ಶಾಂತಿನಿಕೇತನದ ನಂತರ, ಕರ್ನಾಟಕದ ಹೊಯ್ಸಳ ದೇವಾಲಯಗಳು ಯುನೆಸ್ಕೋ ಪಟ್ಟಿಗೆ ಸೇರ್ಪಡೆ!

Photo: X \ @UNESCO
ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರ ನಾಥ್ ಟ್ಯಾಗೋರ್ ಅವರ ಮನೆ ಶಾಂತಿನಿಕೇತನ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿದ ನಂತರ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲಾಗಿದೆ. ಸೋಮವಾರ 'X' ನಲ್ಲಿ ಈ ಕುರಿತು ಪೋಸ್ಟ್ನಲ್ಲಿ ಮಾಡಲಾಗಿದ್ದು, ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಹೊಯ್ಸಳ ದೇವಾಲಯಗಳನ್ನು ಸೇರಿಸುವುದಾಗಿ ಪ್ರಕಟಿಸಿದೆ.
Next Story