Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ...

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ; ನಾಲ್ವರು ಟೆಕ್ಕಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ4 Sept 2024 8:37 AM IST
share
ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ; ನಾಲ್ವರು ಟೆಕ್ಕಿಗಳ ಬಂಧನ

ಹೈದರಾಬಾದ್: ನಗರದ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನಡೆದ ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಕೊಂದ ಆರೋಪದಲ್ಲಿ ಮೂವರು ಟೆಕ್ಕಿಗಳು ಸೇರಿದಂತೆ ನಾಲ್ಕು ಮಂದಿಯನ್ನು ಘಟಕೇಸರ್ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಪ್ರಮುಖ ಆರೋಪಿಗಳು ಗಜಾಂಬಿಕಲ್ ಅಜಯ್ ತೇಜಾ (24) ಎಂಬ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಸಾಯಿಸಿ, ಇದನ್ನು ಆಕಸ್ಮಿಕ ಘಟನೆ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳಾದ ರಂಜಿತ್ ರೆಡ್ಡಿ ಮತ್ತು ಸಾಯಿಕುಮಾರ್ ಎಂಬವರು ತೇಜಾ ಜತೆ ವೃತ್ತಿ ಭಿನ್ನಾಭಿಪ್ರಾಯ ಹೊಂದಿದ್ದರು ಎನ್ನಲಾಗಿದೆ.

ಐಟಿ ಕಂಪನಿಯ ವ್ಯವಸ್ಥಾಪಕ ಶ್ರೀಕಾಂತ್ ಎಂಬಾತನನ್ನು ಪಾರ್ಟಿಗೆ ಅಕ್ರಮವಾಗಿ ಮದ್ಯ ಪೂರೈಸಿದ ಆರೋಪದಲ್ಲಿ ಬಂಧಿಸಲಾಗಿದೆ. ಅಬ್ಕಾರಿ ನಿಯಮದ ಪ್ರಕಾರ ಖಾಸಗಿ ಸ್ಥಳದಲ್ಲಿ 6 ಬಾಟಲಿಗಿಂತ ಹೆಚ್ಚು ಮದ್ಯ ಪೂರೈಕೆ ಮಾಡುವುದಾದರೆ ಇಲಾಖೆಯಿಂದ ಅನುಮತಿ ಪಡೆಯಬೇಕು. ಬಂಧಿತರಲ್ಲಿ ಫಾರ್ಮ್ ಹೌಸ್ ಮಾಲೀಕ ವೆಂಕಟೇಶ್ ಕೂಡಾ ಸೇರಿದ್ದಾನೆ. ಕೊಳದಲ್ಲಿ ಸುರಕ್ಷಾ ಕ್ರಮಗಳನ್ನು ಅನುಷ್ಠಾನಗೊಳಿಸದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ.

ಶ್ರೀಕಾಂತ್ ತನ್ನ ಹುಟ್ಟುಹಬ್ಬ ಹಾಗೂ ಪ್ರಾಜೆಕ್ಟ್ ಪೂರ್ಣಗೊಳಿಸಿದ ಸಂತೋಷದಲ್ಲಿ ಈ ಪಾರ್ಟಿ ಆಯೋಜಿಸಿದ್ದು, ಸೆಪ್ಟೆಂಬರ್ 1ರಂದು ದಿನ ನಿಗದಿಪಡಿಸಿ, ತನ್ನ ಎಲ್ಲ ಸಹೋದ್ಯೋಗಿಗಳನ್ನು ಆಹ್ವಾನಿಸಿದ್ದ. ಮಧ್ಯರಾತ್ರಿ 12.30ರ ಸುಮಾರಿಗೆ ರಂಜಿತ್ ಹಾಗೂ ಸಾಯಿ, ಅಜಯ್ ತೇಜನನ್ನು ಹೊರಗೆ ಕರೆದೊಯ್ದು ಕೊಳಕ್ಕೆ ತಳ್ಳಿದ ಬಳಿಕ ಪಾರ್ಟಿಯಲ್ಲಿ ಸೇರಿಕೊಂಡರು. ಉಳಿದವರು ತೇಜಾ ನಾಪತ್ತೆಯಾಗಿರುವುದನ್ನು ಗಮನಿಸಿ ಹುಡುಕಿದಾಗ ಕೊಳದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ತೇಜಾ ಪತ್ತೆಯಾಗಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾಗಿ ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X