Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಮತ ಪಟ್ಟಿ ಪರಿಷ್ಕರಣೆ ವೇಳೆ...

ಬಿಹಾರ ಮತ ಪಟ್ಟಿ ಪರಿಷ್ಕರಣೆ ವೇಳೆ ಪತ್ತೆಯಾಗದ 11 ಸಾವಿರ ಮಂದಿ ಅಕ್ರಮ ವಲಸಿಗರು!

ವಾರ್ತಾಭಾರತಿವಾರ್ತಾಭಾರತಿ21 July 2025 7:45 AM IST
share
ಬಿಹಾರ ಮತ ಪಟ್ಟಿ ಪರಿಷ್ಕರಣೆ ವೇಳೆ ಪತ್ತೆಯಾಗದ 11 ಸಾವಿರ ಮಂದಿ ಅಕ್ರಮ ವಲಸಿಗರು!

ಹೊಸದಿಲ್ಲಿ: ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಕೇವಲ 32 ಲಕ್ಷ ಮಂದಿ ಮಾತ್ರ ತಮ್ಮ ದಾಖಲೆಗಳನ್ನು ಸಲ್ಲಿಸಬೇಕಾಗಿದೆ. ಏತನ್ಮಧ್ಯೆ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದ ಪ್ರಕಾರ 11 ಸಾವಿರ ಮಂದಿ ಇದುವರೆಗೆ ಪತ್ತೆಯಾಗಿಲ್ಲ. ಈ ವರ್ಗದಲ್ಲಿ ಬರುವವರು ಬಹುಶಃ ಅಕ್ರಮವ ವಲಸೆಗಾರರಾಗಿದ್ದು, ಬಿಹಾರದ ಹೊರಗೆ ವಾಸವಿದ್ದು, ನಕಲಿ ಮತ ಚಲಾಯಿಸುವ ಸಲುವಾಗಿ ನೋಂದಾಯಿಸಿಕೊಂಡಿದ್ದರು ಎಂದು ಮೂಲಗಳು ಹೇಳಿವೆ.

"ಪತ್ತೆಯಾಗದ ವ್ಯಕ್ತಿಗಳು" ಎಂದರೆ ಮತದಾರರ ದಾಖಲಾದ ವಿಳಾಸಕ್ಕೆ ಬೂತ್ ಮಟ್ಟದ ಅಧಿಕಾರಿಗಳು ಮೂರು ಬಾರಿ ಭೇಟಿ ನೀಡಿದಾಗಲೂ ಅವರು ಆ ವಿಳಾಸದಲ್ಲಿ ಇಲ್ಲ ಮತ್ತು ಅಕ್ಕಪಕ್ಕದವರಿಗೂ ಅವರು ಅಲ್ಲಿ ವಾಸವಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಮೂಲಗಳು ವಿವರಿಸಿವೆ. ಕೆಲವು ಪ್ರಕರಣಗಳಲ್ಲಿ ಅಲ್ಲಿ ಮನೆ ಅಥವಾ ವಾಸದ ಸುಳಿವು ಕೂಡಾ ಕಾಣುತ್ತಿಲ್ಲ ಎಂದು ಹೇಳಲಾಗಿದೆ.

"ಬಹುಶಃ ಇವರು ಅಕ್ರಮ ವಲಸಿಗರಾಗಿದ್ದು, ಬಾಂಗ್ಲಾದೇಶಿಗಳು ಅಥವಾ ರೋಹಿಂಗ್ಯಾ ಜನರಾಗಿರಬೇಕು. ಅಕ್ಕಪಕ್ಕದ ರಾಜ್ಯಗಳಲ್ಲಿ ವಾಸವಿದ್ದು, ಬಿಹಾರದಿಂದ ಮತದಾರರ ಗುರುತಿನ ಚೀಟಿ ಪಡೆದಿರುವ ಸಾಧ್ಯತೆ ಇದೆ. ಮತಪಟ್ಟಿ ಪರಿಷ್ಕರಣೆ ವೇಳೆ ಅಗತ್ಯ ತಪಾಸಣೆಗಳು ಇಲ್ಲದ ಹಿನ್ನೆಲೆಯಲ್ಲಿ ಅಥವಾ ಲಂಚದ ವಿಧಾನದ ಮೂಲಕ ಮತಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ಸಾಧ್ಯತೆ ಇದೆ" ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಇವರು ಚುನಾವಣೆ ವೇಳೆ ನಕಲಿ ಮತದಾನ ಮಾಡುವ ಅಪಾಯ ಇತ್ತು ಎಂದಿದ್ದಾರೆ.

ಬಿಹಾರದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಕಡ್ಡಾಯ ಮೂರು ಬಾರಿ ಭೇಟಿ ನೀಡಿದಾಗ ಸುಮಾರು 41.6 ಲಕ್ಷ ಮತದಾರರು ಅಂದರೆ ಶೇಕಡ 5.3ರಷ್ಟು ಮಂದಿ ಅವರ ವಿಳಾಸದಲ್ಲಿ ಇರಲಿಲ್ಲ. ಇವರಲ್ಲಿ 14.3 ಲಕ್ಷ ಮಂದಿ (ಶೇಕಡ 1.8) ಮೃತಪಟ್ಟಿರಬೇಕು. 19.7 ಲಕ್ಷ ಮಂದಿ (ಶೇ 2.5%) ಬಹುಶಃ ಕಾಯಂ ಆಗಿ ಸ್ಥಳಾಂತರಗೊಂಡಿರಬೇಕು. 7.5 ಲಕ್ಷ ಮಂದಿ ಅಥವಾ ಅಥವಾ ಶೇಕಡ 0.9 ರಷ್ಟು ಮಂದಿ ಹಲವು ಕಡೆಗಳಲ್ಲಿ ನೋಂದಣಿ ಮಾಡಿಕೊಂಡಿರಬೇಕು. 11 ಸಾವಿರ ಮಂದಿ ಪತ್ತೆಯಾಗಿಲ್ಲ ಎಂದು ಅವರು ವಿವರ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X