Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಪಡೆ:...

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಪಡೆ: ಜನಪ್ರತಿನಿಧಿಗಳ ಹಗ್ಗಜಗ್ಗಾಟ

ವಾರ್ತಾಭಾರತಿವಾರ್ತಾಭಾರತಿ11 Aug 2023 8:50 AM IST
share
ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಪಡೆ: ಜನಪ್ರತಿನಿಧಿಗಳ ಹಗ್ಗಜಗ್ಗಾಟ

ಗುವಾಹತಿ: ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಅರೆಮಿಲಿಟರಿ ಪಡೆ ನಿಯೋಜನೆ ಬಗ್ಗೆ ಶಾಸಕರು ಹಾಗೂ ಸಚಿವರಲ್ಲಿ ಹಗ್ಗಜಗ್ಗಾಟ ಆರಂಭವಾಗಿದೆ. 40 ಮಂದಿ ಶಾಸಕರು ಹಾಗೂ ಸಚಿವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಅರೆಮಿಲಿಟರಿ ಪಡೆಯನ್ನು ಸಂಪೂರ್ಣವಾಗಿ ವಾಪಾಸು ಕರೆಸಿಕೊಳ್ಳುವಂತೆ ಒತ್ತಾಯಿಸಿದ್ದರೆ, ಮತ್ತೊಂದು ಗುಂಪು ಅಸ್ಸಾಂ ರೈಫಲ್ಸ್ ಪಡೆ ರಾಜ್ಯದಲ್ಲೇ ಇರಬೇಕು ಎಂದು ಬಯಸಿದೆ.

ರಾಜ್ಯದಲ್ಲಿ ಅಸ್ಸಾಂ ರೈಫಲ್ಸ್ ಇರುವುದನ್ನು ವಿರೋಧಿಸಿ ಮಹಿಳಾ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಲ್ಲೂ ಅಭಿಪ್ರಾಯಬೇಧ ಕಂಡುಬಂದಿದೆ. ಬಿಜೆಪಿ ಸದಸ್ಯರೂ ಸೇರಿದಂತೆ 40 ಮಂದಿ ಶಾಸಕರು ಹಾಗೂ ಸಚಿವರು ಮೋದಿಯವರಿಗೆ ಪತ್ರ ಬರೆದು, ರಾಜ್ಯದಲ್ಲಿ ನಿಯೋಜಿಸಿರುವ ಅಸ್ಸಾಂ ರೈಫಲ್ಸ್ ನ 22 ಹಾಗೂ 37ನೇ ಬೆಟಾಲಿಯನ್ ಗಳನ್ನು ವಾಪಾಸು ಕರೆಸಿಕೊಂಡು, ರಾಜ್ಯ ಪೊಲೀಸರ ಜತೆ "ವಿಶ್ವಾಸಾರ್ಹ ಕೇಂದ್ರೀಯ ಪಡೆಗಳನ್ನು" ನಿಯೋಜಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆದರೆ ಗುರುವಾರ ಏಳು ಮಂದಿ ಬಿಜೆಪಿ ಶಾಸಕರು ಸೇರಿದಂತೆ 10 ಮಂದಿ ಕುಕಿ- ಝೊ ಶಾಸಕರು ಮನವಿ ಸಲ್ಲಿಸಿ, ಅಸ್ಸಾಂ ರೈಫಲ್ಸ್ ಪಡೆಯನ್ನು ರಾಜ್ಯದಲ್ಲೇ ಉಳಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರಮುಖ ಚೆಕ್ ಪಾಯಿಂಟ್ ಬಿಷ್ಣುಪುರ ಜಿಲ್ಲೆಯ ಮೊಯಿರಂಗ್ ಲಮ್ ಖೀನಲ್ಲಿ ಈಗಾಗಲೇ ಬದಲಿಸಿದಂತೆ ಅಸ್ಸಾಂ ರೈಫಲ್ಸ್ ಪಡೆಯನ್ನು ಕಿತ್ತುಹಾಕಿದರೆ, ನಮ್ಮ ಸುರಕ್ಷತೆ ಹಾಗೂ ಭದ್ರತೆಗೆ ಅಪಾಯವಿದೆ ಎಂದು ಈ ಶಾಸಕರು ಪ್ರತಿಪಾದಿಸಿದ್ದಾರೆ.

ಮಣಿಪುರದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ಅಸ್ಸಾಂ ರೈಫಲ್ಸ್, ಇತರ ಕೇಂದ್ರೀಯ ಪಡೆಗಳ ಜತೆ ಶ್ರಮಿಸುತ್ತಿದೆ. ನಮ್ಮ ತಾಯ್ನೆಲಕ್ಕೆ ಅವರ ಕೊಡುಗೆ ಹಾಗೂ ತ್ಯಾಗಗಳನ್ನು ಬಣ್ಣಿಸಲು ಸಾಧ್ಯವಿಲ್ಲ ಎಂದು ಮನವಿಪತ್ರದಲ್ಲಿ ವಿವರಿಸಲಾಗಿದೆ. ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರದಿಂದಾಗಿ ಕುಕಿ-ಐಓ ಹಮರ್ ಮತ್ತು ಮೀಟೀ ಸಮುದಾಯಗಳ ನಡುವಿನ ನಂಬಿಕೆ ಹೊರಟುಹೋಗಿದೆ. ಆಡಳಿತ ಮತ್ತು ಕಾನೂನು ಜಾರಿ ಏಜೆನ್ಸಿಗಳಲ್ಲಿ ಕೂಡಾ ಈ ವಿಭಜನೆ ಕಂಡುಬರುತ್ತಿದೆ ಎಂದು ಈ ಪತ್ರದಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X