Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಝಕರಿಯಾ ಜೋಕಟ್ಟೆ ಅವರಿಗೆ ಮೀಫ್‌ನಿಂದ...

ಝಕರಿಯಾ ಜೋಕಟ್ಟೆ ಅವರಿಗೆ ಮೀಫ್‌ನಿಂದ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ20 Nov 2025 12:09 AM IST
share
ಝಕರಿಯಾ ಜೋಕಟ್ಟೆ ಅವರಿಗೆ ಮೀಫ್‌ನಿಂದ ಸನ್ಮಾನ

ಮಂಗಳೂರು: ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ. ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ 262 ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಪರವಾಗಿ ಕನ್ನಡ ರಾಜ್ಯೋತ್ಸವ ರಾಜ್ಯ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆ ಅವರನ್ನು ಮಂಗಳೂರಿನ ಬರಕಾ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ವಹಿಸಿ, ಈ ಸಂಸ್ಥೆಯು ಅರ್ಹ ವಿದ್ಯಾರ್ಥಿಗಳಿಗೆ ಈ ತನಕ 485 ಮೀಫ್ ಉಚಿತ ಸೀಟುಗಳನ್ನು ನೀಡಿರುವುದರ ಜೊತೆಗೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ಗುಣ ಮಟ್ಟವನ್ನು ಹೆಚ್ಚಿಸಲು ಪ್ರತೀ ವರ್ಷ ನೂರಕ್ಕೂ ಹೆಚ್ಚು ವಿವಿಧ ಕಾರ್ಯಕ್ರಮಗಳನ್ನು ನಡೆಸಿತ್ತಿರುವ ಬಗ್ಗೆ ಸಂಕ್ಷಿಪ್ತ ವಿವರಣೆಯನ್ನು ನೀಡಿದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಮೀಫ್ ಕೈಗೊಂಡ ವಿವಿದ ಕಾರ್ಯಕ್ರಮಗಳನ್ನು ಶ್ಲಾಘಿಸಿ, ಮೀಫ್ ಬಡ ವಿದ್ಯಾರ್ಥಿಗಳ ಉನ್ನತಿಗಾಗಿ ಇನ್ನಷ್ಟು ಹೆಚ್ಚಿನ ಕಾರ್ಯಕ್ರಮ ಅಳವಡಿಸಬೇಕೆಂದೂ, ಅದಕ್ಕೆ ತಾನೂ ನಿಮ್ಮ ಜೊತೆ ಕೈಜೋಡಿಸುವುದಾಗಿಯೂ ಝಕ್ರಿಯಾ ಭರವಸೆ ನೀಡಿದರು.

ಮುಖ್ಯ ಅತಿಥಿ ಗಳಾಗಿ ಮಂಗಳೂರಿನ ಸುಲ್ತಾನ್ ಗೋಲ್ಡ್ ಆಡಳಿತ ನಿರ್ದೇಶಕರಾದ ರವೂಫ್ ಮತ್ತು ಬರಕಾ ಸಂಸ್ಥೆಯ ಆಡಳಿತ ನಿರ್ದೇಶಕಿ ನರ್ಗಿಸ್ ಆಶ್ರಫ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಮೀಫ್ ಉಪಾಧ್ಯಕ್ಷ ಪರ್ವೀಜ್ ಅಲಿ, ಉಡುಪಿ ಘಟಕದ ಗೌರವಾಧ್ಯಕ್ಷ ಶಬೀ ಅಹಮದ್ ಖಾಝಿ, ಕಾರ್ಯದರ್ಶಿ ಗಳಾದ ಅನ್ವರ್ ಗೂಡಿನ ಬಳಿ, ಕೋಶಾಧಿಕಾರಿ ನಿಸಾರ್ ಎಂ. ಫಕೀರ್, ಸದಸ್ಯರುಗಳಾದ ಪಿ. ಎ. ಇಲ್ಯಾಸ್ ಕಾಟಿಪಳ್ಳ, ಅಬ್ದುಲ್ ರಝಕ್ ಗೋಳ್ತಮಜಲು, ಹನೀಫ್ ಚೈತನ್ಯ, ಅಬ್ದುಲ್ ಅಝೀಝ ಅಂಬರ್ ವ್ಯಾಲಿ, ಆದಿಲ್ ಕುನಿಲ್, ಫಾರೂಕ್ ಏರ್ ಲೈನ್ಸ್, ಬಷೀರ್ ಕುಂಬ್ರ, ಬರಕ ವಿದ್ಯಾ ಸಂಸ್ಥೆಯ ಅಯಾನ್ ಆಶ್ರಫ್, ಸೌಶ್ರೀನ್ ಮತ್ತು ಸಮೀರ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ಸ್ವಾಗತಿಸಿ, ಕಾರ್ಯದರ್ಶಿ ಶಹಮ್ ಅಲ್ ಫುರ್ಖಾನ್ ವಂದಿಸಿದರು.

ಕಾರ್ಯದರ್ಶಿ ಮುಹಮ್ಮದ್ ಶಾರಿಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X