Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉತ್ತಮ ಶಿಕ್ಷ ಣ, ಉದ್ಯೋಗ ಹೊಂದಿರುವ ಮಾನವ...

ಉತ್ತಮ ಶಿಕ್ಷ ಣ, ಉದ್ಯೋಗ ಹೊಂದಿರುವ ಮಾನವ ಸಂಪನ್ಮೂಲ ದೇಶದ ಸಂಪತ್ತು: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ1 Aug 2025 2:56 PM IST
share
ಉತ್ತಮ ಶಿಕ್ಷ ಣ, ಉದ್ಯೋಗ ಹೊಂದಿರುವ ಮಾನವ ಸಂಪನ್ಮೂಲ ದೇಶದ ಸಂಪತ್ತು: ದಿನೇಶ್ ಗುಂಡೂರಾವ್

ಮಂಗಳೂರು,ಆ.1;ಉತ್ತಮ ಶಿಕ್ಷಣ, ಉದ್ಯೋಗಹೊಂದಿರುವ ಮಾನವ ಸಂಪನ್ಮೂಲ ದೇಶದ ಸಂಪತ್ತು.ಶಿಕ್ಷಣ ವ್ಯಕ್ತಿಯ ಭವಿಷ್ಯ ವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸರಕಾರ ಎಲ್ಲರ ಸಹಕಾರದೊಂದಿಗೆ ಎಲ್ಲರಿಗೂ ಉತ್ತಮ ಉದ್ಯೋಗ ನೀಡುವ ಗುರಿ ಹೊಂದಿದೆ ಎಂದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅವರು ಶುಕ್ರವಾರ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ 15 ನೇ ಆವೃತ್ತಿಯ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ'ಗೆ ಚಾಲನೆ ನೀಡಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಲ್.ಧರ್ಮ ಮಾತನಾ ಡುತ್ತಾ,ಕಂಪೆನಿಗಳು ವಿದ್ಯಾರ್ಥಿ ಗಳಿಗೆ ಅವರ ಸಾಮರ್ಥ್ಯ ವನ್ನು ಗುರುತಿಸಿ ಅವರಿಗೆ ಉದ್ಯೋಗ ನೀಡುವಂತಾ ಗಬೇಕು ಅಂತಹ ಸಾಮರ್ಥ್ಯ ವಿದ್ಯಾರ್ಥಿಗಳು ಹೊಂದು ವಂತಾಗಬೇಕು ಎಂದರು.

ಶಾಸಕರಾದ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ,ಉದ್ಯೋಗ ಮೇಳ ವಿದ್ಯಾರ್ಥಿ ಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ವಹಿಸುತ್ತದೆ.ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ, ಮಾಜಿ ಸಚಿವ ರಮಾನಾಥ ರೈ,ಅಭಯ ಚಂದ್ರ ಜೈನ್,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ,ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಶ್ರೀಪತಿ ಭಟ್ ಮೊದಲಾದ ವರು ಉಪಸ್ಥಿತರಿದ್ದರು.

ಉದ್ಯೋಗದಾತ ಉದ್ಯಮಿಗಳಿಗೆ ಗೌರವ ಸಮರ್ಪಣೆ:

ಸೌದಿ ಅರೇಬಿಯಾದ ಎಕ್ಸ್‌ಪರ್ಟೈಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಎಸ್.ಶೇಕ್ ಕರ್ನಿರೆ, ಬಿಗ್ ಬಾಸ್ ಪ್ರೈ.ಲಿ ಸಂಸ್ಥೆಯ ಸಿಇಒ ರವೀಶ್ ಕಾಮತ್, ರೋಹನ್ ಕಾರ್ಪೋರೇಶನ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ರೋಹನ್ ಮೊಂತೆರೋ, ನಿವೀಯಸ್ ಸೊಲ್ಯುಷನ್ ಪ್ರೈ.ಲಿಮಿಟೆಡ್ ನ ಸಿಇಒ ಸುಯೋಗ್ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.

ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸ್ವಾಗತಿಸಿದರು. ವೇಣುಗೋಪಾಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X