Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಧಾನ ಪರಿಷತ್ ಚುನಾವಣೆ: ಪದವೀಧರರು,...

ವಿಧಾನ ಪರಿಷತ್ ಚುನಾವಣೆ: ಪದವೀಧರರು, ಶಿಕ್ಷಕರು ಹೆಸರು ನೋಂದಾಯಿಸಲು ಅಹಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ15 Oct 2023 8:33 PM IST
share
ವಿಧಾನ ಪರಿಷತ್ ಚುನಾವಣೆ: ಪದವೀಧರರು, ಶಿಕ್ಷಕರು ಹೆಸರು ನೋಂದಾಯಿಸಲು ಅಹಿಂದ ಮನವಿ

ಮಂಗಳೂರು, ಅ.15: ರಾಜ್ಯ ವಿಧಾನ ಪರಿಷತ್‌ಗೆ 2024ರಲ್ಲಿ ನಡೆಯುವ ಚುನಾವಣೆಗಾಗಿ ನೈರುತ್ಯ ಪದವೀಧರರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮತದಾರರಾಗಿ ನೋಂದಾಯಿಸಲು 2023ರ ನವೆಂಬರ್ 6 ಕೊನೆಯ ದಿನವಾಗಿದೆ. ಹಾಗಾಗಿ ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕು ವ್ಯಾಪ್ತಿಯ 2020ರ ಅಕ್ಟೋಬರ್ 31ರೊಳಗೆ ಪದವಿ ಪಡೆದ ಪದವೀಧರರು ಪದವೀಧರ ಕ್ಷೇತ್ರದ ಮತದಾರರಾಗಿ ಹೆಸರು ನೋಂದಾಯಿಸಲು ಅರ್ಹರಾಗಿರುತ್ತಾರೆ.

ಪದವೀಧರರು ಪದವಿ ಅಥವಾ ಸ್ನಾತಕೋತ್ತರ ಪದವಿಯ ಸರ್ಟಿಫಿಕೇಟ್ ಅಥವಾ ಪದವಿಯ ಎಲ್ಲಾ ವರ್ಷಗಳ/ ಸೆಮಿಸ್ಟೆರ್‌ಗಳ ಮಾರ್ಕ್ಸ್ ಕಾರ್ಡ್‌ಗಳ ನೋಟರೈಸ್ಡ್ ಪ್ರತಿ,ಸ್ವ ದೃಢೀಕೃತ ಆಧಾರ್ ಕಾರ್ಡ್, ಸ್ವದೃಢೀಕೃತ ಇತ್ತೀಚಿನ ಹೊಸ ವೋಟರ್ ಐಡಿ, ಭರ್ತಿ ಮಾಡಿದ ಫಾರಂ ನಂ. 18, ಇತ್ತೀಚಿನ 2 ಪಾಸ್‌ಪೋರ್ಟ್ ಸೈಜಿನ ಕಲರ್ ಪೋಟೋ ಸಲ್ಲಿಸಬೇಕು.

ಸರಕಾರಿ/ಅರೆ ಸರಕಾರಿ/ಅನುದಾನಿತ/ಅನುದಾನ ರಹಿತ ಸಂಸ್ಥೆಗಳ ನೌಕರರಾಗಿದ್ದಲ್ಲಿ 3ನೇ ಶೆಡ್ಯೂಲ್‌ನ್ನು ಭರ್ತಿ ಮಾಡಿ, ಸಂಸ್ಥೆ/ ಇಲಾಖಾ ಮುಖ್ಯಸ್ಥರಿಂದ ಸಹಿ ಮತ್ತು ಮೊಹರಿನೊಂದಿಗೆ ದೃಢೀಕರಿಸಬೇಕು. ಬೇರೆ ಪದವೀಧರರಿಗೆ 3ನೇ ಶೆಡ್ಯೂಲ್ ಅನ್ವಯಿಸುವುದಿಲ್ಲ. ವೈದ್ಯರು, ವಕೀಲರು, ಇಂಜಿನಿಯರ್‌ಗಳು ಮತ್ತು ಚಾರ್ಟೆಡ್ ಅಕೌಂಟೆಂಟ್‌ಗಳು ಸಂಸ್ಥೆ ನೀಡಿರುವ ಪ್ರಮಾಣ ಪತ್ರದ ನೋಟರೈಸ್‌ಡ್ ಪ್ರತಿ ಲಗತ್ತಿಸಬೇಕು.

ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿ ಆರು ವರ್ಷಗಳಲ್ಲಿ ಕನಿಷ್ಠ ಮೂರು ವರ್ಷಗಳು ಬೋಧನೆ ಮಾಡಿದ ಅನುಭವವಿರಬೇಕು. ಭರ್ತಿ ಮಾಡಿದ ಫಾರಂ ನಂ. 19ರೊಂದಿಗೆ ಇತ್ತೀಚಿನ ಪಾಸ್‌ಪೋರ್ಟ್ ಸೈಜಿನ ಕಲರ್ ಫೋಟೋ, ಆಧಾರ್ ನಂಬರ್, ವೋಟರ್ ಐಡಿ, ಅನುಬಂಧ 2 ರಲ್ಲಿ ಆಯಾಯ ಇಲಾಖಾ ಮುಖ್ಯಸ್ಥರ ಸಹಿ ಹಾಗೂ ಮೊಹರು ಪಡೆದು ಸಲ್ಲಿಸಬೇಕು. ನೋಂದಾಯಿತ ಅರ್ಜಿಗಳನ್ನು ದಾಖಲೆಗಳೊಂದಿಗೆ 2023ರ ನವೆಂಬರ್ 6ರೊಳಗೆ ಆಯಾಯ ತಹಶೀಲ್ದಾರ್ ಕಚೇರಿಗೆ ಸಲ್ಲಿಸಬೇಕು. ಈ ಹಿಂದೆ 2018ನೇ ಇಸವಿಯಲ್ಲಿ ನೋಂದಾಯಿಸಿದವರು ಕೂಡಾ ಹೊಸ ನೋಂದಣಿ ಮಾಡುವುದು ಕಡ್ಡಾಯವಾಗಿದೆ.

ಹಾಗಾಗಿ ಅಹಿಂದ ಜಾತಿ-ಜನಾಂಗಗಳ ಹೆಚ್ಚಿನ ಪದವೀಧರರು ಮತ್ತು ಶಿಕ್ಷಕರು ಮತದಾರರಾಗಿ ನೋಂದಾಯಿಸಿ ಮತದಾನದಲ್ಲಿ ಭಾಗವಹಿಸಬೇಕು ಮತ್ತು ಅಲ್ಲದೆ ಸಂಘ ಸಂಸ್ಥೆಗಳು, ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳ ಆಡಳಿತ ಸಮಿತಿಗಳು ಈ ಬಗ್ಗೆ ಮುತುವರ್ಜಿ ವಹಿಸಲು ದ.ಕ. ಜಿಲ್ಲಾ ಅಹಿಂದ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ 9008503993/9343563717ನ್ನು ಸಂಪರ್ಕಿಸಬಹುದು ಅಥವಾ ಅಹಿಂದ, ದ.ಕ. ಜಿಲ್ಲೆ ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಕ್ಯಾಪಿಟಲ್ ಅವೆನ್ಯೂ ಬಿಲ್ಡಿಂಗ್‌ನ ತಳಮಹಡಿಯಲ್ಲಿರುವ ಅಹಿಂದ ಕಚೇರಿಗೆ ಭೇಟಿ ನೀಡಿ ನಿಗದಿತ ಫಾರಂ ಮತ್ತು ಸೂಕ್ತ ಮಾಹಿತಿ ಪಡೆದುಕೊಳ್ಳಬಹುದು ಎಂದು ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X