Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೋಪಾಲ್ | ಬಿಯರ್ ಬಾಟಲಿಯಿಂದ ಇರಿದು...

ಭೋಪಾಲ್ | ಬಿಯರ್ ಬಾಟಲಿಯಿಂದ ಇರಿದು ಪತಿಯನ್ನು ಹತ್ಯೆ ಮಾಡಿದ 17ರ ಯುವತಿ!

ವಾರ್ತಾಭಾರತಿವಾರ್ತಾಭಾರತಿ18 April 2025 7:54 AM IST
share
ಭೋಪಾಲ್ | ಬಿಯರ್ ಬಾಟಲಿಯಿಂದ ಇರಿದು ಪತಿಯನ್ನು ಹತ್ಯೆ ಮಾಡಿದ 17ರ ಯುವತಿ!

ಭೋಪಾಲ್ : ಒಡೆದ ಬಿಯರ್ ಬಾಟಲಿಯಿಂದ ಇರಿದು ಪತಿಯನ್ನು ಹತ್ಯೆ ಮಾಡಿದ 17 ವರ್ಷದ ಯುವತಿಯೊಬ್ಬಳು ವಿಡಿಯೊ ಕರೆ ಮಾಡಿ ತನ್ನ ಕೃತ್ಯವನ್ನು ಪ್ರಿಯಕರನಿಗೆ ಪ್ರದರ್ಶಿಸಿದ ಭಯಾನಕ ಘಟನೆ ಮಧ್ಯಪ್ರದೇಶದ ಬುರ್ಹಾನ್‍ಪುರದಲ್ಲಿ ಬೆಳಕಿಗೆ ಬಂದಿದೆ.

ಗೋಲ್ಡನ್ ಪಾಂಡೆ ಅಲಿಯಾಸ್ ರಾಹುಲ್ (25) ಎಂಬ ವ್ಯಕ್ತಿಯನ್ನು ಇಂಧೋರ್-ಇಚಾಪುರ ಹೆದ್ದಾರಿಯ ಐಟಿಐ ಕಾಲೇಜು ಬಳಿ 36 ಬಾರಿ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಎಲ್ಲ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಹದಿಹರೆಯದ ಯುವತಿ, ಆಕೆಯ ಪ್ರಿಯಕರ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ.

ನಾಲ್ಕು ತಿಂಗಳ ಹಿಂದೆ ಈ ಜೋಡಿ ವಿವಾಹವಾಗಿದ್ದು, ಶಾಪಿಂಗ್ ಮತ್ತು ಊಟ ಮುಗಿಸಿ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಬುರ್ಹಾನ್‍ಪಿರ ಎಸ್ಪಿ ದೇವೇಂದ್ರ ಪಾಟೀದಾರ್ ಹೇಳಿದ್ದಾರೆ.

"ಈ ಜೋಡಿ ವಾಪಸ್ಸಾಗುತ್ತಿದ್ದಾಗ ಪತ್ನಿ ತನ್ನ ಚಪ್ಪಲಿ ಮರೆತು ಬಂದಿದ್ದಾಗಿ ನಂಬಿಸಿ ಬೈಕ್ ನಿಲ್ಲಿಸುವಂತೆ ಕೇಳಿಕೊಂಡಿದ್ದಾಳೆ. ರಾಹುಲ್ ಬೈಕ್ ನಿಲ್ಲಿಸಿದಾಗ ಪ್ರಿಯಕರ ಯುವರಾಜ್ ಎಂಬಾತರ ಇಬ್ಬರು ಸ್ನೇಹಿತರು ಸುತ್ತುವರಿದಿದ್ದಾರೆ. ಆರೋಪಿಗಳು ರಾಹುಲ್‍ನನ್ನು ಎಳೆದುಹಾಕಿ ತುಂಡಾದ ಬಿಯರ್ ಬಾಟಲಿಯಿಂದ 36 ಬಾರಿ ಇರಿದಿದ್ದಾರೆ. ರಾಹುಲ್ ಸ್ಥಳದಲ್ಲೇ ಮೃತಪಟ್ಟ" ಎಂದು ಪಾಟಿದಾರ್ ವಿವರಿಸಿದ್ದಾರೆ.

ಯುವತಿ ವಿಡಿಯೊ ಕರೆ ಮಾಡಿ ಮೃತದೇಹವನ್ನು ಯುವರಾಜ್‍ಗೆ ತೋರಿಸಿದ್ದಾಳೆ. ಪಕ್ಕದ ಹೊಲಕ್ಕೆ ಮೃತದೇಹವನ್ನು ಎಸೆದು ಎಲ್ಲರೂ ಪರಾರಿಯಾಗಿದ್ದಾರೆ. ಎ.13ರಂದು ಹೊಲದಲ್ಲಿ ಮೃತದೇಹ ಪತ್ತೆಯಾಗಿದ್ದು, ರಾಹುಲ್ ಕುಟುಂಬದವರು ಗುರುತು ಪತ್ತೆ ಮಾಡಿದ್ದಾರೆ. ಕೊನೆಯ ಬಾರಿ ಆತನನ್ನು ಪತ್ನಿಯ ಜತೆ ಕುಟುಂಬದವರು ನೋಡಿದ್ದು, ಇಬ್ಬರೂ ಹೊರಹೋಗಿದ್ದರು ಎಂಬ ಮಾಹಿತಿಯನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಪ್ರಕರಣ ಭೇದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X