Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಜಿತ್ ಪವಾರ್, 8 ಶಾಸಕರ ಅನರ್ಹತೆಗೆ...

ಅಜಿತ್ ಪವಾರ್, 8 ಶಾಸಕರ ಅನರ್ಹತೆಗೆ ಅರ್ಜಿ ಸಲ್ಲಿಸಿದ ಎನ್‌ಸಿಪಿ

ವಾರ್ತಾಭಾರತಿವಾರ್ತಾಭಾರತಿ3 July 2023 7:45 AM IST
share
ಅಜಿತ್ ಪವಾರ್, 8 ಶಾಸಕರ ಅನರ್ಹತೆಗೆ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಮುಂಬೈ: ಮಹಾವಿಕಾಸ ಅಗಡಿ (ಎಂವಿಎ) ತೊರೆದು, ಶಿವಸೇನೆಯ ಏಕನಾಥ್ ಶಿಂಧೆ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಅಜಿತ್ ಪವಾರ್ ಹಾಗೂ ಎಂಟು ಮಂದಿ ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಲಾಗಿದೆ ಎಂದು ಮಹಾರಾಷ್ಟ್ರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಅಧ್ಯಕ್ಷ ಜಯಂತ್ ಪಾಟೀಲ್ ಪ್ರಕಟಿಸಿದ್ದಾರೆ.

"ಅವರ ನಡೆ ಅಕ್ರಮ. ಶರದ್ ಪವಾರ್ ಹಾಗೂ ಪಕ್ಷದ ಅನುಮತಿ ಪಡೆಯದೇ ನಿರ್ಧಾರ ಕೈಗೊಂಡಿರುವ ಅವರ ವಿರುದ್ಧ ಜಯಪ್ರಕಾಶ್ ದಂಡೆಗಾಂವ್ಕರ್ ನೇತೃತ್ವದ ಶಿಸ್ತು ಸಮಿತಿಗೆ ದೂರು ಸಲ್ಲಿಸಲಾಗಿದೆ. ಶಿಸ್ತುಸಮಿತಿಯ ಶಿಫಾರಸ್ಸಿನ ಮೇರೆಗೆ ಒಂಬತ್ತು ಶಾಸಕರ ವಿರುದ್ಧ ಅನರ್ಹತೆ ಅರ್ಜಿಯನ್ನು ಇ-ಮೇಲ್ ಮೂಲಕ ರಾಜ್ಯ ವಿಧಾನಸಭೆಗೆ ಕಳುಹಿಸಲಾಗಿದೆ" ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

"ಇದರ ಭೌತಿಕ ಪ್ರತಿಯನ್ನು ಕೂಡಾ ಶೀಘ್ರವೇ ಸಲ್ಲಿಸಲಾಗುವುದು. ಶೀಘ್ರವೇ ಈ ಬಗ್ಗೆ ವಿಚಾರಣೆ ನಡೆಸುವಂತೆ ಸ್ಪೀಕರ್ ರಾಹುಲ್ ನರ್ವೇಕರ್ ಅವರಿಗೆ ಮನವಿ ಮಾಡಿದ್ದೇವೆ. ಇದೇ ವಿಚಾರದ ಬಗ್ಗೆ ಭಾರತದ ಚುನಾವಣಾ ಆಯೋಗವನ್ನೂ ಸಂಪರ್ಕಿಸಲಾಗಿದೆ" ಎಂದು ಪಾಟೀಲ್ ವಿವರಿಸಿದರು.

"ಪಕ್ಷದ ನೀತಿಯ ವಿರುದ್ಧವಾಗಿ ನಡೆದುಕೊಂಡ ಕ್ಷಣದಿಂದಲೇ ತಾಂತ್ರಿಕವಾಗಿ ಅವರು ಅನರ್ಹರಾಗುತ್ತಾರೆ" ಎಂದು ಸ್ಪಷ್ಟನೆ ನೀಡಿದರು.

ಸುಪ್ರೀಂಕೋರ್ಟ್ನ ಇತ್ತೀಚಿನ ತೀರ್ಪಿನ ಪ್ರಕಾರ, ಪಕ್ಷ ಜಾರಿಗೊಳಿಸಿದ ವಿಪ್ ಅಧಿಕೃತ ಎಂದು ಪರಿಗಣಿಸಲಾಗುತ್ತದೆ. ಶಾಸಕರ ಸಂಖ್ಯೆ ಇಲ್ಲಿ ಲೆಕ್ಕಕ್ಕೆ ಬರುವುದಿಲ್ಲ. ಆದ್ದರಿಂದ ಜಿತೇಂಧ್ರ ಅವದ್ ಅವರನ್ನು ಪಕ್ಷದ ಅಧಿಕೃತ ವಿಪ್ ಎಂದು ಪರಿಗಣಿಸಲಾಗಿದ್ದು, ಇವರ ಆದೇಶ ಎಲ್ಲ ಶಾಸಕರಿಗೆ ಅನ್ವಯವಾಗುತ್ತದೆ ಎಂದು ವಿಶ್ಲೇಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X