Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ದಿ ಕೇರಳ ಸ್ಟೋರಿ' ಚಲನಚಿತ್ರ ಪ್ರಸಾರ...

"ದಿ ಕೇರಳ ಸ್ಟೋರಿ' ಚಲನಚಿತ್ರ ಪ್ರಸಾರ ಮಾಡುವ ತನ್ನ ನಿರ್ಧಾರವನ್ನು ದೂರದರ್ಶನ ಹಿಂಪಡೆಯಬೇಕು: ಪಿಣರಾಯಿ ವಿಜಯನ್

ಚಿತ್ರದ ಪ್ರಸಾರದಿಂದ ರಾಜ್ಯದಲ್ಲಿ ಕೋಮು ಪ್ರಕ್ಷುಬ್ಧತೆ ಉಂಟಾಗುವ ಸಾಧ್ಯತೆ ಇದೆ ಎಂದ ಕೇರಳ ಸಿಎಂ

ವಾರ್ತಾಭಾರತಿವಾರ್ತಾಭಾರತಿ5 April 2024 3:17 PM IST
share
ದಿ ಕೇರಳ ಸ್ಟೋರಿ ಚಲನಚಿತ್ರ ಪ್ರಸಾರ ಮಾಡುವ ತನ್ನ ನಿರ್ಧಾರವನ್ನು ದೂರದರ್ಶನ ಹಿಂಪಡೆಯಬೇಕು: ಪಿಣರಾಯಿ ವಿಜಯನ್

ತಿರುವನಂತಪುರಂ: 'ದಿ ಕೇರಳ ಸ್ಟೋರಿ' ಚಲನಚಿತ್ರವನ್ನು ಪ್ರಸಾರ ಮಾಡುವ ತನ್ನ ನಿರ್ಧಾರವನ್ನು ಸರಕಾರಿ ಸ್ವಾಮ್ಯದ ದೂರದರ್ಶನವು ಹಿಂಪಡೆಯಬೇಕು ಎಂದು ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ. ಈ ಚಿತ್ರದ ಪ್ರಸಾರದಿಂದ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕೋಮು ಪ್ರಕ್ಷುಬ್ಧತೆ ಉಂಟಾಗುವ ಸಾಧ್ಯತೆ ಇದೆ ಎಂದೂ ಅವರು ಎಚ್ಚರಿಸಿದ್ದಾರೆ‌.

ಸುದೀಪ್ತೊ ಸೇನ್ ನಿರ್ದೇಶಿಸಿರುವ ಈ ಚಿತ್ರವು ಮೇ 5ರಂದು ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಕೇರಳ ಮಹಿಳೆಯರನ್ನು ಮತಾಂತರಗೊಳಿಸಿ, ಅವರನ್ನು ಉಗ್ರಗಾಮಿ ಗುಂಪಿಗೆ ಹೇಗೆ ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು. ಚಿತ್ರ ನಿರ್ಮಾಪಕರು ಆರಂಭದಲ್ಲಿ ಕೇರಳದ 32,000 ಮಹಿಳೆಯರು ಇಸ್ಲಾಮಿಕ್ ಸ್ಟೇಟ್‌ಗೆ ಸೇರ್ಪಡೆಯಾಗಿದ್ದಾರೆ ಎಂದು ಪ್ರತಿಪಾದಿಸಿದ್ದರು. ಆದರೆ, ಈ ಕುರಿತು ಸಾಕ್ಷ್ಯಾಧಾರ ಒದಗಿಸುವಂತೆ ಕೇಳಿದಾಗ, ತಮ್ಮ ಚಿತ್ರದ ಟ್ರೇಲರ್ ಅನ್ನು ಬದಲಿಸಿದ್ದ ಚಿತ್ರ ತಂಡವು, "ಈ ಚಿತ್ರವು ಮೂವರು ಯುವತಿಯರ ನೈಜ ಕತೆಯನ್ನು ಒಳಗೊಂಡಿದೆ" ಎಂದು ಹೇಳಿಕೊಂಡಿತ್ತು.

ಎಪ್ರಿಲ್ 5ರಂದು 'ದಿ ಕೇರಳ ಸ್ಟೋರಿ'ಯನ್ನು ಪ್ರಸಾರ ಮಾಡುವುದಾಗಿ ಇದಕ್ಕೂ ದೂರದರ್ಶನ ಪ್ರಕಟಿಸಿದೆ.

Tags

DoordarshanThe Kerala StoryPinarayi Vijayan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X