Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಯುನಿಟಿ ಹಳೆ ವಿದ್ಯಾರ್ಥಿಗಳ...

ಮಂಗಳೂರು| ಯುನಿಟಿ ಹಳೆ ವಿದ್ಯಾರ್ಥಿಗಳ ಸಂಘದ ಎರಡನೇ ಸಭೆ

ವಾರ್ತಾಭಾರತಿವಾರ್ತಾಭಾರತಿ17 Jan 2025 9:52 PM IST
share
ಮಂಗಳೂರು| ಯುನಿಟಿ ಹಳೆ ವಿದ್ಯಾರ್ಥಿಗಳ ಸಂಘದ ಎರಡನೇ ಸಭೆ

ಮಂಗಳೂರು: ಯುನಿಟಿ ಹಳೆ ವಿದ್ಯಾರ್ಥಿಗಳ ಸಂಘದ ಪರವಾಗಿ ಬುಧವಾರ ಎರಡನೇ ʼಯುನಿಟಿ ಹಳೆ ವಿದ್ಯಾರ್ಥಿಗಳ ಸಭೆʼಯನ್ನು ಮಂಗಳೂರಿನ ಐಎಂಎ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿತ್ತು.

ಸಭೆಯಲ್ಲಿ ಮಂಗಳೂರಿನ ಹಿರಿಯ ವೈದ್ಯರಾದ ಡಾ. ಮುಹಮ್ಮದ್ ಇಸ್ಮಾಯಿಲ್ ಮಾತನಾಡಿ, ಹಳೆಯ ವಿದ್ಯಾರ್ಥಿಗಳ ಸಭೆಯು ಹಳೆಯ ನೆನಪುಗಳ ಸ್ಮರಣೆಗೆ ಒಂದು ಅದ್ಭುತ ಅವಕಾಶವಾಗಿದೆ. ಸಭೆಯಲ್ಲಿ ನಾವು ಮತ್ತೆ ಒಂದಾಗುತ್ತೇವೆ, ನಮ್ಮ ಸಂಬಂಧಗಳನ್ನು ಗಟ್ಟಿಗೊಳಿಸುತ್ತೇವೆ, ನೆನಪುಗಳನ್ನು ಮೆಲುಕು ಹಾಕುತ್ತೇವೆ, ನಾನು MBBSಗೆ ಸೇರ್ಪಡೆಯಾಗುವವರೆಗೆ ಯಾವುದೇ ಭಾಷೆಯಲ್ಲಿ ಪರಿಪೂರ್ಣ ಜ್ಞಾನ ಹೊಂದಿರಲಿಲ್ಲ. ಇದರಿಂದಾಗಿ ನನ್ನನ್ನು ಅಪಹಾಸ್ಯ ಮಾಡುತ್ತಿದ್ದರು. ನಾನು ಇದನ್ನು ಒಂದು ಸವಾಲಾಗಿ ತೆಗೆದುಕೊಂಡು ಕಷ್ಟಪಟ್ಟು ಅಭ್ಯಾಸ ಮಾಡಿದೆ. ಅಂತಿಮವಾಗಿ MBBS ಅನ್ನು ಪೂರ್ಣಗೊಳಿಸುವ ವೇಳೆಗೆ ಇಂಗ್ಲೀಷ್ ನಲ್ಲಿ ನಿರರ್ಗಳವಾಗಿ ಮಾತನಾಡಲು ಪ್ರಾರಂಭಿಸಿದೆ. ನೆನಪಿಡಿ, ಏನೂ ಅಸಾಧ್ಯವಲ್ಲ. ಯಾರಾದರೂ ನಿಮ್ಮನ್ನು ಕೀಳಾಗಿ ನೋಡಿದರೆ ಅಥವಾ ಅವಮಾನಿಸಿದರೆ, ಅವರ ಕಲ್ಪನೆ ತಪ್ಪು ಎಂದು ಸಾಬೀತುಪಡಿಸಲು ಅದನ್ನು ಸವಾಲಾಗಿ ತೆಗೆದುಕೊಳ್ಳಿ ಎಂದು ಹೇಳಿದರು.


