Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಿಫ್ಟ್ ನಲ್ಲಿ ನಾಯಿಯನ್ನು ಕರೆದೊಯ್ಯುವ...

ಲಿಫ್ಟ್ ನಲ್ಲಿ ನಾಯಿಯನ್ನು ಕರೆದೊಯ್ಯುವ ವಿಚಾರಕ್ಕೆ ಮಹಿಳೆಯೊಂದಿಗೆ ಜಗಳ; ವಿಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ31 Oct 2023 7:42 PM IST
share
ಲಿಫ್ಟ್ ನಲ್ಲಿ ನಾಯಿಯನ್ನು ಕರೆದೊಯ್ಯುವ ವಿಚಾರಕ್ಕೆ ಮಹಿಳೆಯೊಂದಿಗೆ ಜಗಳ; ವಿಡಿಯೊ ವೈರಲ್

ನೊಯ್ಡಾ: ನಾಯಿಯೊಂದನ್ನು ಲಿಫ್ಟ್ ನಲ್ಲಿ ಕರೆದುಕೊಂಡು ಹೋಗುವ ವಿಚಾರ ನೊಯ್ಡಾದ ಅಪಾರ್ಟ್ ಮೆಂಟ್ ಒಂದರ ನಿವಾಸಿಗಳ ನಡುವೆ ಮಾರಾಮಾರಿಗೆ ಕಾರಣವಾಗಿರುವ ಘಟನೆ ಸೋಮವಾರ ನಡೆದಿದೆ. ಸೆಕ್ಟರ್ 108ರಲ್ಲಿನ ಪಾರ್ಕ್ ಲಾರೆಟ್ ಸೊಸೈಟ್ ಅಪಾರ್ಟ್ ಮೆಂಟ್ ನ ಲಿಫ್ಟ್ ನಲ್ಲಿ ಮಹಿಳೆಯೊಬ್ಬರು ನಾಯಿಯನ್ನು ಕರೆದುಕೊಂಡು ಹೋಗಲು ನಿವೃತ್ತ ನಾಗರಿಕ ಸೇವಾಧಿಕಾರಿಯೊಬ್ಬರು ಅವಕಾಶ ನೀಡದೆ ಇದ್ದುದರಿಂದ ಅವರಿಬ್ಬರ ನಡುವೆ ಜಗಳ ನಡೆದಿದೆ. ಘಟನೆಯ ವಿಡಿಯೋ ವೈರಲ್‌ ಆಗಿದೆ.

ಪರಸ್ಪರ ವಾಗ್ವಾದಕ್ಕಿಳಿದಿದ್ದ ನಿವೃತ್ತ ಅಧಿಕಾರಿ ಹಾಗೂ ನಾಯಿಯ ಮಾಲಕಿ ಘಟನೆಯನ್ನು ತಮ್ಮ ಮೊಬೈಲ್ ಫೋನ್ ಗಳಲ್ಲಿ ಚಿತ್ರೀಕರಿಸಿಕೊಳ್ಳಲು ಆರಂಭಿಸಿದ್ದಾರೆ. ಕೂಡಲೇ ನಾಯಿಯ ಮಾಲಕಿಯು ನಿವೃತ್ತ ಅಧಿಕಾರಿಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ ಇಬ್ಬರ ನಡುವೆ ಮಾರಾಮಾರಿ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. .

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಅಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಇಬ್ಬರೂ ವ್ಯಕ್ತಿಗಳು ಪೊಲೀಸರಿಗೆ ತಪ್ಪೊಪ್ಪಿಗೆ ಪತ್ರ ನೀಡಿದ್ದು, ತಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಹೀಗಿದ್ದೂ, ಈ ಕುರಿತು ತನಿಖೆಯುನ್ನು ಮುಂದುವರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಾಯಿಗಳನ್ನು ಲಿಫ್ಟ್ ನಲ್ಲಿ ಕೊಂಡೊಯ್ಯಬಹುದೇ ಎಂಬ ವಿಚಾರ ಸಾಕು ಪ್ರಾಣಿಗಳ ಮಾಲಕರು ಹಾಗೂ ಅಪಾರ್ಟ್ ಮೆಂಟ್ ನಿವಾಸಿಗಳ ನಡುವೆ ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಇಂತಹ ಘರ್ಷಣೆಯ ನಿದರ್ಶನಗಳು ವರದಿಯಾಗುತ್ತಲೂ ಇವೆ.

ನೊಯ್ಡಾದ ಹಲವಾರು ಅಪಾರ್ಟ್ ಮೆಂಟ್ ಗಳು ಲಿಫ್ಟ್ ನಲ್ಲಿ ನಾಯಿ ಕೊಂಡೊಯ್ಯುವುದನ್ನು ನಿಷೇಧಿಸಿದ್ದರೂ, ಸಾಕು ಪ್ರಾಣಿಗಳ ಮಾಲಕರು ಈ ನಿರ್ದೇಶನವನ್ನು ಕಾನೂನಾತ್ಮಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ವಾದಿಸುತ್ತಿದ್ದಾರೆ. ಆದರೆ, ನಾಯಿಗಳನ್ನು ಲಿಫ್ಟ್ ನಲ್ಲಿ ಕೊಂಡೊಯ್ಯುವಾಗ ನಾಯಿಗಳು ಇತರರ ಮೇಲೆ ದಾಳಿ ನಡೆಸಿರುವ ಹಲವಾರು ನಿದರ್ಶನಗಳಿರುವುದು ಇಂತಹ ನಡೆಯ ಹಿಂದಿರುವ ಕಾರಣ ಎಂದು ಅಪಾರ್ಟ್ ಮೆಂಟ್ ಸಂಘಟನೆಗಳು ಹೇಳುತ್ತಿವೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X