Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದ ಆರೋಗ್ಯ ಅಭಿಯಾನದಡಿ 5 ಕೋಟಿ...

ಕೇಂದ್ರದ ಆರೋಗ್ಯ ಅಭಿಯಾನದಡಿ 5 ಕೋಟಿ ಆಯುಷ್ಮಾನ್ ಭಾರತ್ ಖಾತೆಗಳ ಸೃಷ್ಟಿ

ವಾರ್ತಾಭಾರತಿವಾರ್ತಾಭಾರತಿ29 Dec 2023 11:05 PM IST
share
ಕೇಂದ್ರದ ಆರೋಗ್ಯ ಅಭಿಯಾನದಡಿ 5 ಕೋಟಿ ಆಯುಷ್ಮಾನ್ ಭಾರತ್ ಖಾತೆಗಳ ಸೃಷ್ಟಿ

ಹೊಸದಿಲ್ಲಿ: ಈಗ ನಡೆಯುತ್ತಿರುವ ‘ಆಯುಷ್ಮಾನ್ಭವ’ ಅಭಿಯಾನದಡಿ ವಾರ್ಷಿಕವಾಗಿ ಪ್ರತಿ ಕುಟುಂಬಕ್ಕೆ 5 ಲಕ್ಷಕ್ಕಿಂತ ಕಡಿಮೆ ವರಮಾನವಿರುವ ಕುಟುಂಬಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ದೊರಕಿಸಿಕೊಡುವ 4.4 ಕೋಟಿ ಗೂ ಅಧಿಕ ಆಯುಷ್ಮಾನ್ ಕಾರ್ಡ್ ಅರ್ಹ ಕುಟುಂಬಗಳಿಗೆ ವಿತರಿಸಲಾಗಿದೆಯೆಂದು ಕೇಂದ್ರ ಸರಕಾರ ತಿಳಿಸಿದೆ.

ಈ ಅಭಿಯಾನದಲ್ಲಿ ಡಿಸೆಂಬರ್ 28ರವರೆಗೆ, 5 ಕೋಟಿಗೂ ಅಧಿಕ ಆಯುಷ್ಮಾನ್ ಭಾರತ ಆರೋಗ್ಯ ಖಾತೆಗಳನ್ನು (ಎಬಿಎಚ್ಎ) ಸೃಷ್ಟಿಸಲಾಗಿದೆಯೆಂದು ಕೇಂದ್ರ ಆರೋಗ್ಯ ಸಚಿವಾಲಯವು ಶುಕ್ರವಾರ ತಿಳಿಸಿದೆ.

ಆಯುಷ್ಮಾನ್ ಭವ ಅಭಿಯಾನದಡಿ 13.8 ಲಕ್ಷಕ್ಕೂ ಅಧಿಕ ಆಯುಷ್ಮಾನ್ ಆರೋಗ್ಯ ಮೇಳಗಳು ಹಾಗೂ ಸಾಮುದಾಯಿಕ ಆರೋಗ್ಯ ಕೇಂದ್ರ ಮೇಳಗಳನ್ನು ನಡೆಸಲಾಗಿದೆ.

ಈ ಮೇಳಗಳಲ್ಲಿ 9,21,783 ಸ್ವಾಸ್ಥ್ಯ,ಯೋಗ, ಧ್ಯಾನ ಶಿಬಿರಗಳನ್ನು ನಡೆಸಲಾಗಿದೆ ಹಾಗೂ 1.02 ಲಕ್ಷಕ್ಕೂ ಅಧಿಕ ದೂರವಾಣಿ ಸಮಾಲೋಚನೆಗಳನ್ನು ಆಯೋಜಿಸಲಾಗಿದೆ. ಜೊತೆಗೆ 6.4 ಕೋಟಿ ಜನರು ಉಚಿತ ಔಷಧಿಗಳನ್ನು ಪಡೆದಿದ್ದಾರೆ ಹಾಗೂ 5.1 ಕೋಟಿ ಜನರು ಉಚಿತ ಡಯಾಗ್ನಾಸ್ಟಿಕ್(ದೇಹಪರೀಕ್ಷೆ) ಸೇವೆಗಳನ್ನು ಪಡೆದುಕೊಂಡಿದ್ದಾರೆ.

ಜೊತೆಗೆ 74,04,356 ಜನರು ಆಯುಷ್ ಸೇವೆಗಳನ್ನು ಹಾಗೂ 10,99,63,881 ಮಂದಿ ಜೀವನಶೈಲಿ ಚಟುವಟಿಕೆಗಳ ಬಗ್ಗೆ ಆಪ್ತ ಸಮಾಲೋಚನೆಗಳನ್ನು ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Tags

Ayushman Bharat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X