Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಹೆಚ್ಚುತ್ತಿರುವ ʼಕೋಟಾ ನೀಟ್ʼ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ1 Dec 2023 10:18 PM IST
share
ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಕೋಟಾ: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿಯೋರ್ವಳು ಕೋಟಾ ಜಿಲ್ಲೆಯ ಮಹಾವೀರ ನಗರದಲ್ಲಿರುವ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಕೋಟಾದಲ್ಲಿ ನೀಟ್ ತರಬೇತಿ ಪಡೆಯುತ್ತಿರುವ ಆಕಾಂಕ್ಷಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ 29ನೇ ಪ್ರಕರಣ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನಿಶಾ ಯಾದವ್ (21) ಎಂದು ಗುರುತಿಸಲಾಗಿದೆ. ಈಕೆ ಉತ್ತರಪ್ರದೇಶದ ಔರಾಯಿಯಾ ಜಿಲ್ಲೆಗೆ ಸೇರಿದವರು. ಈಕೆ ನಗರದ ಮಹಾವೀರ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಳು ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು.

ನಿಶಾ ತಂದೆ ಬುಧವಾರ ತಡ ರಾತ್ರಿ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಆದರೆ, ನಿಶಾ ಕರೆ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಹಾಸ್ಟೆಲ್ ನ ಸಿಬ್ಬಂದಿಗೆ ಕರೆ ಮಾಡಿದ್ದರು. ತಾನು ನಿಶಾಳೊಂದಿಗೆ ಮಾತನಾಡಲು ಬಯಸಿರುವುದನ್ನು ಆಕೆಗೆ ತಿಳಿಸುವಂತೆ ವಿನಂತಿಸಿದ್ದರು. ಅದರಂತೆ ಸಿಬ್ಬಂದಿ ನಿಶಾಳ ಕೊಠಡಿಯ ಕರೆಗಂಟೆ ಒತ್ತಿದ್ದರು. ಆದರೆ, ನಿಶಾ ಬಾಗಿಲು ತೆರೆಯಲಿಲ್ಲ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಕೊಠಡಿಯ ಬಾಗಿಲು ಒಡೆದಿದ್ದರು. ಆಗ ನಿಶಾಳ ಮೃತದೇಹ ಸೀಲಿಂಗ್ ಫ್ಯಾನ್ ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ಯಾವುದೇ ಸುಸೈಡ್ ನೋಟ್ ಪತ್ತೆಯಾಗಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಕೋಟಾದ ಹಿರಿಯ ಪೊಲೀಸ್ ಅಧಿಕಾರಿ, ಕೋಟಾದಲ್ಲಿ ಆತ್ಮಹತ್ಯೆ ತಡೆ ಸಾಧನ ಅಳವಡಿಸುವುದನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಆದರೆ, ನಿಶಾ ಕೊಠಡಿಯಲ್ಲಿ ಅದನ್ನು ಅಳವಡಿಸಿಲ್ಲ ಎಂದಿದ್ದಾರೆ.

ಕಳೆದ ಮಂಗಳವಾರ (ನವೆಂಬರ್ 27) ಇನ್ನೋರ್ವ ನೀಟ್ ಆಕಾಂಕ್ಷಿ ಫರೀದ್ ಹುಸೈನ್ ಆತ್ಮಹತ್ಯೆಗೆ ಶರಣಾಗಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X