Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಸ್‌ಐಆರ್-ನೆಟ್ ಪರೀಕ್ಷೆ ವಂಚನೆ ಜಾಲ...

ಸಿಎಸ್‌ಐಆರ್-ನೆಟ್ ಪರೀಕ್ಷೆ ವಂಚನೆ ಜಾಲ ಬಯಲಿಗೆ | 7 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ27 July 2024 9:48 PM IST
share
ಸಿಎಸ್‌ಐಆರ್-ನೆಟ್ ಪರೀಕ್ಷೆ ವಂಚನೆ ಜಾಲ ಬಯಲಿಗೆ | 7 ಮಂದಿಯ ಬಂಧನ

ಲಕ್ನೋ : ವೈಜ್ಞಾನಿಕ ಹಾಗೂ ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್‌ಐಆರ್)ಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ (ನೆಟ್) ಉತ್ತರಗಳನ್ನು ಒದಗಿಸುತ್ತಿದ್ದವರನ್ನು ಒದಗಿಸುತ್ತಿದ್ದ ಜಾಲದಲ್ಲಿ ಶಾಮೀಲಾಗಿದ್ದ ಜಾಲವೊಂದನ್ನು ರಾಜ್ಯದ ಉತ್ತರಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಭೇದಿಸಿದ್ದು, ವಿವಿಯ ಪ್ರಮುಖ ಸಿಬ್ಬಂದಿ ಹಾಗೂ ನಾಲ್ವರು ಅರ್ಜಿದಾರರು ಸೇರಿದಂತೆ ಏಳು ಮಂದಿಯನ್ನು ಬಂಧಿಸಿದೆ.

ಪ್ರಶ್ನಾಪತ್ರಿಕೆಗಳಿಗೆ ಉತ್ತರಿಸಲು ಆನ್‌ಲೈನ್ ಸಾಲ್ವರ್‌ಗಳನ್ನು ಒದಗಿಸಿದ್ದಕ್ಕಾಗಿ ಗ್ಯಾಂಗ್‌ನ ಸದಸ್ಯರು ದೊಡ್ಡ ಮೊತ್ತದ ಹಣವನ್ನು ವಸೂಲಿ ಮಾಡುತ್ತಿದ್ದರು ಎಂದು ಎಸ್‌ಟಿಎಫ್ ಪತ್ರಿಕಾ ಹೇಳಿಕೆಯೊಂದರಲ್ಲಿ ಆಪಾದಿಸಿದೆ.

ಸಹಾಯಕ ಪೊಲೀಸ್ ಆಧೀಕ್ಷಕ ಬ್ರಿಜೇಶ್ ಕುಮಾರ್‌ಸಿಂಗ್ ಅವರಿಗೆ ದೊರೆತ ಗುಪ್ತಚರ ಮಾಹಿತಿಯನ್ನು ಆಧರಿಸಿ ಎಸ್‌ಟಿಎಫ್ ತಂಡವ ಎಸ್‌ಎಸ್‌ಐಆರ್-ನೆಟ್ ಪರೀಕ್ಷೆಯ ಸಂದರ್ಭ ಮೀರತ್‌ನ ಸುಭಾರ್ತಿ ವಿವಿಯಲ್ಲಿರುವ ಕಂಪ್ಯೂಟರ್ ಪ್ರಯೋಗಾಲಯದ ಕಾನೂನು ವಿಭಾಗದ ಮೇಲೆ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿತ್ತು.

ತಂಡವು ಆರೋಪಿಗಳಿಂದ ಲ್ಯಾಪ್‌ಟಾಪ್, ಐದು ಸಿಪಿಯು, ಎರಡು ಪೆನ್‌ಡ್ರೈವ್‌ಗಳು, ನಾಲ್ಕು ಸಿಎಸ್‌ಐಆರ್-ಯುಜಿಸಿ ನೆಟ್ ಪರೀಕ್ಷೆಯ ಗುರುತಿನ ಚೀಟಿಗಳು, ಮೂರು ಮೊಬೈಲ್ ಫೋನ್‌ಗಳು, ಮೂರು ಆಧಾರ್ ಕಾರ್ಡ್‌ಗಳು, ಎರಡು ಪಾನ್ ಕಾರ್ಡ್‌ಗಳು ಹಾಗೂ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಬಂಧಿತ ಆರೋಪಿಗಳನ್ನು ಮೀರತ್‌ ನ ಸುಭಾರ್ತಿ ವಿವಿಯ ಐಟಿ ಮ್ಯಾನೇಜರ್ ಅರುಣ್ ಶರ್ಮಾ, ಕಂಪ್ಯೂಟರ್ ಲ್ಯಾಬ್ ಸಹಾಯಕ ವಿನೀತ್ ಕುಮಾರ್, ಆನ್‌ಲೈನ್ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿ ಹೊಂದಿರುವ ಎನ್‌ಎಸ್‌ಇಐಟಿಯ ಸರ್ವರ್ ಆಪರೇಟರ್ ಅಂಕುರ್ ಸೈನಿ ಎಂದು ಗುರುತಿಸಲಾಗಿದೆ. ಪರೀಕ್ಷೆಯ ಅಭ್ಯರ್ಥಿಗಳಾದ ಅಂಕಿತ್, ತಮನ್ನಾ, ಮೋನಿಕಾ ಹಾಗೂ ಜ್ಯೋತಿ ಅವರನ್ನು ಬಂಧಿಸಲಾಗಿದ್ದು, ಇವರೆಲ್ಲರೂ ಹರ್ಯಾಣದವರಾಗಿದ್ದಾರೆ.

ಆರೋಪಿ ಅರುಣ್ ಶರ್ಮಾ ತನ್ನ ಕೊಠಡಿಯಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸ್ಥಾಪಿಸಿಕೊಂಡಿದ್ದು, ಎನ್‌ಎಸ್‌ಇಐಟಿ ಕಂಪೆನಿಯ ಸರ್ವರ್ ಆಪರೇಟರ್ ಅಂಕುರ್‌ಸೈನಿ ಹಾಗೂ ಲ್ಯಾಬ್ ಸಹಾಯಕ ವಿನೀತ್ ಕುಮಾರ್ ನೆರವಿನೊಂದಿಗೆ ಪರೀಕ್ಷೆಯ ಸರ್ವರ್‌ ಗೆ ಅನಧಿಕೃತವಾಗಿ ಸಂಪರ್ಕ ಸಾಧಿಸಿಕೊಂಡಿದ್ದ.

ಈ ಪರೀಕ್ಷೆಯ ಫೈಲ್‌ಗಳನ್ನು ಅರುಣ್ ಶರ್ಮಾ ಹರ್ಯಾಣದಲ್ಲಿರುವ ತನ್ನ ಸಹಚರ ಅಜಯ್ ಎಂಬಾತನಿಗೆ ಕಳುಹಿಸುತ್ತಿದ್ದ. ಆತ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಉತ್ತರ ಒದಗಿಸುವವರನ್ನು ಸಂಘಟಿಸುತ್ತಿದ್ದ. ಈ ಉತ್ತರಗಳನ್ನು ಆತ ತನಗೆ ಹಣ ನೀಡಿದ ಅಭ್ಯರ್ಥಿಗಳಿಗೆ ಕಳುಹಿಸಿಕೊಡುತ್ತಿದ್ದನೆಂದು ಎನ್‌ಎಸ್‌ಇಟಿ ಆಪಾದಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X