Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಪರೇಷನ್ ಬ್ಲ್ಯೂಸ್ಟಾರ್ ಹೇಳಿಕೆ |...

ಆಪರೇಷನ್ ಬ್ಲ್ಯೂಸ್ಟಾರ್ ಹೇಳಿಕೆ | ಚಿದಂಬರಂ ಒತ್ತಡಕ್ಕೆ ಸಿಲುಕಿ ಇಂತಹ ಹೇಳಿಕೆ ನೀಡಿದ್ದಾರೆಯೇ?: ಕಾಂಗ್ರೆಸ್ ನಾಯಕ ರಶೀದ್ ಆಲ್ವಿ

ವಾರ್ತಾಭಾರತಿವಾರ್ತಾಭಾರತಿ12 Oct 2025 10:24 PM IST
share
ಆಪರೇಷನ್ ಬ್ಲ್ಯೂಸ್ಟಾರ್ ಹೇಳಿಕೆ | ಚಿದಂಬರಂ ಒತ್ತಡಕ್ಕೆ ಸಿಲುಕಿ ಇಂತಹ ಹೇಳಿಕೆ ನೀಡಿದ್ದಾರೆಯೇ?: ಕಾಂಗ್ರೆಸ್ ನಾಯಕ ರಶೀದ್ ಆಲ್ವಿ

ಹೊಸದಿಲ್ಲಿ,ಅ.12: ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಚಿದಂಬರಂ ವಿರುದ್ಧ ಈಗಲೂ ಕ್ರಿಮಿನಲ್ ಪ್ರಕರಣಗಳು ಬಾಕಿಯಿರುವುದರಿಂದ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುವಂತೆ ಅವರ ಮೇಲೆ ಒತ್ತಡ ಹೇರಲಾಗುತ್ತಿದೆಯೇ ಎಂದು ಕಾಂಗ್ರೆಸ್ ನಾಯಕ ರಶೀದ್ ಆಲ್ವಿ ಪ್ರಶ್ನಿಸಿದ್ದಾರೆ.

1984ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಸರಕಾರದಡಿ ನಡೆದಿದ್ದ ಆಪರೇಷನ್ ಬ್ಲ್ಯೂಸ್ಟಾರ್ ಅನ್ನು 50 ವರ್ಷಗಳ ಬಳಿಕ ಚಿದಂಬರಂ ಏಕೆ ಟೀಕಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಆಲ್ವಿ, ಅವರ ಹೇಳಿಕೆಯು ದುರದೃಷ್ಟಕರವಾಗಿದೆ ಎಂದರು.

ಶನಿವಾರ ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಖುಷ್ವಂತ್ ಸಿಂಗ್ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ಸಂದರ್ಭ ಚಿದಂಬರಂ, ಅಮೃತಸರದ ಸ್ವರ್ಣ ಮಂದಿರವನ್ನು ಭಯೋತ್ಪಾಕರಿಂದ ಮರಳಿ ಪಡೆಯಲು ಆಪರೇಷನ್ ಬ್ಲ್ಯೂಸ್ಟಾರ್ ನಡೆಸಿದ್ದು ತಪ್ಪು ನಿರ್ಧಾರವಾಗಿತ್ತು. ಇದಕ್ಕಾಗಿ ಇಂದಿರಾ ಗಾಂಧಿಯವರು ತನ್ನ ಜೀವವನ್ನೇ ತೆರುವಂತಾಯಿತು ಎಂದು ಹೇಳಿದ್ದರು.

ಬ್ಲ್ಯೂಸ್ಟಾರ್ಗೆ ಇಂದಿರಾ ಗಾಂಧಿ ಹೊಣೆಯಾಗಿದ್ದರು ಮತ್ತು ಅದಕ್ಕಾಗಿ ಅವರು ತನ್ನ ಜೀವವನ್ನೇ ತೆರಬೇಕಾಯಿತು ಎಂದು ಈಗ ಹೇಳುವ ಅಗತ್ಯವೇನಿತ್ತು? ಕಳೆದ 11 ವರ್ಷಗಳಲ್ಲಿಯ ಬಿಜೆಪಿಯ ನ್ಯೂನತೆಗಳನ್ನು ಎತ್ತಿ ತೋರಿಸುವ ಬದಲು ಚಿದಂಬರಂ ಇದನ್ನೇಕೆ ಮಾಡುತ್ತಿದ್ದಾರೆ ಎನ್ನುವುದು ತನಗೆ ಅರ್ಥವಾಗಿಲ್ಲ. ಬಿಜೆಪಿ ಹೇಗೆ ಇಡೀ ದೇಶವನ್ನೇ ಹಾಳು ಮಾಡುತ್ತಿದೆ ಎನ್ನುವುದನ್ನು ಎತ್ತಿ ತೋರಿಸುವ ಬದಲು ಅವರು ಕಾಂಗ್ರೆಸ್ ಪಕ್ಷದ ನ್ಯೂನತೆಗಳನ್ನು ಬೆಟ್ಟು ಮಾಡುತ್ತಿದ್ದಾರೆ. ಇದು ಅನ್ಯಾಯ ಎಂದು ಆಲ್ವಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X