Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರ‍್ಯಾಗಿಂಗ್‌ ನಿಂದ ಐದೂವರೆ ವರ್ಷಗಳಲ್ಲಿ...

ರ‍್ಯಾಗಿಂಗ್‌ ನಿಂದ ಐದೂವರೆ ವರ್ಷಗಳಲ್ಲಿ 25 ವಿದ್ಯಾರ್ಥಿಗಳು ಆತ್ಮಹತ್ಯೆ: ಯುಜಿಸಿ

ವಾರ್ತಾಭಾರತಿವಾರ್ತಾಭಾರತಿ18 Aug 2023 11:59 PM IST
share
ರ‍್ಯಾಗಿಂಗ್‌ ನಿಂದ ಐದೂವರೆ ವರ್ಷಗಳಲ್ಲಿ 25 ವಿದ್ಯಾರ್ಥಿಗಳು ಆತ್ಮಹತ್ಯೆ: ಯುಜಿಸಿ

ಹೊಸದಿಲ್ಲಿ: ರ‍್ಯಾಗಿಂಗ್‌ ಗೆ ಒಳಗಾಗಿ ಐದೂವರೆ ವರ್ಷದಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ (ಯುಜಿಸಿ)ಬಹಿರಂಗಪಡಿಸಿದೆ. ಆರ್ಟಿಐ ಕಾರ್ಯಕರ್ತ ಚಂದ್ರಶೇಖರ ಗೌರ್ ಅವರು ಸಲ್ಲಿಸಿದ ಆರ್ಟಿಐ ಅರ್ಜಿಗೆ ಪ್ರತಿಕ್ರಿಯಿಸಿದ ಯುಜಿಸಿ, ಈ ಬಗ್ಗೆ 2018 ಜನವರಿ 1ರಿಂದ 2023 ಆಗಸ್ಟ್ 1ರ ನಡುವೆ ದೂರುಗಳು ದಾಖಲಾಗಿವೆ ಎಂದು ತಿಳಿಸಿದೆ.

ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ತಲಾ 4 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಒಡಿಶಾದಲ್ಲಿ ಮೂರು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಆಂಧ್ರಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಹಾಗೂ ತೆಲಂಗಾಣದಲ್ಲಿ ತಲಾ ಎರಡು ಆತ್ಮಹತ್ಯೆ ಪ್ರಕರಣ ವರದಿಯಾಗಿವೆ. ಚತ್ತೀಸ್ಗಢ, ಹಿಮಾಚಲಪ್ರದೇಶ, ಗುಜರಾತ್, ಮಧ್ಯಪ್ರದೇಶ, ಪಶ್ಚಿಮಬಂಗಾಳ ಹಾಗೂ ಪಂಜಾಬ್ ನಲ್ಲಿ ತಲಾ ಒಂದು ಆತ್ಮಹತ್ಯೆ ಪ್ರಕರಣ ವರದಿಯಾಗಿವೆ ಎಂದು ಅದು ತಿಳಿಸಿದೆ.

ತಮಿಳುನಾಡಿನ 4 ಆತ್ಮಹತ್ಯೆ ಪ್ರಕರಣಗಳಲ್ಲಿ ಚೆನ್ನೈಯಿಂದ 3, ಐಐಟಿ ಮದ್ರಾಸ್ನಿಂದ 2, ಜಯಗೋವಿಂದ ಹರಿಗೋವಿಂದ ಅಗರ್ವಾಲ್ ಅಗ್ರಸೇನ್ ಕಾಲೇಜಿನಿಂದ 1 ವರದಿಯಾಗಿವೆ. 4ನೇ ಆತ್ಮಹತ್ಯೆ ತೂತುಕ್ಕುಡಿ ಜಿಲ್ಲೆಯ ಸರಕಾರಿ ವೈದ್ಯಕೀಯ ಕಾಲೇಜಿನಿಂದ ವರದಿಯಾಗಿದೆ. ಮಹಾರಾಷ್ಟ್ರದ ಆತ್ಮಹತ್ಯೆ ಪ್ರಕರಣಗಳಲ್ಲಿ ಐಐಟಿ ಬಾಂಬೆಯಿಂದ 3, ಟೋಪಿವಾಲ ಮೆಡಿಕಲ್ ಕಾಲೇಜು ಹಾಗೂ ಎಂಜಿಎಂ ಕಾಲೇಜಿನಿಂದ ತಲಾ 2 ವರದಿಯಾಗಿದೆ.

ಈ 25ರಲ್ಲಿ 2018ರಲ್ಲಿ 8, 2019ರಲ್ಲಿ 2, 2020ರಲ್ಲಿ 2, 2022ರಲ್ಲಿ 4 ಹಾಗೂ 2023ರಲ್ಲಿ 4 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ವಿದ್ಯಾರ್ಥಿಗಳಿಗಾಗಿ ರ‍್ಯಾಗಿಂಗ್‌ ತಡೆ ಹೆಲ್ಪ್ಲೈನ್ ಅನ್ನು ಯುಜಿಸಿ 44 ಗಂಟೆಗಳ ಕಾಲವೂ ನಿರ್ವಹಿಸುತ್ತಿದೆ. ಯುಜಿಸಿಯ ರ‍್ಯಾಗಿಂಗ್‌ ತಡೆ ಘಟಕ ಶಿಕ್ಷಣ ಸಂಸ್ಥೆ ಹಾಗೂ ವಿದ್ಯಾರ್ಥಿಗಳ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತದೆ.

ದೂರು ಹಾಗೂ ವರದಿಗಳನ್ನು ಸಹಾಯವಾಣಿ ಮೂಲಕ ಸ್ವೀಕರಿಸಲಾಗುತ್ತದೆ ಹಾಗೂ ಸಕಾಲದಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಯುಜಿಸಿ ಅಧ್ಯಕ್ಷ ಮಮಿದಾಲಾ ಜಗದೀಶ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X