Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರನ...

ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರನ ಮೊಬೈಲ್ ನಲ್ಲಿ ಪ್ರಾಣಿಬಲಿಯ ವೀಡಿಯೊ ಪತ್ತೆ: ಪ್ರಕರಣ ದಾಖಲು

*ಸೆಲೂನ್ ಗೆ ನುಗ್ಗಿ ದಾಂಧಲೆಗೈದ ಪ್ರಕರಣದಲ್ಲಿ ಬಂಧಿತ ಆರೋಪಿ

ವಾರ್ತಾಭಾರತಿವಾರ್ತಾಭಾರತಿ31 Jan 2025 3:46 PM IST
share
ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರನ ಮೊಬೈಲ್ ನಲ್ಲಿ ಪ್ರಾಣಿಬಲಿಯ ವೀಡಿಯೊ ಪತ್ತೆ: ಪ್ರಕರಣ ದಾಖಲು

ಮಂಗಳೂರು, ಜ.31: ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಯುನಿಸೆಕ್ಸ್ ಸೆಲೂನ್ ಗೆ ನುಗ್ಗಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರನ ಮೊಬೈಲ್ ನಲ್ಲಿ ಪ್ರಾಣಿಬಲಿಯ ವಿಡಿಯೊಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಕ್ತಿ ದೇವತೆಯ ಮುಂದೆ ಪ್ರಾಣಿಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬವರ ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭಿಸಿದೆ. ಆ ಇಬ್ಬರಿಗೆ ಶಕ್ತಿ ತುಂಬುವುದಕ್ಕೆ ಪ್ರಾಣಿಬಲಿ ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಹಿರಿಯ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಗಮನಕ್ಕೆ ತಂದಿದ್ದಾರೆ. ಅದರಂತೆ ಕದ್ರಿ ಪೊಲೀಸ್ ಇನ್ ಸ್ಪೆಕ್ಟರ್ ಸೋಮಶೇಖರ್ ನೀಡಿರುವ ದೂರಿನಂತೆ ಬರ್ಕೆ ಠಾಣೆಯಲ್ಲಿ ಗುರುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.

ಪ್ರಾಣಿಬಲಿ ಪೂಜೆ ಮಾಡಲು ಪ್ರಸಾದ್ ಅತ್ತಾವರನು ಅನಂತ ಭಟ್ ಗೆ ಹಣ ವರ್ಗಾವಣೆ ಮಾಡಿದ್ದಾನೆ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ ಮತ್ತು ಅನಂತ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

*ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ವಾರದ ಹಿಂದೆ ಬಂಧಿಸಲ್ಪಟ್ಟ ಪ್ರಸಾದ್ ಅತ್ತಾವರನ ಮೊಬೈಲ್ ಪರಿಶೀಲನೆ ಮಾಡಿದಾಗ ಹಲವಿ ವಿಡಿಯೋಗಳು ಕಂಡು ಬಂದಿವೆ. ಆ ಪೈಕಿ ದೇವಸ್ಥಾನದಲ್ಲಿ ಐದು ಕುರಿಗಳನ್ನು ಬಲಿ ಕೊಡವ ದೃಶ್ಯ ಇತ್ತು. ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಬಲ ತುಂಬಲು ಬಲಿ ಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ ಎಂದರು.

ಅನಂತ ಭಟ್ ಯಾರು ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಬಲಿ ಎಲ್ಲಿ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಪ್ರಾರಂಭಿಕ ಮಾಹಿತಿ ಪ್ರಕಾರ ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಅವರಿಗಾಗಿ ಬಲಿ ಕೊಡಲಾಗಿದೆ ಎನ್ನಲಾಗಿದೆ. ಹಾಗಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದೇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X