Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ದಾಖಲೆ ಬಳಸಿ ಸಿಎಪಿಎಫ್ ನೇಮಕಾತಿ ;...

ನಕಲಿ ದಾಖಲೆ ಬಳಸಿ ಸಿಎಪಿಎಫ್ ನೇಮಕಾತಿ ; ಪಶ್ಚಿಮಬಂಗಾಳದ 8 ಸ್ಥಳಗಳಲ್ಲಿ ಸಿಬಿಐ ದಾಳಿ

ವಾರ್ತಾಭಾರತಿವಾರ್ತಾಭಾರತಿ3 Feb 2024 8:50 PM IST
share
ನಕಲಿ ದಾಖಲೆ ಬಳಸಿ ಸಿಎಪಿಎಫ್ ನೇಮಕಾತಿ ; ಪಶ್ಚಿಮಬಂಗಾಳದ 8 ಸ್ಥಳಗಳಲ್ಲಿ ಸಿಬಿಐ ದಾಳಿ

ಕೋಲ್ಕತ್ತಾ: ಕೇಂದ್ರ ಶಸಸ್ತ್ರ ಪಡೆಗಳ ನೇಮಕಾತಿಯಲ್ಲಿ ಗಡಿ ಪ್ರದೇಶದ ನಿವಾಸಿಗಳಿಗೆ ಲಭ್ಯವಿರುವ ಸೌಲಭ್ಯಗಳನ್ನು ಪಡೆದುಕೊಳ್ಳಲು ನಕಲಿ ವಾಸ್ತವ್ಯ ದಾಖಲೆಗಳನ್ನು ಬಳಸಲಾಗಿದೆ ಎಂಬ ಆರೋಪದ ಕುರಿತಂತೆ ಸಿಬಿಐ ಶನಿವಾರ ಕೋಲ್ಕತ್ತಾ ಹಾಗೂ ಪಶ್ಚಿಮಬಂಗಾಳದ 24 ಉತ್ತರ ಪರಗಣ ಜಿಲ್ಲೆಯ 8 ಸ್ಥಳಗಳಲ್ಲಿ ದಾಳಿ ನಡೆಸಿದೆ

ಗಡಿ ಪ್ರದೇಶದವರು ಎಂದು ಪ್ರತಿಪಾದಿಸುವ ನಕಲಿ ವಾಸ್ತವ್ಯ ಪ್ರಮಾಣ ಪತ್ರವನ್ನು ಬಳಸಿ ಶಸಸ್ತ್ರ ಪಡೆಗಳು ಹಾಗೂ ಸಿಎಪಿಎಫ್ ಗಳಿಗೆ ಹಲವು ಅಭ್ಯರ್ಥಿಗಳನ್ನು ಕಾನೂನುಬಾಹಿರವಾಗಿ ನೇಮಕ ಮಾಡಲಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸುವಂತೆ ಕೋಲ್ಕತ್ತಾ ಉಚ್ಚ ನ್ಯಾಯಾಲಯ ನಿರ್ದೇಶನ ನೀಡಿದ ಬಳಿಕ ಸಿಬಿಐ ಕಳೆದ ಆಗಸ್ಟ್ ನಲ್ಲಿ ತನಿಖೆ ಆರಂಭಿಸಿತ್ತು.

ಕೆಲವು ಪಾಕಿಸ್ತಾನಿ ಪ್ರಜೆಗಳು ಕೂಡ ಈ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ. ನಕಲಿ ವಾಸ್ತವ್ಯ ಪ್ರಮಾಣ ಪತ್ರ ಸೃಷ್ಟಿಸುವಲ್ಲಿ ಭಾಗಿಯಾಗಿರುವ ಆರೋಪಕ್ಕೆ ಒಳಗಾದ ವಂಚಕರಿಗೆ ಸೇರಿದ ಸ್ಥಳಗಳಲ್ಲಿ ಕೂಡ ಸಿಬಿಐ ಶನಿವಾರ ದಾಳಿ ನಡೆಸಿದೆ.

ಸಿಬಿಐಯ ಪ್ರಾಥಮಿಕ ವಿಚಾರಣೆ ವರದಿ ಪರಿಶೀಲಿಸಿದ ನ್ಯಾಯಮೂರ್ತಿ ಜಯ್ ಸೇನ್ ಗುಪ್ತಾ ಶಸಸ್ತ್ರ ಪಡೆಗಳ ನೇಮಕಾತಿಯಲ್ಲಿ ಯಾವುದೇ ಭ್ರಷ್ಟಾಚಾರ ಕಂಡು ಬಂದಿಲ್ಲ. ಆದರೆ, ಕೇಂದ್ರ ಅರೆ ಸೇನಾ ಪಡೆಯಲ್ಲಿ ನಾಲ್ಕು ನಿದರ್ಶನಗಳು ಕಂಡು ಬಂದಿವೆ ಎಂದು ಹೇಳಿದ್ದರು.

ಪಶ್ಚಿಮಬಂಗಾಳ ಗಡಿ ರಾಜ್ಯವಾಗಿರುವುದರಿಂದ ಅಲ್ಲಿನ ಅಭ್ಯರ್ಥಿಗಳಿಗೆ ಕೇಂದ್ರ ಅರೆ ಸೇನಾ ಪಡೆ ಉದ್ಯೋಗಕ್ಕಾಗಿ ನಡೆಸುವ ಪರೀಕ್ಷೆಗಳಲ್ಲಿ ಕಡಿಮೆ ಕಟ್ ಆಫ್ ಅಂಕಗಳಿಗೆ ಅವಕಾಶ ನೀಡುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Tags

West Bengal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X