Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಕ್ಷಣಾ ಸಚಿವಾಲಯದಿಂದ 'ಆಪರೇಶನ್ ಸಿಂಧೂರ'...

ರಕ್ಷಣಾ ಸಚಿವಾಲಯದಿಂದ 'ಆಪರೇಶನ್ ಸಿಂಧೂರ' ಪ್ರಬಂಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ1 Jun 2025 9:39 PM IST
share
ರಕ್ಷಣಾ ಸಚಿವಾಲಯದಿಂದ ಆಪರೇಶನ್ ಸಿಂಧೂರ ಪ್ರಬಂಧ ಸ್ಪರ್ಧೆ

ಹೊಸದಿಲ್ಲಿ: ‘ಆಪರೇಶನ್ ಸಿಂಧೂರ’ ವಿಷಯದ ಕುರಿತ ಪ್ರಬಂಧ ಸ್ಪರ್ಧೆಯನ್ನು ರಕ್ಷಣಾ ಸಚಿವಾಲಯವು ಆಯೋಜಿಸಿದ್ದು, ಅದು ಜೂನ್ 1ರಿಂದ 30ರವರೆಗೆ ನಡೆಯಲಿದೆ.

ಈ ಪ್ರಬಂಧ ಸ್ಪರ್ಧೆಯಲ್ಲಿ ಮೂವರು ಟಾಪ್ ವಿಜೇತರಿಗೆ ತಲಾ 10 ಸಾವಿರ ಬಹುಮಾನವನ್ನು ನೀಡಲಾಗುವುದು ಹಾಗೂ ಅವರಿಗೆ ದಿಲ್ಲಿಯ ಕೆಂಪುಕೋಟೆಯಲ್ಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿಶೇಷ ಅವಕಾಶ ದೊರೆಯಲಿದೆ.

26 ಜನರನ್ನು ಬಲಿತೆಗೆದುಕೊಂಡ ಎಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ 9 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಲು ಮೇ 7ರಂದು ‘ಆಪರೇಶನ್ ಸಿಂಧೂರ್ ’ ಕಾರ್ಯಾಚರಣೆಯನ್ನು ಆರಂಭಿಸಿತ್ತು.

ಇದರ ಬಳಿಕ ಪಾಕಿಸ್ತಾನ ನಡೆಸಿದ ದಾಳಿ ಯತ್ನಗಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ವಿವಿಧ ಸೇನಾ ನೆಲೆಗಳ ಮೇಲೆ ವಾಯುದಾಳಿ ನಡೆಸಿತ್ತು.

ಭಾರತವು ಭಯೋತ್ಪಾದನೆ ವಿರುದ್ಧ ಹೊಸ ಕೆಂಪು ಗೆರೆಯನ್ನು ಎಳೆದಿದೆ ಹಾಗೂ ಆಪರೇಶನ್ ಸಿಂಧೂರ ಕಾರ್ಯಾಚರಣೆಯು ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಉಗ್ರವಾದದ ವಿರುದ್ಧ ಭಾರತದ ಪ್ರತಿಕ್ರಿಯೆಗೆ ಹೊಸ ಮಾದರಿಯೊಂದನ್ನು ರೂಪಿಸಿದೆ ಎಂದು ನರೇಂದ್ರ ಮೋದಿ ಸರಕಾರವು ಒತ್ತಿ ಹೇಳಿದೆ.

ಸ್ಪರ್ಧೆಯ ದಿನಾಂಕಗಳು ಜೂನ್ 1ರಿಂದ 30ರವರೆಗಿರುವುದು. ಓರ್ವ ವ್ಯಕ್ತಿಗೆ ಒಂದೇ ಪ್ರವೇಶಾವಕಾಶವಿರುವುದು. ಹಿಂದಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧವನ್ನು ಬರೆಯಬಹುದು.ಅಲ್ಲದೆ ಸಚಿವಾಲಯವು ಸ್ಪರ್ಧೆಯ ಕುರಿತ ವಿವರಗಳನ್ನು ಒಳಗೊಂಡ ಪೋಸ್ಟರ್ ಹಾಗೂ ಆಪರೇಶನ್ ಸಿಂಧೂರದ ಲೋಗೊವನ್ನು ಕೂಡಾ ‘ಎಕ್ಸ್’ನಲ್ಲಿ ಹಂಚಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X