Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಘಸ್ಫೋಟದಿಂದ ಹಿಮಾಚಲ ಪ್ರದೇಶ ತತ್ತರ :...

ಮೇಘಸ್ಫೋಟದಿಂದ ಹಿಮಾಚಲ ಪ್ರದೇಶ ತತ್ತರ : ಕನಿಷ್ಠ 69 ಜನರು ಮೃತ್ಯು, 37 ಮಂದಿ ನಾಪತ್ತೆ

ಭಾರೀ ಮಳೆ, ಪ್ರವಾಹದಿಂದ 700 ಕೋಟಿ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ4 July 2025 5:24 PM IST
share
  • ಮೇಘಸ್ಫೋಟದಿಂದ ಹಿಮಾಚಲ ಪ್ರದೇಶ ತತ್ತರ : ಕನಿಷ್ಠ 69 ಜನರು ಮೃತ್ಯು, 37 ಮಂದಿ ನಾಪತ್ತೆ

    Photo credit: PTI

  • ಮೇಘಸ್ಫೋಟದಿಂದ ಹಿಮಾಚಲ ಪ್ರದೇಶ ತತ್ತರ : ಕನಿಷ್ಠ 69 ಜನರು ಮೃತ್ಯು, 37 ಮಂದಿ ನಾಪತ್ತೆ

ಹೊಸದಿಲ್ಲಿ: ಮೇಘಸ್ಫೋಟದಿಂದ ಹಿಮಾಚಲ ಪ್ರದೇಶ ತತ್ತರಿಸಿದೆ. ಭಾರೀ ಮಳೆ, ದಿಢೀರ್ ಪ್ರವಾಹ ಮತ್ತು ಭೂಕುಸಿತಗಳಿಂದ ಈವರೆಗೆ ಕನಿಷ್ಠ 69 ಜನರು ಮೃತಪಟ್ಟಿದ್ದಾರೆ. 110 ಜನರು ಗಾಯಗೊಂಡಿದ್ದು, 37 ಜನರು ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ತಿಳಿಸಿದ್ದಾರೆ.

ಜುಲೈ 7ರ ಸೋಮವಾರದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭಾರೀ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಮೇಘಸ್ಫೋಟದಿಂದ ರಸ್ತೆಗಳು, ಕುಡಿಯುವ ನೀರು ಹಾಗೂ ವಿದ್ಯುತ್ ಸರಬರಾಜು ವ್ಯವಸ್ಥೆಗೆ ವ್ಯಾಪಕವಾದ ಹಾನಿಯಾಗಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ ಮಂಡಿ ಜಿಲ್ಲೆಯಲ್ಲಿ ಭಾರೀ ಮಳೆಗೆ 12ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಕಾಂಗ್ರಾದಲ್ಲಿ 13 ಮಂದಿ, ಚಂಬಾದಲ್ಲಿ ಆರು ಮಂದಿ, ಶಿಮ್ಲಾದಲ್ಲಿ ಐವರು ಮೃತಪಟ್ಟಿದ್ದಾರೆ.

ʼಭಾರೀ ಮಳೆ, ಪ್ರವಾಹದಿಂದ 700 ಕೋಟಿ ರೂಪಾಯಿ ಮೌಲ್ಯದ ಹಾನಿ ಸಂಭವಿಸಿದೆ. ರಸ್ತೆಗಳು ಮತ್ತು ನೀರಿನ ಸಂಪರ್ಕಯೋಜನೆಗಳು ಹಾನಿಗೊಳಗಾಗಿವೆ. ವಿದ್ಯುತ್ ತಂತಿಗಳು ಮತ್ತು ಕಂಬಗಳು ಕಿತ್ತುಹೋಗಿವೆ. ಇದರಿಂದಾಗಿ ಗಮನಾರ್ಹ ನಷ್ಟವಾಗಿದೆ. ತೋಟಗಾರಿಕೆ ಕಾಲೇಜಿನಲ್ಲಿ ಸಿಲುಕಿಕೊಂಡಿದ್ದ 92 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಹಿಮಾಚಲ ಪ್ರದೇಶ ಸರಕಾರ ವಿಪತ್ತು ಪೀಡಿತ ಕುಟುಂಬಗಳ ಜೊತೆಗಿದೆʼ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X