Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಅಸಮರ್ಪಕ ಸೇವೆʼ: ಶೋರೂಮ್ ಮುಂದೆಯೇ ತನ್ನ...

ʼಅಸಮರ್ಪಕ ಸೇವೆʼ: ಶೋರೂಮ್ ಮುಂದೆಯೇ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹಚ್ಚಿದ ಮಾಲಕ

ವಾರ್ತಾಭಾರತಿವಾರ್ತಾಭಾರತಿ29 Nov 2024 5:23 PM IST
share
ʼಅಸಮರ್ಪಕ ಸೇವೆʼ: ಶೋರೂಮ್ ಮುಂದೆಯೇ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹಚ್ಚಿದ ಮಾಲಕ

ಚೆನ್ನೈ: ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಯೊಂದರ ಅಸಮರ್ಪಕ ಸೇವೆಯಿಂದ ಅಸಮಾಧಾನಗೊಂಡ ವ್ಯಕ್ತಿಯೊಬ್ಬ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಗೆ ಕಂಪನಿಯ ಶೋರೂಮ್ ಮುಂದೆಯೇ ಬೆಂಕಿ ಹಚ್ಚಿರುವ ಘಟನೆ ಬುಧವಾರ ಚೆನ್ನೈನ ಅಂಬತ್ತೂರ್ ನಲ್ಲಿ ನಡೆದಿದೆ.

ತಿರುಮುಲ್ಲೈವಯಲ್ ನಿವಾಸಿಯಾದ ಪಾರ್ಥಸಾರಥಿ ಎಂಬವರು ರೂ. 1.80 ಲಕ್ಷ ಪಾವತಿಸಿ, ಏಥರ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಖರೀದಿಸಿದ್ದರು. ಆದರೆ, ಸ್ಕೂಟರ್ ಅನ್ನು ಖರೀದಿಸಿದಾಗಿನಿಂದ ಅದು ಪದೇ ಪದೇ ತಾಂತ್ರಿಕ ತೊಂದರೆಗೊಳಗಾಗುತ್ತಿರುವುರಿಂದ, ನಾನು ಹಲವು ಸರ್ವಿಸ್‌ ಸೆಂಟರ್‌ ಗೆ ಭೇಟಿ ನೀಡುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪುನರಾವರ್ತಿತ ಪ್ರಯತ್ನಗಳನ್ನು ಮಾಡಿದರೂ, ಸ್ಕೂಟರ್ ನ ತಾಂತ್ರಿಕ ಸಮಸ್ಯೆ ಬಗೆಹರಿಯಲೇ ಇಲ್ಲ ಎಂದೂ ಅವರು ದೂರಿದ್ದಾರೆ.

ಹೀಗಾಗಿ, ಶೋರೂಮ್ ಸಿಬ್ಬಂದಿಗಳ ಸ್ಪಂದನೆಯ ಕೊರತೆಯಿಂದ ಹತಾಶರಾಗಿರುವ ಪಾರ್ಥಸಾರಥಿ, ತಮ್ಮ ಸ್ಕೂಟರ್ ಅನ್ನು ಶೋರೂಮ್ ಆವರಣಕ್ಕೆ ತಂದು, ಅದಕ್ಕೆ ಬೆಂಕಿ ಹಚ್ಚಿದ್ದಾರೆ. ಇದನ್ನು ಗಮನಿಸಿದ ದಾರಿಹೋಕರು ಬೆಂಕಿಯನ್ನು ನಂದಿಸಿದ್ದಾರೆ.

A disgruntled #ElectricScooter owner set his vehicle on fire in front of a showroom in #Ambattur, #Chennai, on Wednesday, alleging improper servicing of repeated complaints.

Parthasarathy, a resident of #Thirumullaivayal, purchased the #Ather scooter for Rs 1.80 lakh. However,… pic.twitter.com/MFn0rjrGgT

— Hate Detector (@HateDetectors) November 29, 2024

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತಮ್ಮನ್ನು ಸಮಾಧಾನಿಸಲು ಯತ್ನಿಸುತ್ತಿದ್ದ ಮಹಿಳೆಯೊಬ್ಬರ ಬಳಿ ವ್ಯಕ್ತಿಯೊಬ್ಬರು ತಮ್ಮ ಸಮಸ್ಯೆಗಳ ಕುರಿತು ಏರುದನಿಯಲ್ಲಿ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಅಲ್ಲದೆ, ಸ್ಕೂಟರ್ ಮಾಲಕ ಪಾರ್ಥಸಾರಥಿ ತಮ್ಮ ಕುಂದುಕೊರತೆಗಳನ್ನು ಪೊಲೀಸ್ ಸಿಬ್ಬಂದಿಗಳ ಬಳಿಯೂ ಹಂಚಿಕೊಳ್ಳುತ್ತಿರುವುದನ್ನು ಈ ವಿಡಿಯೊದಲ್ಲಿ ನೋಡಬಹುದಾಗಿದೆ.

ಈ ಘಟನೆಯಿಂದ ಶೋರೂಮ್ ಎದುರು ತೀವ್ರ ಸಂಚಾರ ದಟ್ಟಣೆಯುಂಟಾಯಿತು. ಹೀಗಾಗಿ, ಶೋರೂಮ್ ಮುಂದೆ ನೆರೆದಿದ್ದ ಜನರನ್ನು ಚದುರಿಸುವುದು ಪೊಲೀಸರಿಗೆ ಅನಿವಾರ್ಯವಾಯಿತು.

ಘಟನೆ ನಡೆಯುತ್ತಿದ್ದಂತೆಯೆ ಪೊಲೀಸರು ಸ್ಥಳಕ್ಕೆ ಧಾವಿಸಿದರಾದರೂ, ಪಾರ್ಥಸಾರಥಿ ಮಾತ್ರ ಸಮಸ್ಯೆಯನ್ನು ಏರು ದನಿಯಲ್ಲಿ ಪ್ರಶ್ನಿಸುವುದನ್ನು ಮುಂದುವರಿಸಿಯೇ ಇದ್ದರು. ನನ್ನ ಸಮಸ್ಯೆಗಳನ್ನು ಕಂಪೆನಿ ನಿರ್ಲಕ್ಷಿಸಿದ್ದರಿಂದ ನಾನು ಇಂತಹ ಕ್ರಮಕ್ಕೆ ಮುಂದಾಗಬೇಕಾಯಿತು ಎಂದೂ ಅವರು ಪೊಲೀಸರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಶೋರೂಮ್ ಸಿಬ್ಬಂದಿಗಳು ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲಾಗುವುದು ಎಂದು ಪಾರ್ಥಸಾರಥಿಗೆ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X