Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಜ್ಮೀರ್ ಇಮಾಮ್ ಹತ್ಯೆ: ಆರು ಮದರಸ...

ಅಜ್ಮೀರ್ ಇಮಾಮ್ ಹತ್ಯೆ: ಆರು ಮದರಸ ವಿದ್ಯಾರ್ಥಿಗಳು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ13 May 2024 10:16 AM IST
share
ಅಜ್ಮೀರ್ ಇಮಾಮ್ ಹತ್ಯೆ: ಆರು ಮದರಸ ವಿದ್ಯಾರ್ಥಿಗಳು ವಶಕ್ಕೆ

ಅಜ್ಮೀರ್: ಇಲ್ಲಿನ ಮುಹಮ್ಮದಿ ಮಸೀದಿಯ ಇಮಾಮ್ ಮೌಲಾನಾ ಮುಹಮ್ಮದ್ ಮಹೀರ್ (32) ಎಂಬವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಅಜ್ಮೀರ್ ಪೊಲೀಸರು ಆರು ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಹೀರ್ ಅವರನ್ನು ಏಪ್ರಿಲ್ 27ರಂದು ಹತ್ಯೆ ಮಾಡಲಾಗಿತ್ತು. ಮಹೀರ್ ಅವರ ಮೊಬೈಲ್ ಹಾಗೂ ಅವರನ್ನು ಉಸಿರುಗಟ್ಟಿಸಲು ಬಳಸಿದ್ದ ಹಗ್ಗವನ್ನು ಕೂಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

"ಮೂವರು ಮುಸುಕುಧಾರಿಗಳು ಮಹೀರ್ ಅವರನ್ನು ಹತ್ಯೆ ಮಾಡಿದ್ದರು ಹಾಗೂ ಈ ಬಗ್ಗೆ ಬಾಯಿ ಬಿಡದಂತೆ ಬೆದರಿಕೆ ಹಾಕಿದ್ದರು" ಎಂದು ಕಳೆದ ಹದಿನೈದು ದಿನಗಳಿಂದ ಈ ವಿದ್ಯಾರ್ಥಿಗಳು ಹೇಳುತ್ತಾ ಬಂದಿದ್ದರು.

ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದ ಬಳಿಕ ಕೂಡಾ ಯಾವುದೇ ಸುಳಿವು ಸಿಗದೇ ಇದ್ದ ಕಾರಣದಿಂದ ಈ ಪ್ರಕರಣ ತನಿಖಾ ತಂಡಕ್ಕೆ ಸವಾಲಿನ ಪ್ರಕರಣವಾಗಿತ್ತು ಎಂದು ಎಸ್ಪಿ ದೇವೇಂದ್ರ ಕುಮಾರ್ ಬಿಷ್ಣೋಯಿ ವಿವರಿಸಿದ್ದಾರೆ. ಕಳೆದ ಎಂಟು ವರ್ಷಗಳಿಂದ ಇಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಮಹೀರ್ ಅವರ ಹಿನ್ನೆಲೆಯನ್ನು ತಿಳಿದ ಬಳಿಕವೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಕೊನೆಗೆ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ಪಡೆದು ವಿಚಾರಿಸಿದಾಗ ಇಡೀ ಘಟನೆ ಅನಾವರಣಗೊಂಡಿದೆ ಎಂದು ಅವರು ಹೇಳಿದ್ದಾರೆ.

ಮದರಸದಲ್ಲಿ ಕಲಿಯುತ್ತಿದ್ದ ಒಬ್ಬ ವಿದ್ಯಾರ್ಥಿಯನ್ನು ಮಹೀರ್ ಲೈಂಗಿಕವಾಗಿ ಶೋಷಿಸಿದ್ದರು ಎನ್ನಲಾಗಿದೆ. ಇದನ್ನು ಬಹಿರಂಗಪಡಿಸುವ ಬೆದರಿಕೆ ಒಡ್ಡಿದಾಗ, ಮಹೀರ್ ಸಂತ್ರಸ್ತ ವಿದ್ಯಾರ್ಥಿಗೆ ಹಣದಾಸೆ ತೋರಿಸಿದ್ದರು. ನಿರಂತರ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿಗಳು ಮಹೀರ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದರು. ಬಡಿಗೆಗಳಿಂದ ಹೊಡೆದು ಹಗ್ಗದಿಂದ ಉಸಿರುಕಟ್ಟಿಸಿ ಕೊಲೆ ಮಾಡಿದರು ಎಂದು ಬಿಷ್ಣೋಯಿ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X