Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಣ್ಣನ ಹತ್ಯೆ: 40 ವರ್ಷ ಬಳಿಕ 80ರ...

ಅಣ್ಣನ ಹತ್ಯೆ: 40 ವರ್ಷ ಬಳಿಕ 80ರ ವೃದ್ಧನಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ20 Sept 2023 10:14 AM IST
share
ಅಣ್ಣನ ಹತ್ಯೆ: 40 ವರ್ಷ ಬಳಿಕ 80ರ ವೃದ್ಧನಿಗೆ ಜೀವಾವಧಿ ಶಿಕ್ಷೆ

ಆಗ್ರಾ: ಭೂ ವಿವಾದಲ್ಲಿ ತನ್ನ ಅಣ್ಣನನ್ನೇ ಹತ್ಯೆ ಮಾಡಿದ ಆರೋಪದಲ್ಲಿ ಘಟನೆ ನಡೆದು 40 ವರ್ಷಗಳ ಬಳಿಕ, 80 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮನೋಜ್ ಕುಮಾರ್ ಅಗರ್‍ವಾಲ್ ತೀರ್ಪು ನೀಡಿದ್ದಾರೆ. ಜೈಪಾಲ್ ಸಿಂಗ್ ಎಂಬಾತನಿಗೆ ನ್ಯಾಯಾಲಯ 20 ಸಾವಿರ ರೂಪಾಯಿ ದಂಡವನ್ನೂ ವಿಧಿಸಿದೆ.

1983ರಲ್ಲಿ ನಡೆದ ಈ ಅಪರಾಧ ಪ್ರಕರಣದ ವಿಚಾರಣೆ 39 ವರ್ಷ ಹಿಂದೆ ಆರಂಭವಾಗಿತ್ತು. ಹತ್ಯೆ ಆರೋಪದಲ್ಲಿ ಜೈಸ್ವಾಲ್‍ನನ್ನು ಬಂಧಿಸಲಾಗಿತ್ತು. ಬಳಿಕ ಕೆಲ ತಿಂಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಇದಕ್ಕೆ ಅಲಹಾಬಾದ್ ಹೈಕೋರ್ಟ್ ತಡೆಯಾಜ್ಞೆ ವಿಧಿಸಿತ್ತು. ಹಲವು ದಶಕಗಳ ಕಾಲ ಕಾದ ಬಳಿಕ ಸಂತ್ರಸ್ತ ರಘುನಾಥ್ ಸಿಂಗ್ ಅವರ ಪತ್ನಿ ಹಾಗೂ ಅರ್ಜಿದಾರರಾದ ಚಂದ್ರಮುಖಿ (75) ಕಳೆದ ಜೂನ್‍ನಲ್ಲಿ ಹೈಕೋರ್ಟ್‍ಗೆ ಮನವಿ ಸಲ್ಲಿಸಿ, ಪ್ರಕರಣದ ಬಗ್ಗೆ ತ್ವರಿತ ವಿಚಾರಣೆ ನಡೆಸಲು ಆದೇಶಿಸಬೇಕು ಎಂದು ಕೋರಿದ್ದರು.

"ಕನಿಷ್ಠ 17 ಸಾಕ್ಷಿಗಳಿದ್ದರು. ಚಂದ್ರಮುಖಿ 1984ರಲ್ಲೇ ತಮ್ಮ ಸಾಕ್ಷ್ಯ ನೀಡಿದ್ದರು. ಕೆಲ ಸಾಕ್ಷಿಗಳು ಮೃತಪಟ್ಟಿರುವುದರಿಂದ ಹಾಗೂ ಕೆಲವರು ಹಾಜರಾಗದೇ ಇದ್ದ ಕಾರಣ, ಪ್ರಕರಣ ನನೆಗುದಿಗೆ ಬಿದ್ದಿತ್ತು. ಐದು ಸಾಕ್ಷಿಗಳು ಹಾಗೂ ಇತರ ಪುರಾವೆಯನ್ನು ಆಧರಿಸಿ ಸೋಮವಾರ ನ್ಯಾಯಾಲಯ ತೀರ್ಪು ನೀಡಿದೆ" ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜಕ ಜೆ.ಪಿ.ರಜಪೂತ್ ಹೇಳಿದ್ದಾರೆ.

"ತನ್ನ ಅಣ್ಣನ ಕೃಷಿಭೂಮಿಯನ್ನು ಕಬಳಿಸುವ ಹುನ್ನಾರದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವ್ಯಾಜ್ಯ ಇತ್ತು. 1983ರ ಜೂನ್ 3ರಂದು ರಘುನಾಥ್ ಮನೆಗೆ ಮರಳುತ್ತಿದ್ದಾಗ ಜೈಪಾಲ್ ಬಡಿಗೆಯಿಂದ ಹಲ್ಲೆ ನಡೆಸಿದ್ದ. ತೀವ್ರಗಾಯಗೊಂಡಿದ್ದ ರಘುನಾಥ್ ಮರುದಿನ ಅಲೀಗಢದ ಜೆ.ಎನ್.ಮೆಡಿಕಲ್ ಕಾಲೇಜಿನಲ್ಲಿ ಮೃತಪಟ್ಟಿದ್ದರು ಎಂದು ಅಭಿಯೋಜಕರು ವಿವರ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X