮಾರಾಟಕ್ಕೆ...

ಅನಿರೀಕ್ಷಿತ ಮಳೆ: ಹೂವಿನ ಮಾರಾಟಕ್ಕೆ ಅಡ್ಡಿ; ಸಂಕಷ್ಟಕ್ಕೀಡಾದ ಮಾರಾಟಗಾರರು

ವಾರ್ತಾಭಾರತಿವಾರ್ತಾಭಾರತಿ5 Sept 2023 11:27 PM IST
share
ಅನಿರೀಕ್ಷಿತ ಮಳೆ: ಹೂವಿನ ಮಾರಾಟಕ್ಕೆ ಅಡ್ಡಿ; ಸಂಕಷ್ಟಕ್ಕೀಡಾದ ಮಾರಾಟಗಾರರು

ಮಂಗಳೂರು, ಸೆ.5: ಶ್ರೀಕೃಷ್ಣ ಜನ್ಮಾಷ್ಟಮಿಯ ಮುನ್ನಾದಿನವಾಗಿರುವ ಮಂಗಳವಾರ ನಗರದಲ್ಲಿ ಹೂ ಮಾರಾಟಕ್ಕೆ ಮಳೆ ಅಡ್ಡಿಯಾಗಿದೆ.

ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ ಮತ್ತೆ ಕಾಣಿಸಿಕೊಂಡಿದೆ. ಹಬ್ಬಕ್ಕೆ ಹೂ ಮಾರಾಟಕ್ಕೆ ಬಂದವರಿಗೆ ಮಳೆ ಅಡ್ಡಿಪಡಿ ಸಿದೆ. ಹೊರ ಜಿಲ್ಲೆಗಳಿಂದ ಪ್ರತಿವರ್ಷ ಅಷ್ಟಮಿ ಹೊತ್ತಿಗೆ ಹೂ ಮಾರಾಟಕ್ಕೆ ಮಂಗಳೂರಿಗೆ ಬರುತ್ತಾರೆ. ಆದರೆ ಅನಿರೀಕ್ಷಿತ ಮಳೆ ಅವರ ವ್ಯಾಪಾರಕ್ಕೆ ತೊಂದರೆಯಾಗಿದೆ.

ನಗರದ ಮಾರ್ಗದ ಎರಡೂ ಕಡೆಗಳಲ್ಲೂ ಸೇವಂತಿಗೆ , ಗುಲಾಬಿ, ತುಳಸಿಮಾಲೆ, ಕನಕಾಂಬರ, ಕಾಕಡ, ಚೆಂಡು ಹೂವು, ಬಣ್ಣದ ಹೂವುಗಳ ರಾಶಿ ಕಂಡು ಬಂದಿದೆ. ಬೆಳಗ್ಗಿನಿಂದಲೇ ಹೂವಿನ ಮಾರಾಟವನ್ನು ಆರಂಭಿಸಿದ್ದಾರೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಹಬ್ಬಗಳಿಗೆ ಹೂವುಗಳು ಬೇಕೆ ಬೇಕು. ಹೀಗಾಗಿ ವ್ಯಾಪಾರಿಗಳಿಗೆ ಇದೊಂದು ಅವಕಾಶ. ಅಷ್ಟಮಿ, ಚೌತಿಗೆ ಹೊರ ಜಿಲ್ಲೆಗಳ ವ್ಯಾಪಾರಿಗಳು ನಗರಕ್ಕೆ ಆಗಮಿಸಿ ಹೂವಿನ ವ್ಯಾಪಾರ ಮಾಡಿ ವಾಪಸಾಗುತ್ತಾರೆ. ಎರಡು ದಿನಗಳ ಕಾಲ ಭರ್ಜರಿ ವ್ಯಾಪಾರ ಸಾಮಾನ್ಯವಾಗಿ ಕಂಡು ಬರುತ್ತದೆ.

ಈ ಬಾರಿ ಮಳೆ ಕಡಿಮೆ ಕಾರಣದಿಂದಾಗಿ ಹೂವಿನ ಬೆಳೆ ಜಾಸ್ತಿಯಾಗಿದೆ. ಹೀಗಾಗಿ ವ್ಯಾಪಾರಿಗಳು ಹೆಚ್ಚು ಹೂವುಗಳನ್ನು ಹೊತ್ತು ತಂದಿದ್ದಾರೆ. ಆದರೆ ಮಳೆಯಿಂದಾಗಿ ಹೂವಿಗೆ ಬೇಡಿಕೆಯೂ ಕಡಿಮೆಯಾಗಿದೆ. ಹೂವನ್ನು ಮಳೆಗೆ ರಕ್ಷಿಸುವುದೇ ಸವಾಲಾಗಿದೆ. ಬಣ್ಣದ ಹೂವುಗಳು ಮಳೆಗೆ ಕೊಳೆತು ಹೋಗುವ ಭೀತಿ ಇದೆ.

ದ.ಕ. ಜಿಲ್ಲೆಯ ಎಲ್ಲೂ ಹೂ ಬೆಳೆಯಲಾಗುತ್ತಿಲ್ಲ. ಹೊರ ಜಿಲ್ಲೆಗಳಿಂದಲೇ ಇಲ್ಲಿಗೆ ಹೂ ಬರಬೇಕು. ಹೀಗಾಗಿ ಅಷ್ಟಮಿಯ ಮುನ್ನ ಒಂದಿಷ್ಟು ಆದಾಯ ಗಳಿಸಲು ಹೂವಿನ ವ್ಯಾಪಾರಿಗಳು ನಗರಕ್ಕೆ ಬರುತ್ತಾರೆ. ಪ್ರತಿವರ್ಷದಂತೆ ಈ ಬಾರಿಯೂ ನೂರಾರು ಮಂದಿ ವ್ಯಾಪಾರಿಗಳು ನಗರಕ್ಕೆ ಆಗಮಿಸಿ ಮಾರ್ಗದ ಬದಿಯಲ್ಲಿ ವ್ಯಾಪಾರ ಆರಂಭಿಸಿದ್ದಾರೆ. ದಿನವಿಡೀ ನಗರ ದಲ್ಲಿ ಆಗಾಗ ಕಾಣಿಸಿಕೊಂಡ ತುಂತುರು ಮಳೆ ಸಮಸ್ಯೆಯನ್ನು ತಂದೊಡ್ಡಿದೆ. ಬುಧವಾರವೂ ಮಳೆ ಮುಂದುವರಿದರೆ ಹೂವಿನ ವ್ಯಾಪಾರಿಗಳಿಗೆ ಇನ್ನಷ್ಟು ನಷ್ಟ ಕಷ್ಟ ಖಚಿತ ಎನ್ನಲಾಗುತ್ತದೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ಹಣ್ಣು, ತರಕಾರಿಗೂ ಭಾರೀ ಬೇಡಿಕೆ ಕಂಡು ಬಂದಿದೆ. ಹಣ್ಣು , ತರಕಾರಿಗಳ ಧಾರಣೆಯಲ್ಲಿ ವ್ಯತ್ಯಯ ಉಂಟಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X