Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ ಕೆಜಿಗೆ 260ಕ್ಕೇರಿದ್ದ ಟೊಮ್ಯಾಟೊ...

ಪ್ರತಿ ಕೆಜಿಗೆ 260ಕ್ಕೇರಿದ್ದ ಟೊಮ್ಯಾಟೊ ಬೆಲೆ 100ಕ್ಕೆ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ20 Aug 2023 9:45 AM IST
share
ಪ್ರತಿ ಕೆಜಿಗೆ 260ಕ್ಕೇರಿದ್ದ ಟೊಮ್ಯಾಟೊ ಬೆಲೆ 100ಕ್ಕೆ ಇಳಿಕೆ

ಹೊಸದಿಲ್ಲಿ: ಸುಮಾರು ಹದಿನೈದು ದಿನಗಳ ಹಿಂದೆ ಪ್ರತಿ ಕೆ.ಜಿ.ಗೆ 250-260ರಷ್ಟಿದ್ದ ಟೊಮ್ಯಾಟೊ ಬೆಲೆ ಹಲವು ನಗರಗಳಲ್ಲಿ ಇದೀಗ 100 ರೂಪಾಯಿಗೆ ಇಳಿದಿದೆ. ಎರಡು ಸರ್ಕಾರಿ ಒಡೆತನದ ಸಹಕಾರ ಸಂಸ್ಥೆಗಳಾದ ನಫೆಡ್ ಮತ್ತು ಎನ್ಸಿಸಿಎಫ್ ಮೂಲಕ ವ್ಯಾನ್ಗಳಲ್ಲಿ ಪ್ರತಿ ಕೆ.ಜಿ.ಗೆ 40 ರೂಪಾಯಿ ದರದಲ್ಲಿ ಈ ಅತ್ಯಗತ್ಯ ಆಹಾರ ವಸ್ತುವನ್ನು ಮಾರಾಟ ಮಾಡಲು ಆರಂಭಿಸಿದೆ.

ಟೊಮ್ಯಾಟೊ ಬೆಲೆ ಗಗನಕ್ಕೇರಿದ್ದ ನಗರಗಳಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ಟೊಮ್ಯಾಟೊವನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಇದುವರೆಗೆ 1500 ಟನ್ ಟೊಮ್ಯಾಟೊವನ್ನು ಮುಕ್ತ ಮಾರುಕಟ್ಟೆಯಲ್ಲಿ ಈ ಎರಡು ಸಹಕಾರಿ ಸಂಸ್ಥೆಗಳು ಮಾರಾಟ ಮಾಡಿವೆ.

ಗ್ರಾಹಕ ವ್ಯವಹಾರಗಳ ಸಚಿವಾಲಯ ಕಲೆ ಹಾಕಿದ ಅಂಕಿ ಅಂಶಗಳ ಪ್ರಕಾರ ಆಗಸ್ಟ್ 4ರಂದು 31 ಕಡೆಗಳಲ್ಲಿ ಟೊಮ್ಯಾಟೊ ಮಾರಾಟ ದರ ಪ್ರತಿ ಕೆ.ಜಿ.ಗೆ ರೂ. 200ಕ್ಕಿಂತ ಅಧಿಕ ಇತ್ತು. ಗರಿಷ್ಠ ಬೆಲೆ 257 ರೂಪಾಯಿ ದಾಖಲಾಗಿತ್ತು. ಆದರೆ ಹದಿನೈದು ದಿನಗಳ ಬಳಿಕ ಅಂದರೆ ಶುಕ್ರವಾರ ಕೇವಲ ಎರಡು ಕಡೆಗಳಲ್ಲಿ ಅಂದರೆ ಅಂಡಮಾನ್ ನಿಕೋಬರ್ ದ್ವೀಪ ಪ್ರದೇಶದಲ್ಲಿ ಮಾತ್ರ ಮಾರಾಟ ಬೆಲೆ 200ಕ್ಕಿಂತ ಅಧಿಕ ಇತ್ತು.

ದೇಶದಲ್ಲಿ ಸರಾಸರಿ ಟೊಮ್ಯಾಟೊ ಮಾರಾಟ ಬೆಲೆ 140 ರೂಪಾಯಿಗಳಿಂದ 96 ರೂಪಾಯಿಗಳಿಗೆ ಇಳಿದಿದೆ. ದೆಹಲಿ, ಕೊಲ್ಕತ್ತಾ ಮತ್ತು ಚೆನ್ನೈನಲ್ಲಿ ಬೆಲೆ ಕ್ರಮವಾಗಿ 97, 100 ಮತ್ತು 52 ರೂಪಾಯಿಗೆ ಇಳಿದಿದೆ. ಮುಂಬೈನಲ್ಲಿ 159 ರೂಪಾಯಿಗಳಿಂದ 147 ರೂಪಾಯಿಗೆ ಇಳಿದಿದೆ.

ಅಧಿಕಾರಿಗಳು ಮುಂದಿನ ಎರಡು ವಾರಗಳ ವರೆಗೆ ಟೊಮ್ಯಾಟೊ ಲಭ್ಯತೆ, ಪೂರೈಕೆ ಮತ್ತು ಬೆಲೆಗಳ ಮೇಲೆ ನಿಗಾ ಇರಿಸಲಿದ್ದಾರೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಬೆಲೆ ಸಹಜ ಸ್ಥಿತಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಅಂದಾಜಿನ ಪ್ರಕಾರ ಮಾಸಿಕ ಟೊಮ್ಯಾಟೊ ಕೊಯ್ಲು ಈ ವೇಳೆಗೆ ಮೂರು ಪಟ್ಟು ಹೆಚ್ಚಿ 2.14 ಲಕ್ಷ ಟನ್ಗೆ ತಲುಪಲಿದೆ. ಅಕ್ಟೋಬರ್ನಲ್ಲಿ 2.9 ಲಕ್ಷ ಟನ್, ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಕ್ರಮವಾಗಿ 3.2 ಲಕ್ಷ ಟನ್ ಹಾಗೂ 3.7 ಲಕ್ಷ ಟನ್ ತಲುಪುವ ನಿರೀಕ್ಷೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X