Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲಮಶ್ಶೇರಿ ಸ್ಫೋಟ ನಡೆಸಿದ್ದು ಡೊಮಿನಿಕ್...

ಕಲಮಶ್ಶೇರಿ ಸ್ಫೋಟ ನಡೆಸಿದ್ದು ಡೊಮಿನಿಕ್ ಮಾರ್ಟಿನ್ : ದೃಢಪಡಿಸಿದ ಪೊಲೀಸ್

ವಾರ್ತಾಭಾರತಿವಾರ್ತಾಭಾರತಿ29 Oct 2023 8:43 PM IST
share
ಕಲಮಶ್ಶೇರಿ ಸ್ಫೋಟ ನಡೆಸಿದ್ದು ಡೊಮಿನಿಕ್ ಮಾರ್ಟಿನ್ : ದೃಢಪಡಿಸಿದ ಪೊಲೀಸ್
ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟು, 50 ಕ್ಕೂ ಹೆಚ್ಚು ಜನರು ಗಾಯಗೊಂಡ ಐಇಡಿ ಸ್ಫೋಟಗಳನ್ನು ಮಾರ್ಟಿನ್ ಮಾಡಿದ್ದಾನೆ

ತ್ರಿಶೂರು: ಎರ್ನಾಕುಲಂನ ತಮ್ಮನಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಡವಂತರಾ ಮೂಲದ ಡೊಮಿನಿಕ್ ಮಾರ್ಟಿನ್, ರವಿವಾರ ಕಲಮಶ್ಶೇರಿಯ ಕನ್ವೆನ್ಷನ್ ಸೆಂಟರ್ನ ಇಡೀ ಭದ್ರತಾ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದ ಸ್ಫೋಟದ ಹಿಂದಿನ ವ್ಯಕ್ತಿ ಎಂದು ಕೇರಳ ಪೊಲೀಸರು ಧೃಡಪಡಿಸಿದ್ದಾರೆ ಎಂದು onmanorama.com ವರದಿ ಮಾಡಿದೆ.

ರವಿವಾರ ಬೆಳಿಗ್ಗೆ ನಡೆದ ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟು, 50 ಕ್ಕೂ ಹೆಚ್ಚು ಜನರು ಗಾಯಗೊಂಡ ಐಇಡಿ ಸ್ಫೋಟಗಳನ್ನು ಮಾರ್ಟಿನ್ ಮಾಡಿದ್ದಾನೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಕೊಡಕರ ಪೊಲೀಸ್ ಠಾಣೆಯಲ್ಲಿ ಮಧ್ಯಾಹ್ನ ಮಾರ್ಟಿನ್ ಶರಣಾಗಿದ್ದಾನೆ ಎಂದು ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೊಚ್ಚಿ-ಸೇಲಂ ರಾಷ್ಟ್ರೀಯ ಹೆದ್ದಾರಿಯ 544 ರಲ್ಲಿ ಸ್ಫೋಟ ಸ್ಥಳದಿಂದ ಸುಮಾರು 45 ಕಿಮೀ ದೂರದಲ್ಲಿ ಕೊಡಕರ ಪೊಲೀಸ್ ಠಾಣೆಯಿದೆ. ಶಂಕಿತ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಕೊಡಕರಕ್ಕೆ ಬಂದಿದ್ದಾನೆ ಎನ್ನಲಾಗಿದೆ.

"ಆರೋಪಿ ಪೊಲೀಸ್ ಠಾಣೆ ಪ್ರವೇಶಿಸುವ ಸಮಯದಲ್ಲಿ ಪ್ರಕ್ಷುಬ್ಧರಾಗಿದ್ದನು. ಬಾಂಬ್ ಸ್ಫೋಟದ ಹೊಣೆಯನ್ನು ನಾನೇ ಮಾಡಿದ್ದೇನೆ ಎಂದು ಆತ ಹೊಣೆ ಹೊತ್ತನು. ಕಳೆದ ವಾರ ಆತ ರಚಿಸಿದ ಫೇಸ್ಬುಕ್ ಪ್ರೊಫೈಲ್ನಲ್ಲಿ ಸ್ಫೋಟದ ಕಾರಣವನ್ನು ಈಗಾಗಲೇ ಲೈವ್ ವೀಡಿಯೋ ಮೂಲಕ ಅಪ್ಲೋಡ್ ಮಾಡಲಾಗಿದೆ ಎಂದು ಆತ ಹೇಳಿದ್ದಾನೆ. ಶರಣಾದಾಗ, ತಕ್ಷಣ ಆರೋಪಿಯನ್ನು ಠಾಣೆಯೊಳಗೆ ಕರೆದೊಯ್ಯಲಾಯಿತು ”ಎಂದು ಹೆಸರು ಹೇಳಲಿಚ್ಛಿಸದ ಪೊಲೀಸ್ ಅಧಿಕಾರಿ ಹೇಳಿದರು.

ಪ್ರಾಥಮಿಕ ವಿಚಾರಣೆಯ ನಂತರ, ಆರೋಪಿ ಮಾರ್ಟಿನ್ ನನ್ನು ತ್ರಿಶೂರ್ನಲ್ಲಿರುವ ಕೇರಳ ಪೊಲೀಸ್ ಅಕಾಡೆಮಿಗೆ ಕರೆದೊಯ್ಯಲಾಯಿತು, ನಂತರ ಎರ್ನಾಕುಲಂನಲ್ಲಿರುವ ಡಿಐಜಿ ಕಚೇರಿಗೆ ಸ್ಥಳಾಂತರಿಸಲಾಯಿತು.

ಮಾರ್ಟಿನ್ ಕಳೆದ ಆರು ತಿಂಗಳಿನಿಂದ ಆನ್ಲೈನ್ ವಿಡಿಯೋಗಳನ್ನು ನೋಡುವ ಮೂಲಕ ಬಾಂಬ್ ತಯಾರಿಸಲು ಸ್ವತಃ ತರಬೇತಿ ಪಡೆದಿದ್ದಾನೆ ಎಂದು ಮೂಲಗಳು ತಿಳಿಸಿವೆ. “ಆರೋಪಿ ಅಪರಾಧವನ್ನು ಒಬ್ಬನೇ ಮಾಡಿದ್ದಾನೆ ಎಂದು ಕಂಡು ಬರುತ್ತಿದೆ. ರಿಮೋಟ್ ಕಂಟ್ರೋಲ್ ಅನ್ನು ಬಳಸಿಕೊಂಡು ಸುಧಾರಿತ ಸ್ಫೋಟಕ ಸಾಧನವನ್ನು (IED) ಆತ ಸ್ಫೋಟಿಸಿದ್ದಾನೆ. ಮುಖ್ಯವಾಗಿ ಆನ್ಲೈನ್ ಪೋರ್ಟಲ್ಗಳಿಂದ ಸ್ಫೋಟಕ್ಕೆ ಬೇಕಾದ ಕಚ್ಛಾ ಸಾಧನಗಳನ್ನು ಆರೋಪಿ ಖರೀದಿಸಿದ್ದಾನೆ. ಮಾರ್ಟಿನ್ ತಾನು ಯೆಹೋವನ ಸಾಕ್ಷಿಗಳ ಮಾಜಿ ಸದಸ್ಯನೆಂದು ಹೇಳಿಕೊಂಡಿದ್ದಾನೆ. ಆ ಪಂಥದ ಚಟುವಟಿಕೆಗಳ ಬಗ್ಗೆ ಆರೋಪಿಗೆ ತೃಪ್ತಿಯಿರಲಿಲ್ಲ”ಎಂದು ಪೊಲೀಸ್ ಮೂಲಗಳು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X