Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೌಗೋಳಿಕ ನಿರ್ಬಂಧ ರಹಿತ ಸಿಮ್...

ಭೌಗೋಳಿಕ ನಿರ್ಬಂಧ ರಹಿತ ಸಿಮ್ ಪರಿಚಯಿಸಲಿರುವ ಬಿ ಎಸ್‌ ಎನ್‌ ಎಲ್

ವಾರ್ತಾಭಾರತಿವಾರ್ತಾಭಾರತಿ11 Aug 2024 8:24 PM IST
share
ಭೌಗೋಳಿಕ ನಿರ್ಬಂಧ ರಹಿತ ಸಿಮ್ ಪರಿಚಯಿಸಲಿರುವ ಬಿ ಎಸ್‌ ಎನ್‌ ಎಲ್

ಹೊಸದಿಲ್ಲಿ : ಕೇಂದ್ರ ಸರಕಾರ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿ ಎಸ್‌ ಎನ್‌ ಎಲ್), ಪಿರೋ ಹೋಲ್ಡಿಂಗ್ಸ್ ಪ್ರೈ.ಲಿಮಿಟೆಡ್‌ನ ಪಾಲುದಾರಿಕೆಯೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಓವರ್ ದಿ ಏರ್ (ಓಟಿಎ) ಹಾಗೂ ಯೂನಿವರ್ಸಲ್ ಸಿಮ್ (ಯುಎಸ್‌ಐಎಂ) ಪ್ಲ್ಯಾಟ್‌ಫಾರಂಗಳನ್ನು ಅಭಿವೃದ್ಧಿಪಡಿಸಿದೆ.

ಈ ಪ್ಲ್ಯಾಟ್‌ ಫಾರಂಗಳು 4ಜಿ ಹಾಗೂ 5ಜಿಗಳ ತಡೆರಹಿತ ಹೊಂದಿಕೊಳ್ಳುವಿಕೆಗೆ ಅವಕಾಶ ನೀಡುತ್ತದೆ. ದೇಶಾದ್ಯಂತ ಎಲ್ಲಾ ಬಿ ಎಸ್‌ ಎನ್‌ ಎಲ್ ಗ್ರಾಹಕರು ಪಡೆಯಬಹುದಾದ ಉನ್ನತಮಟ್ಟದ ಸಂಪರ್ಕಶೀಲತೆ (ಕನೆಕ್ಟಿವಿಟಿ) ಹಾಗೂ ಉತ್ಕೃಷ್ಟ ಸೇವಾ ಗುಣಮಟ್ಟವನ್ನು ನೀಡಲಿದೆ.

ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಗಳನ್ನು ಆಯ್ಕೆ ಮಾಡಿಕೊಳ್ಳಲು ಹಾಗೂ ಯಾವುದೇ ಭೌಗೋಳಿಕ ನಿರ್ಬಂಧಗಳಿಲ್ಲದ ಸಿಮ್‌ಕಾರ್ಡ್‌ಗಳನ್ನು ಪರಿಚಯಿಸಲು ಬಿ ಎಸ್‌ ಎನ್‌ ಎಲ್ ಮುಂದಾಗಿದೆ.

ಅದೇ ರೀ 4ಜಿ ಹಾಗೂ 5 ಜಿ ನೆಟ್‌ವರ್ಕ್ ಮತ್ತು ಇಂಟರ್‌ನೆಟ್ ಬಳಕೆದಾರರು ಬಿ ಎಸ್‌ ಎನ್‌ ಎಲ್ ಮೊಬೈಲ್ ಸಂಖ್ಯೆಗಳನ್ನು ಆಯ್ಕೆ ಮಾಡಲು ಹಾಗೂ ಯಾವುದೇ ಭೌಗೋಳಿಕ ಆಕ್ಷೇಪಣೆಗಳು, ನಿರ್ಬಂಧಗಳು ಇಲ್ಲದೆಯೇ ಸಿಮ್‌ಕಾರ್ಡ್ ಬದಲಾಯಿಸಲು (ಪೋರ್ಟೆಬಿಲಿಟಿ) ಈ ಪ್ಲ್ಯಾಟ್‌ಫಾರಂ ನೆರವಾಗಲಿದೆ.

ಈ ಉಪಕ್ರಮವು ಬಿ ಎಸ್‌ ಎನ್‌ ಎಲ್ ನೆಟ್‌ವರ್ಕ್ ಸಾಮರ್ಥ್ಯಗಳನ್ನು ವೃದ್ದಿಸಲಿದೆ. ಅಲ್ಲದೆ ಕೇಂದ್ರ ಸರಕಾರದ ಆತ್ಮ ನಿರ್ಬರ ಭಾರತ ಧ್ಯೇಯವನ್ನು ಬೆಂಬಲಿಸುತ್ತದೆ. ಈ ವೇದಿಕೆಯ ಮೂಲಕ ಗ್ರಾಮಾಂತರ ಹಾಗೂ ದುರ್ಗಮ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸಬಲೀಕರಿಸಲಿದೆ ’’ ಎಂದು ಬಿ ಎಸ್‌ ಎನ್‌ ಎಲ್‌ ನ ಚೇರ್‌ಮ್ಯಾನ್ ಹಾಗೂ ಆಡಳಿತ ನಿರ್ದೇಶಕ ಎ.ರಾಬರ್ಟ್ ಜೆರಾರ್ಡ್ ತಿಳಿಸಿದ್ದಾರೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಬಿ ಎಸ್‌ ಎನ್‌ ಎಲ್‌ ನ ಪುನರುಜ್ಜೀವನಕ್ಕೆ 89,047 ಕೋಟಿ ರೂ. ಅನುದಾನವನ್ನು ಘೋಷಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X