ಸಭೆಯಲ್ಲಿ ಮಂಗಳೂರಿನ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಬಿ. ವಸಂತಿ ಎಸ್ ಶೆಟ್ಟಿ ಮಾತನಾಡಿ,, ಅಧ್ಯಯನ ಎಂದಿಗೂ ನಿಲ್ಲುವುದಿಲ್ಲ, ಎಲ್ಲಾ ಹಳೆ ವಿದ್ಯಾರ್ಥಿಗಳು ಶ್ರಮವಹಿಸುವಂತೆ ಮತ್ತು ಪ್ರಾಮಾಣಿಕರಾಗಿರಲು ನಾನು ಸಲಹೆ ನೀಡುತ್ತೇನೆ ಮತ್ತು ನೀವು ಎಲ್ಲಿಗೆ ತಲುಪಬೇಕೆಂದು ಬಯಸುತ್ತೀರೋ ಅಲ್ಲಿಗೆ ನೀವು ತಲುಪುತ್ತೀರಿ ಎಂದು ಅಭಿಪ್ರಾಯಪಟ್ಟರು.


ಈ ವೇಳೆ ಯುನಿಟಿ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಸಿ.ಪಿ. ಹಬೀಬ್ ರೆಹಮಾನ್ ಅವರು ಮಾತಾಡಿ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ತಮ್ಮ ತಮ್ಮ ಕ್ಷೇತ್ರದಲ್ಲಿ ಅಮೋಘ ಸಾಧನೆಯ ಮೂಲಕ ಹಳೆ ವಿದ್ಯಾರ್ಥಿಗಳು ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ ಎಂದು ಹೇಳಿದ ಹಬೀಬ್ ರೆಹಮಾನ್ ಅವರು ಕಾರ್ಯಕ್ರಮ ಆಯೋಜಿಸಿದ ಹಳೆ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.


ನಿರ್ದೇಶಕರಾದ ಅಮೀನಾ ರೆಹಮಾನ್, ಯೆನೆಪೋಯ ಅಜ್ಮಲ್, ಅಶ್ಫಾಕ್ ಮೊಯ್ದೀನ್, ಅಮೆಲ್ ಅನ್ವರ್ ಮತ್ತು ಯೂನಿಟಿ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಯು. ಕೆ. ಖಾಲಿದ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಯುನಿಟಿ ಆಸ್ಪತ್ರೆಯ ಸ್ಥಾಪನೆಯಾದಾಗಿನಿಂದ ಅದರ ಪ್ರಗತಿ ಮತ್ತು ಬೆಳವಣಿಗೆಯ ಕುರಿತು ಜನರಲ್ ಮ್ಯಾನೇಜರ್ ದೇವರಾಜ್ ಮಾತನಾಡಿದರು. ಯುಕೆಯಲ್ಲಿ ಉದ್ಯೋಗದಲ್ಲಿರುವ ಹಳೆ ವಿದ್ಯಾರ್ಥಿನಿ ಶೀಬಾ ಡೊಮಿನಿಕ್ , ಸ್ವಿಝರ್ ಲ್ಯಾಂಡ್ ನಲ್ಲಿರುವ ಹಳೆ ವಿದ್ಯಾರ್ಥಿ ಡೇಟ್ಟಿ ಜೇಕಬ್, ಅಮೆರಿಕದಲ್ಲಿರುವ ಅನ್ನಾ ಚಾಕೋ, ಕುವೈತ್ ನಲ್ಲಿರುವ ಶಶಿಕಲಾ ಪಿ ಎಸ್ ಕೈಮಲ್, ಕುವೈತ್ ನಲ್ಲಿರುವ ರೋಜಾ ಪೀಟರ್, ಓಮನ್ ನಲ್ಲಿರುವ ಅನ್ನಾ ಕುಟ್ಟಿ ಕೆ ಎಂ, ಕೆನಡಾದಲ್ಲಿರುವ ರಜಿ ಮ್ಯಾಥ್ಯುಸ್ ಮತ್ತಿತರರು ಭಾಗವಹಿಸಿದ್ದರು.

ಯುನಿಟಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಬೀನಾ ಪೈಸ್ ಸ್ವಾಗತಿಸಿದರು. ತ್ರಿಶಾ ನಿರೂಪಿಸಿದರು.













share
ವಾರ್ತಾಭಾರತಿ
ವಾರ್ತಾಭಾರತಿ
Next Story
X