Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗ್ರ 10 ವೈಯಕ್ತಿಕ ಖರೀದಿದಾರರ ಬಾಂಡ್ ಗಳ...

ಅಗ್ರ 10 ವೈಯಕ್ತಿಕ ಖರೀದಿದಾರರ ಬಾಂಡ್ ಗಳ ಪೈಕಿ ಶೇಕಡ 84 ಬಿಜೆಪಿ ಪಾಲು

ವಾರ್ತಾಭಾರತಿವಾರ್ತಾಭಾರತಿ22 March 2024 9:58 AM IST
share
ಅಗ್ರ 10 ವೈಯಕ್ತಿಕ ಖರೀದಿದಾರರ ಬಾಂಡ್ ಗಳ ಪೈಕಿ ಶೇಕಡ 84 ಬಿಜೆಪಿ ಪಾಲು

ಹೊಸದಿಲ್ಲಿ: ಚುನಾವಣಾ ಬಾಂಡ್ ಗಳು ಅಸ್ತಿತ್ವವಿದ್ದ ಅವಧಿಯಲ್ಲಿ ಅಂದರೆ 2019ರ ಏಪ್ರಿಲ್ 12ರಿಂದ 2024ರ ಜನವರಿ 11ರ ಅವಧೀಯಲ್ಲಿ ಅಗ್ರ ಹತ್ತು ಮಂದಿ ವೈಯಕ್ತಿಕ ಖರೀದಿದಾರರು 180.2 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಖರೀದಿಸಿದ್ದು, ಈ ಪೈಕಿ ಶೇಕಡ 84.5ರಷ್ಟು ಬಾಂಡ್ ಗಳ ಬಿಜೆಪಿ ಖಜಾನೆ ಸೇರಿವೆ. ವೈಯಕ್ತಿಕ ಖರೀದಿದಾರರು ಬಿಜೆಪಿಗೆ ಅತಿಹೆಚ್ಚು ದೇಣಿಗೆ ನೀಡಿರುವುದು ಚುನಾವಣಾ ಆಯೋಗ ಬಹಿರಂಗಪಡಿಸಿದ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ವೈಯಕ್ತಿಕ ದೇಣಿಗೆಯ ಪೈಕಿ ಶೇಕಡ 9ರಷ್ಟು ಪಾಲು ಪಡೆದಿರುವ ಟಿಎಂಸಿ ಎರಡನೇ ಸ್ಥಾನದಲ್ಲಿದ್ದರೆ, ಭಾರತ ರಾಷ್ಟ್ರ ಸಮಿತಿ 5 ಕೋಟಿ ರೂಪಾಯಿ ವೈಯಕ್ತಿಕ ದೇಣಿಗೆ ಸ್ವೀಕರಿಸಿ ಮೂರನೇ ಸ್ಥಾನದಲ್ಲಿದೆ.

ವೈಯಕ್ತಿಕವಾಗಿ ಅತಿಹೆಚ್ಚು ದೇಣಿಗೆ ನೀಡಿರುವ ಅರ್ಸೆಲಾರ್ ಮಿತ್ತಲ್ ಅಧ್ಯಕ್ಷ ಲಕ್ಷ್ಮಿ ನಿವಾಸ್ ಮಿತ್ತಲ್ 35 ಕೋಟಿ ರೂಪಾಯಿ ಮೌಲ್ಯದ ಬಾಂಡ್ ಖರೀದಿಸಿದ್ದು, ಎಲ್ಲ ಮೊತ್ತವನ್ನು ಬಿಜೆಪಿಗೆ ನೀಡಿದ್ದಾರೆ. ವೈಯಕ್ತಿಕವಾಗಿ ಎರಡನೇ ದೊಡ್ಡ ಖರೀದಿದಾರೆನಿಸಿದ ಲಕ್ಷ್ಮೀದಾಸ್ ವಲ್ಲಭದಾಸ್ ಮರ್ಚೆಂಟ್ 2023ರ ನವೆಂಬರ್ ನಲ್ಲಿ ಬಿಜೆಪಿಗೆ 25 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಲಿಂಕ್ಡ್ಇನ್ ಪ್ರೊಫೈಲ್ ಪ್ರಕಾರ ಮರ್ಚೆಂಟ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಗ್ರೂಪ್ ಕಂಟ್ರೋಲರ್ ಆಗಿದ್ದು, 33 ವರ್ಷಗಳಿಂದ ಕಂಪನಿಯಲ್ಲಿದ್ದಾರೆ.

ಅಗ್ರ 10 ಮಂದಿ ವೈಯಕ್ತಿಕ ಖರೀದಿದಾರರ ಪೈಕಿ ಮಿತ್ತಲ್, ಮರ್ಚೆಂಟ್, ಕೆ.ಆರ್.ರಾಜಾ ಜೆ.ಟಿ, ಇಂದ್ರ ಠಾಕೂರ್ದಾಸ್ ಜೈಸಿಂಘಾನಿ, ರಾಹುಲ್ ಜಗನ್ನಾಥ್ ಜೋಶಿ ಮತ್ತು ಅವರ ಮಗ ಹರ್ಮೇಶ್ ರಾಹುಲ್ ಜೋಶಿ, ರಾಜು ಕುಮಾರ್ ಶರ್ಮಾ, ಸೌರಭ್ಗುಪ್ತಾ ಮತ್ತು ಅನಿತಾ ಹೇಮಂತ್ ಶಾ ಕೇವಲ ಬಿಜೆಪಿಗೆ ಮಾತ್ರ ದೇಣಿಗೆ ನೀಡಿದ್ದಾರೆ.

ಜೈಸಿಂಘಾನಿಯವರು ದೇಶದ ಅತಿದೊಡ್ಡ ವೈರ್ ಮತ್ತು ಕೇಬಲ್ ಉತ್ಪಾದಕರಾಗಿರುವ ಪಾಲಿಕ್ಯಾಬ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೋಶಿ ತಂದೆ-ಮಗ ಹಲವು ಕಂಪನಿಗಳ ಆಡಳಿತ ಮಂಡಳಿಗಳಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X