Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. WSO ಇಂಡಿಯಾ ಅವಾರ್ಡ್ಸ್ 2025 :...

WSO ಇಂಡಿಯಾ ಅವಾರ್ಡ್ಸ್ 2025 : ಬ್ಯಾರೀಸ್ ಗ್ರೂಪ್‌ಗೆ ಮೂರು ಪ್ರಮುಖ ಪ್ರಶಸ್ತಿಗಳು

ವಾರ್ತಾಭಾರತಿವಾರ್ತಾಭಾರತಿ15 Oct 2025 9:00 PM IST
share
WSO ಇಂಡಿಯಾ ಅವಾರ್ಡ್ಸ್ 2025 : ಬ್ಯಾರೀಸ್ ಗ್ರೂಪ್‌ಗೆ ಮೂರು ಪ್ರಮುಖ ಪ್ರಶಸ್ತಿಗಳು

ಮಂಗಳೂರು: ಸುರಕ್ಷತೆ, ಸುಸ್ಥಿರ ನಿರ್ಮಾಣ ಮತ್ತು ನಾಯಕತ್ವ ಕ್ಷೇತ್ರಕ್ಕೆ ನೀಡಿದ ಪ್ರಮುಖ ಕೊಡುಗೆಗಳಿಗಾಗಿ ಬ್ಯಾರೀಸ್ ಗ್ರೂಪ್ 2025ರ WSO ಇಂಡಿಯಾ ಅವಾರ್ಡ್‌ ನಲ್ಲಿ ಮೂರು ಪ್ರಮುಖ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಅ. 14ರಂದು ಮುಂಬೈನ ಲಲಿತ್ ಹೋಟೆಲ್‌ನಲ್ಲಿ ನಡೆದ WSO ಇಂಡಿಯಾದ 6ನೇ ವರ್ಷದ OHS&E ವೃತ್ತಿಪರ ಅಭಿವೃದ್ಧಿ ವಿಚಾರ ಸಂಕಿರಣ ಮತ್ತು 4ನೇ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ಯಾರೀಸ್ ಗ್ರೂಪ್, ದೇಶದ ಪ್ರಶಸ್ತಿ ವಿಜೇತ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

ಚೆನ್ನೈನ ಅಂಬತ್ತೂರಿನಲ್ಲಿ ಬ್ಯಾರೀಸ್ ಅಭಿವೃದ್ಧಿಪಡಿಸಿದ NTT ಡೇಟಾ ಸೆಂಟರ್ (DC2B) ಆಕ್ಯುಪೇಶನಲ್ ಹೆಲ್ತ್, ಸೇಫ್ಟಿ & ಎನ್ವಿರಾನ್ ಮೆಂಟ್ ವಿಭಾಗದಲ್ಲಿ ಅತ್ಯುನ್ನತ ಪ್ಲಾಟಿನಮ್ 5-ಸ್ಟಾರ್ ಅವಾರ್ಡ್ ಪಡೆದಿದೆ.


ನವಿ ಮುಂಬೈನ ಮಹಾಪೆಯಲ್ಲಿರುವ ಬ್ಯಾರೀಸ್ ಗ್ರೂಪ್ ನಿರ್ಮಿಸಿರುವ NTT ಡೇಟಾ ಸೆಂಟರ್ (NAV1C) ಅದೇ ವಿಭಾಗದಲ್ಲಿ ಉತ್ತಮ ಸಾಧನೆಗಾಗಿ ಗೋಲ್ಡ್ 4-ಸ್ಟಾರ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಈ ಯೋಜನಾ ಹಂತದ ಪ್ರಶಸ್ತಿಗಳ ಜೊತೆಗೆ, ಬ್ಯಾರೀಸ್ ಗ್ರೂಪ್‌ನ ಸ್ಥಾಪಕ ಹಾಗು ಅಧ್ಯಕ್ಷ ಸಯ್ಯದ್ ಮುಹಮ್ಮದ್ ಬ್ಯಾರಿ ಅವರಿಗೆ WSO ಇಂಡಿಯಾ ವತಿಯಿಂದ “ನಾಯಕತ್ವ ಕ್ಷೇತ್ರದಲ್ಲಿನ ಅಮೋಘ ಸಾಧನೆ”ಗಾಗಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಗೌರವವು ಅವರ ಅಸಾಧಾರಣ ನಾಯಕತ್ವ, ಪರಿಸರ ಸ್ನೇಹಿ ದೃಷ್ಟಿಕೋನ ಮತ್ತು ಸುರಕ್ಷತೆ, ಹಸಿರೀಕರಣಕ್ಕೆ ಆದ್ಯತೆ ನೀಡುವ ಅವರ ಜೀವಮಾನದ ಕೊಡುಗೆಗಳಿಗಾಗಿ ನೀಡಲಾಗಿದೆ.

ಈ ಪ್ರಶಸ್ತಿಗಳನ್ನು “ಹ್ಯಾಟ್ರಿಕ್ ಆಫ್‌ ಎಕ್ಸಲೆನ್ಸ್” ಎಂದು ಬಣ್ಣಿಸಿದ ಬ್ಯಾರೀಸ್ ಗ್ರೂಪ್, ಸುಸ್ಥಿರ ನಿರ್ಮಾಣದೆಡೆಗಿನ ತನ್ನ ಬದ್ಧತೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದೆ. ದೇಶಾದ್ಯಂತ ತನ್ನ ಯೋಜನೆಗಳಲ್ಲಿ ನಾವಿನ್ಯತೆ , ಪ್ರಾಮಾಣಿಕ ಸೇವೆ ಹಾಗು ಸುರಕ್ಷತೆ ಬ್ಯಾರೀಸ್ ಗ್ರೂಪ್ ನ ಎಲ್ಲ ನಿರ್ಮಾಣಗಳ ಬುನಾದಿಯಾಗಿವೆ ಎಂದು ಪ್ರಕಟಣೆ ತಿಳಿಸಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X