Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೊಡ್ಡ ಸಂಖ್ಯೆಯಲ್ಲಿ ಮರಕಡಿಯುವುದು...

ದೊಡ್ಡ ಸಂಖ್ಯೆಯಲ್ಲಿ ಮರಕಡಿಯುವುದು ನರಹತ್ಯೆಗಿಂತಲೂ ಭೀಕರ: ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ26 March 2025 8:04 AM IST
share
ದೊಡ್ಡ ಸಂಖ್ಯೆಯಲ್ಲಿ ಮರಕಡಿಯುವುದು ನರಹತ್ಯೆಗಿಂತಲೂ ಭೀಕರ: ಸುಪ್ರೀಂಕೋರ್ಟ್

ಹೊಸದಿಲ್ಲಿ: ದೊಡ್ಡ ಸಂಖ್ಯೆಯಲ್ಲಿ ಮರಕಡಿಯುವುದು ನರಹತ್ಯೆಗಿಂತಲೂ ಭೀಕರ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ತೋರಿಸಬಾರದು ಎಂದು ಖಂಡತುಂಡವಾಗಿ ಹೇಳಿರುವ ಕೋರ್ಟ್, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೆ ಒಂದು ಲಕ್ಷ ರೂಪಾಯಿಗಳಂತೆ ದಂಡ ವಿಧಿಸಿದೆ.

ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಇಲ್ಲದೇ ಅಕ್ರಮವಾಗಿ ಮರ ಕಡಿಯುವ ದಂಧೆಗೆ ಸ್ಪಷ್ಟ ಸಂದೇಶವನ್ನು ಸುಪ್ರೀಂಕೋರ್ಟ್ನ ಈ ತೀರ್ಪು ರವಾನಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಉಜ್ಜಲ್ ಭೂಯಾನ್ ಅವರನ್ನು ಒಳಗೊಂಡ ನ್ಯಾಯಪೀಠ, ತಾಜ್ ಟ್ರಪೇಝಿಯಂ ವಲಯದಲ್ಲಿ 454 ಮರಗಳನ್ನು ಅಕ್ರಮವಾಗಿ ಕಡಿದ ವ್ಯಕ್ತಿಯ ಮೇಲ್ಮನವಿಯನ್ನು ತಿರಸ್ಕರಿಸಿದೆ.

ಪರಿಸರ ವಿಚಾರದಲ್ಲಿ ಕೋರ್ಟ್ಗೆ ಸಹಕರಿಸಿದ ಅಮಿಕಸ್ ಕ್ಯೂರಿ, ಹಿರಿಯ ವಕೀಲ ಎಡಿಎನ್ ರಾವ್ ಅವರು ಈ ಸಂಬಂಧ ನೀಡಿ ಸಲಹೆಗಳನ್ನು ನ್ಯಾಯಪೀಠ ಸ್ವೀಕರಿಸಿದೆ. ಕಾನೂನು ಮತ್ತು ಮರಗಳನ್ನು ಹಗುರವಾಗಿ ಪರಿಗಣಿಸಬಾರದು ಎನ್ನುವ ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ರಾವ್ ಸಲಹೆ ನೀಡಿದ್ದರು. ಇಂತಹ ಪ್ರಕರಣಗಳಲ್ಲಿ ಎಷ್ಟು ದಂಡ ವಿಧಿಸಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ ಈ ತೀರ್ಪಿನ ಮೂಲಕ ಮಾನದಂಡ ನಿಗದಿಪಡಿಸಿದಂತಾಗಿದೆ.

"ಪರಿಸರ ಪ್ರಕರಣಲ್ಲಿ ಯಾವುದೇ ದಯೆ ತೋರಿಸಬಾರದು. ದೊಡ್ಡ ಸಂಖ್ಯೆಯ ಮರಗಳನ್ನು ಕಡಿಯುವುದು ನರಹತ್ಯೆಗಿಂತ ಕೆಟ್ಟದು. ಇಂಥ ಮರವನ್ನು ಮತ್ತೆ ಬೆಳೆಸಲು ಅಥಾ 454 ಮರಗಳ ಹಸಿರು ಹೊದಿಕೆಯನ್ನು ಮರು ಸೃಷ್ಟಿಸಲು ಕನಿಷ್ಠ 100 ವರ್ಷ ಬೇಕು. 2015ರಲ್ಲಿ ನ್ಯಾಯಾಲಯ ನಿಷೇಧ ವಿಧಿಸಿದ್ದರೂ, ಕೋರ್ಟ್ನ ಅನುಮತಿ ಇಲ್ಲದೇ ಇವುಗಳನ್ನು ಕಡಿಯಲಾಗಿದೆ" ಎಂದು ನ್ಯಾಯಪೀಠ ಆಕ್ಷೇಪಿಸಿದೆ.

ಕೇಂದ್ರದ ಸಶಕ್ತ ಸಮಿತಿಯ ಶಿಫಾರಸ್ಸಿನಂತೆ ಶಿವಶಂಕರ್ ಅಗರ್ವಾಲ್ ಎಂಬ ಆರೋಪಿಗೆ ಪ್ರತಿ ಮರಕ್ಕೆ ಒಂದು ಲಕ್ಷ ರೂಪಾಯಿಗಳಂತೆ ದಂಡ ವಿಧಿಸಲಾಗಿದೆ. "ನನ್ನ ಕಕ್ಷಿದಾರ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ ಹಾಗೂ ದಂಡವನ್ನು ಕಡಿಮೆ ಮಾಡುವಂತೆ ಕೋರಿದ್ದಾರೆ" ಎಂದು ಅರ್ಜಿದಾರರ ಪರ ವಕೀಲ ಮುಕುಲ್ ರೋಹಟ್ಗಿ ಹೇಳಿದರು. ಆದರೆ ಇದಕ್ಕೆ ಕೋರ್ಟ್ ನಿರಾಕರಿಸಿದ್ದು, ಅಕ್ಕಪಕ್ಕದ ಪ್ರದೇಶಗಳಲ್ಲಿ ಮರಗಳನ್ನು ಬೆಳೆಸಲು ಅವಕಾಶ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X