Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್, ಮೇ ತಿಂಗಳುಗಳಲ್ಲಿ ಕೇಂದ್ರ...

ಎಪ್ರಿಲ್, ಮೇ ತಿಂಗಳುಗಳಲ್ಲಿ ಕೇಂದ್ರ ಸರಕಾರವು 62 ನಿರ್ಬಂಧ ಆದೇಶಗಳನ್ನು ಹೊರಡಿಸಿತ್ತು: ಎಕ್ಸ್

ವಾರ್ತಾಭಾರತಿವಾರ್ತಾಭಾರತಿ11 July 2025 3:54 PM IST
share
ಎಪ್ರಿಲ್, ಮೇ ತಿಂಗಳುಗಳಲ್ಲಿ ಕೇಂದ್ರ ಸರಕಾರವು 62 ನಿರ್ಬಂಧ ಆದೇಶಗಳನ್ನು ಹೊರಡಿಸಿತ್ತು: ಎಕ್ಸ್

ಹೊಸದಿಲ್ಲಿ: ಸರಕಾರವು ಎಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ 12,000 ಯುಆರ್‌ಎಲ್‌ಗಳು ಮತ್ತು 10,500 ಖಾತೆಗಳನ್ನು ಗುರಿಯಾಗಿಸಿಕೊಂಡು 62ಕ್ಕೂ ಅಧಿಕ ತುರ್ತು ನಿರ್ಬಂಧ ಆದೇಶಗಳನ್ನು ಹೊರಡಿಸಿತ್ತು ಎಂದು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಬಹಿರಂಗಗೊಳಿಸಿದೆ. ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟುಗಳು ಸಮರ್ಪಕವಾಗಿವೆ ಮತ್ತು ಕಂಟೆಂಟ್ ಅನ್ನು ನಿಯಂತ್ರಿಸಲು ಸರಕಾರಕ್ಕೆ ವಿವಾದಾತ್ಮಕ ಸಮಾನಾಂತರ ಕಾರ್ಯವಿಧಾನಗಳ ಅಗತ್ಯವಿಲ್ಲ ಎನ್ನುವುದಕ್ಕೆ ಇದು ಪುರಾವೆಯಾಗಿದೆ ಎಂದು ಎಕ್ಸ್ ಒತ್ತಿ ಹೇಳಿದೆ.

ಎ.22ರಂದು ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದಲ್ಲಿಯ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ‘ಆಪರೇಷನ್ ಸಿಂಧೂರ’ದ ಬಳಿಕ ಉದ್ವಿಗ್ನತೆಯು ಉತ್ತುಂಗಕ್ಕೇರಿದ್ದ ಸಂದರ್ಭದಲ್ಲಿ ಹೊರಡಿಸಲಾಗಿದ್ದ ನಿರ್ಬಂಧ ಆದೇಶಗಳ ಸಂಖ್ಯೆಯನ್ನು ಎಕ್ಸ್ ಜು.7ರಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ ಹೇಳಿಕೆಯಲ್ಲಿ ಬಹಿರಂಗಗೊಳಿಸಿದೆ. ಕಂಟೆಂಟ್‌ಗಳನ್ನು ತೆಗೆದುಹಾಕುವ ಆದೇಶಗಳನ್ನು ಹೊರಡಿಸಲು ಸರಕಾರದಿಂದ ಸಹಯೋಗ ಪೋರ್ಟಲ್ ಮತ್ತು ಮಾಹಿತಿ ತಂತ್ರಜ್ಞಾನ(ಐಟಿ) ಕಾಯ್ದೆಯ ಕಲಂ 79(3)(ಬಿ)ಯ ಬಳಕೆಯನ್ನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿರುವ ಎಕ್ಸ್,ಈ ಕಾರ್ಯವಿಧಾನಗಳು ಅಸಾಂವಿಧಾನಿಕವಾಗಿವೆ ಮತ್ತು ಸೂಕ್ತ ಕಾನೂನು ಸುರಕ್ಷತಾ ಕ್ರಮಗಳನ್ನು ಮೀರುತ್ತವೆ ಎಂದು ವಾದಿಸಿದೆ.

ಆ ಎರಡು ತಿಂಗಳುಗಳಲ್ಲಿ 62 ತುರ್ತು ಆದೇಶಗಳ ಭಾರೀ ಪ್ರಮಾಣವು ಸರಕಾರದಿಂದ ಕಂಟೆಂಟ್‌ನ್ನು ಮಿತಗೊಳಿಸುವ ನಿರ್ದೇಶನಗಳ ಈ ಹಿಂದೆ ತಿಳಿದಿರದ ವ್ಯಾಪ್ತಿಯನ್ನು ಬಹಿರಂಗಗೊಳಿಸಿದೆ ಎಂದು ಹೇಳಿರುವ ಎಕ್ಸ್, 62 ಆದೇಶಗಳಲ್ಲಿ ಅನ್ವಯಿಸಲಾಗಿರುವ ಐಟಿ ಕಾಯ್ದೆಯ ಕಲಂ 69ಎ ಅಡಿಯ ಪ್ರಸ್ತುತ ಕಾನೂನು ಕಾರ್ಯವಿಧಾನಗಳು ಸಾಕಾಗುತ್ತವೆ ಮತ್ತು ಭದ್ರತಾ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಇವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತವೆ. ಹೀಗಾಗಿ ಸಮಾನಾಂತರ ಕಾರ್ಯವಿಧಾನಗಳ ಅಗತ್ಯವಿಲ್ಲ ಎಂದು ವಾದಿಸಿದೆ.

ಎಕ್ಸ್‌ನ ಪ್ರಮುಖ ಗುರಿ ಸರಕಾರದ ಸಹಯೋಗ ಪೋರ್ಟಲ್ ಆಗಿದೆ. ಈ ಪೋರ್ಟಲ್ ಸೂಕ್ತ ಅಧಿಕಾರವನ್ನು ಹೊಂದಿರದ ಸಾವಿರಾರು ಅಧಿಕಾರಿಗಳಿಗೆ ನಿರ್ಬಂಧಿಸುವ ಅಧಿಕಾರವನ್ನು ನೀಡುತ್ತದೆ ಮತ್ತು ಇದು ಅಸಾಂವಿಧಾನಿಕವಾಗಿದೆ ಎಂದು ಅದು ವಾದಿಸಿದೆ.

Tags

CentreX
share
ವಾರ್ತಾಭಾರತಿ
ವಾರ್ತಾಭಾರತಿ
Next Story
X